ಅಭ್ಯರ್ಥಿಗಳ ಟೆಂಪಲ್ ರನ್
ಬೆಂಗಳೂರು, ಮೇ 23: ಹಾಸನದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ . ತಂದೆ ಎಚ್ ಡಿ ರೇವಣ್ಣ ಮತ್ತು ತಾಯಿ ಭವಾನಿ ರೇವಣ್ಣ ಜೊತೆ ಹೊಳೆನರಸಿಪುರದಲ್ಲಿ ಗುರುವಾರ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಕೇರಳದ ತಿರುವನಂತಪುರದ ಬಿಜೆಪಿ ಅಭ್ಯರ್ಥಿ ಕುಮ್ಮನಮ್ ರಾಜಶೇಖರನ್ ಥೈಕಾಡ್ ಅಯ್ಯಗುರು ಆಶ್ರಮದಲ್ಲಿ ಗೆಲುವಿಗಾಗಿ ಪ್ರಾರ್ಥಿಸಿದರು.. ರಾಜಶೇಖರನ್ ಅವರಿಗೆ ಯುಡಿಎಫ್ ಸಂಸದ ಶಶಿ ತರೂರು ಎದುರಾಳಿಯಾಗಿದ್ದಾರೆ.
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅಂಬಲಪಾಡಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.
Next Story