Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಂಧ್ರದಲ್ಲಿ ಜಗನ್ ಜಯಭೇರಿ: ಮೇ 30ರಂದು...

ಆಂಧ್ರದಲ್ಲಿ ಜಗನ್ ಜಯಭೇರಿ: ಮೇ 30ರಂದು ಮುಖ್ಯಮಂತ್ರಿಯಾಗಿ ಪ್ರಮಾಣ

ವಾರ್ತಾಭಾರತಿವಾರ್ತಾಭಾರತಿ23 May 2019 3:32 PM IST
share
ಆಂಧ್ರದಲ್ಲಿ ಜಗನ್ ಜಯಭೇರಿ: ಮೇ 30ರಂದು ಮುಖ್ಯಮಂತ್ರಿಯಾಗಿ ಪ್ರಮಾಣ

ಹೊಸದಿಲ್ಲಿ, ಮೇ 23: ಲೋಕಸಭಾ ಚುನಾವಣೆಯ ಜೊತೆಗೆ ನಾಲ್ಕು ರಾಜ್ಯಗಳ ವಿಧಾನ ಸಭಾ ಚುನಾವಣೆ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಆಂಧ್ರಪ್ರದೇಶದಲ್ಲಿ ವೈಎಸ್‌ಆರ್‌ಸಿಪಿ ಜಯಭೇರಿ ಬಾರಿಸಿದೆ.

ಅರುಣಾಚಲ ಪ್ರದೇಶದಲ್ಲಿ ಹೆಚ್ಚಿನ ಸ್ಥಾನಗಳು ಬಿಜೆಪಿ ಪಾಲಾಗಿವೆ. ಒಡಿಶಾದಲ್ಲಿ ಬಿಜೆಡಿ ಹೆಚ್ಚಿನ ಸ್ಥಾನಗಳನ್ನು ಗಳಿಸುವಲ್ಲಿ ಸಫಲವಾಗಿದೆ. 175 ಸ್ಥಾನಗಳಿರುವ ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಬಹುಮತಕ್ಕೆ 88 ಸ್ಥಾನಗಳ ಅಗತ್ಯವಿದೆ. ಆದರೆ, ವೈ.ಎಸ್. ಜಗನ್ಮೋಹನ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿಪಿ 145 ಸ್ಥಾನಗಳನ್ನು ಪಡೆಯುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ 30 ಸ್ಥಾನಗಳನ್ನು ಹಾಗೂ ಜನಸೇನಾ ಪಕ್ಷ 1 ಸ್ಥಾನ ಪಡೆದುಕೊಂಡಿದೆ. ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಒಂದು ಸ್ಥಾನ ಕೂಡ ಲಭ್ಯವಾಗಿಲ್ಲ.

ಆಂಧ್ರಪ್ರದೇಶದಲ್ಲಿ ಪಕ್ಷ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಪಕ್ಷದ ನಾಯಕರನ್ನಾಗಿ ವೈ.ಎಸ್. ಜಗನ್ಮೋಹನ ರೆಡ್ಡಿ ಅವರನ್ನು ಆಯ್ಕೆ ಮಾಡಲು ಮೇ 25ರಂದು ಪಕ್ಷದ ಕಾರ್ಯಕಾರಿಣಿ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ವೈಸ್‌ಎರ್‌ಸಿ ಮೂಲಗಳು ತಿಳಿಸಿವೆ. ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರು ಮೇ 30ರಂದು ತಿರುಪತಿಯಲ್ಲಿ ಮುಖ್ಯಮತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 60 ಸ್ಥಾನಗಳ ಅರುಣಾಚಲ ವಿಧಾನ ಸಭೆಯಲ್ಲಿ ಬಿಜೆಪಿ 30 ಸ್ಥಾನಗಳನ್ನು ಗಳಿಸುವ ಮೂಲಕ ಅತ್ಯುತ್ತಮ ಸಾಧನೆ ತೋರಿದೆ. ಬಹುಮತಕ್ಕೆ 31 ಸ್ಥಾನಗಳ ಅಗತ್ಯ ಇದೆ. ಜೆಡಿಯು 5 ಹಾಗೂ ಕಾಂಗ್ರೆಸ್ 3 ಸ್ಥಾನಗಳನ್ನು ಗಳಿಸಿದೆ. ಜೆಡಿಎಸ್ ಹಾಗೂ ಎನ್‌ಪಿಪಿ 1 ಸ್ಥಾನಗಳನ್ನು ಕೂಡ ಪಡೆದುಕೊಂಡಿಲ್ಲ. ಚೌಖಮ್ ಕ್ಷೇತ್ರದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ತನ್ನ ಹತ್ತಿರ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಖುನಾಂಗ್ ಕ್ರಿ ಅವರನ್ನು ಸೋಲಿಸುವ ಮೂಲಕ ಚೌನಾ ಮೈನ್ ಕ್ಷೇತ್ರದಲ್ಲಿ ಜಯ ಗಳಿಸಿದ್ದಾರೆ.

 ಒಡಿಶಾದ ವಿಧಾನ ಸಭೆಯಲ್ಲಿ ಒಟ್ಟು 147 ಸ್ಥಾನಗಳಿದ್ದು, ಬಿಜೆಡಿ ಅತ್ಯಧಿಕ 108 ಸ್ಥಾನಗಳನ್ನು ಪಡೆದುಕೊಂಡಿದೆ. ಬಹುಮತ್ಕೆ 74 ಸ್ಥಾನಗಳ ಅಗತ್ಯ ಇದೆ. ಬಿಜೆಪಿ 25, ಕಾಂಗ್ರೆಸ್ 12, ಸಿಪಿಐ (ಎಂ) 1 ಸ್ಥಾನಗಳನ್ನು ಪಡೆದುಕೊಂಡಿದೆ. ಬಿಎಸ್ಪಿಗೆ ಒಂದು ಸ್ಥಾನ ಕೂಡ ದೊರೆತಿಲ್ಲ. ಅತ್ಯಧಿಕ ಸ್ಥಾನ ಗಳಿಸಿದ ಹಿನ್ನೆಲೆಯಲ್ಲಿ ನವೀನ್ ಪಟ್ನಾಯಕ್ ನೇತೃತ್ವದ ಆಡಳಿತಾರೂಢ ಬಿಜೆಡಿ ನಿರಂತರ 5ನೇ ಅವಧಿಯಲ್ಲಿ ಕೂಡ ಸರಕಾರ ರಚಿಸಲಿದೆ.

ಸಿಕ್ಕಿಂ ವಿಧಾನ ಸಭೆಯಲ್ಲಿ ಒಟ್ಟು 32 ಸ್ಥಾನಗಳಿದ್ದು, ಬಹುಮತಕ್ಕೆ 17 ಸ್ಥಾನಗಳ ಅಗತ್ಯ ಇದೆ. ಎಸ್‌ಡಿಎಫ್ ಅತ್ಯಧಿಕ 13 ಸ್ಥಾನಗಳನ್ನು ಗಳಿಸಿದೆ. ಎಸ್‌ಕೆಎಂ 12 ಸ್ಥಾನಗಳನ್ನು ಗಳಿಸಿದೆ. ಆದರೆ, ಬಿಜೆಪಿ, ಕಾಂಗ್ರೆಸ್ ಹಾಗೂ ಎಚ್‌ಎಸ್‌ಪಿ 1 ಸ್ಥಾನವನ್ನು ಪಡೆಯಲು ಕೂಡ ಸಫಲವಾಗಿಲ್ಲ. ಇಲ್ಲಿ ಚಾಮ್ಲಿಂಗ್ ನೇತೃತ್ವದ ಎಸ್‌ಡಿಎಫ್ ಸರಕಾರ ರಚಿಸುವ ಸಾಧ್ಯತೆ ದಟ್ಟವಾಗಿ ಕಂಡು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X