Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ರಾತ್ರಿ ಮತ್ತು ಹಗಲಿನಲ್ಲಿ ಸಂಭವಿಸುವ...

ರಾತ್ರಿ ಮತ್ತು ಹಗಲಿನಲ್ಲಿ ಸಂಭವಿಸುವ ಹೃದಯಾಘಾತಗಳಲ್ಲಿ ಯಾವುದು ಅಪಾಯಕಾರಿ?: ಇಲ್ಲಿದೆ ವಿವರ

ವಾರ್ತಾಭಾರತಿವಾರ್ತಾಭಾರತಿ23 May 2019 8:31 PM IST
share
ರಾತ್ರಿ ಮತ್ತು ಹಗಲಿನಲ್ಲಿ ಸಂಭವಿಸುವ ಹೃದಯಾಘಾತಗಳಲ್ಲಿ  ಯಾವುದು ಅಪಾಯಕಾರಿ?: ಇಲ್ಲಿದೆ ವಿವರ

ಹೃದಯಾಘಾತವು ದಿನದ ಯಾವುದೇ ಸಮಯದಲ್ಲಿಯೂ ಸಂಭವಿಸಬಹುದು. ಇದೊಂದು ಗಂಭೀರ ಸ್ಥಿತಿಯಾಗಿದ್ದು,ಕೆಲವೊಮ್ಮೆ ವ್ಯಕ್ತಿಯ ದಿಢೀರ್ ಸಾವಿಗೂ ಕಾರಣವಾಗುತ್ತದೆ. ಇತ್ತೀಚಿನ ಅಧ್ಯಯನವೊಂದರಂತೆ ಹೃದಯಾಘಾತದ ತೀವ್ರತೆಯು ಅದು ಸಂಭವಿಸಿದ ದಿನದ ಸಮಯವನ್ನು ಅವಲಂಬಿಸಿರುತ್ತದೆ. ರಾತ್ರಿಗಿಂತ ಹಗಲಿನಲ್ಲಿ ಸಂಭವಿಸುವ ಹೃದಯಾಘಾತವು ಹೆಚ್ಚು ತೀವ್ರವಾಗಿರುತ್ತದೆ ಎಂದು ಈ ಅಧ್ಯಯನವು ಹೇಳಿದೆ.

ಟ್ರೆಂಡ್ಸ್ ಇನ್ ಇಮ್ಯುನಾಲಜಿಯಲ್ಲಿ ಪ್ರಕಟಗೊಂಡಿರುವ ಅಧ್ಯಯನವು ಹೃದಯದ ಬಡಿತಗಳ ಮರುಕಳಿಸುವ ಲಯಗಳು ಮತ್ತು ನಿರೋಧಕ ಪ್ರತಿಕ್ರಿಯೆಗಳ ನಡುವಿನ ಸಂಬಂಧವನ್ನು ವಿಶ್ಲೇಷಿಸಿದೆ. ಶರೀರವು ಬೆಳಕು,ಹಾರ್ಮೋನ್‌ಗಳು,ಚಯಾಪಚಯ ಮತ್ತು ಇತರ ದೈಹಿಕ ಪ್ರಕ್ರಿಯೆಗಳಂತಹ ವಿವಿಧ ಅಂಶಗಳಿಗೆ ಪ್ರತಿಕ್ರಿಯಿಸುವುದರಿಂದ ವಿಶ್ಲೇಷಣೆಯ ಫಲಿತಾಂಶಗಳು ಬೆಳಿಗ್ಗೆ ಮತ್ತು ಸಂಜೆ ವಿಭಿನ್ನವಾಗಿದ್ದವು. ಇಲಿಗಳ ಮೇಲೆ ಈ ಅಧ್ಯಯನವನ್ನು ನಡೆಸಲಾಗಿತ್ತು. ಮನುಷ್ಯರು ಮತ್ತು ಇಲಿಗಳಲ್ಲಿ ಬಿಳಿಯ ರಕ್ತಕಣಗಳು ಒಂದೇ ರೀತಿಯ ಲಯ ಸ್ವರೂಪವನ್ನು ಹೊಂದಿದ್ದು,ಇದು ಮರುಕಳಿಸುವ ಲಯದ ರೀತಿಯಲ್ಲಿಯೇ ಇರುತ್ತದೆ. ಸಂಶೋಧನೆಗಳ ಬಳಿಕ ಅಧ್ಯಯನವು,ಮನುಷ್ಯರಲ್ಲಿ ಹೃದಯಾಘಾತಗಳು ಉಂಟಾಗುವ ಸಾಧ್ಯತೆಯು ಹೆಚ್ಚು ಮತ್ತು ಬೆಳಗಿನ ಹೃದಯಾಘಾತಗಳು ರಾತ್ರಿಯ ಹೃದಯಾಘಾತಗಳಿಗಿಂತ ಹೆಚ್ಚು ತೀವ್ರವಾಗಿರುತ್ತವೆ ಎಂಬ ನಿರ್ಧಾರಕ್ಕೆ ಬಂದಿದೆ.

ಜೀವನಶೈಲಿಯಲ್ಲಿ ಕೆಲವು ಸರಳ ಬದಲಾವಣೆಗಳು ಹೃದಯಾಘಾತದ ಲಕ್ಷಣಗಳನ್ನು ಎದುರಿಸಲು ನೆರವಾಗಬಲ್ಲವು. ಹೃದಯವು ಆರೋಗ್ಯಯುತವಾಗಿದ್ದರೆ ಹೃದಯಾಘಾತವುಂಟಾಗುವ ಅಪಾಯವೂ ಕಡಿಮೆಯಾಗುತ್ತದೆ. ಹೀಗಾ ಹೃದಯದ ಆರೋಗ್ಯವನ್ನು ಕಾಯ್ದುಕೊಳ್ಳಲು ನೆರವಾಗುವ ಕ್ರಮಗಳನ್ನು ಅನುಸರಿಸುವುದು ಮುಖ್ಯವಾಗುತ್ತದೆ. ಆರಂಭದ ಹಂತದಲ್ಲಿಯೇ ತಡೆಗಟ್ಟಲು ಹೃದಯಾಘಾತದ ಲಕ್ಷಣಗಳನ್ನು ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ.

ಹೃದಯಾಘಾತಕ್ಕೆ ಗುರಿಯಾಗುವ ಅಪಾಯವನ್ನು ತಗ್ಗಿಸಲು ಅನುಸರಿಸಬಹುದಾದ ಕೆಲವು ಮಾರ್ಗಗಳು ಇಲ್ಲಿವೆ.

ದಿನಕ್ಕೆ ಕನಿಷ್ಠ 20 ನಿಮಿಷಗಳನ್ನಾದರೂ ವ್ಯಾಯಾಮಕ್ಕೆ ಮೀಸಲಿಡಿ. ಹೃದಯದ ಆರೋಗ್ಯಕ್ಕೆ ಪೂರಕವಾದ ಆಹಾರಗಳನ್ನೇ ಸೇವಿಸಿ. ಯೋಗ ಮತ್ತು ಧ್ಯಾನದ ಮೂಲಕ ಒತ್ತಡವನು ಎದುರಿಸಿ. ಧೂಮ್ರಪಾನ ಮತ್ತು ಮದ್ಯಪಾನ ಬೇಡವೇ ಬೇಡ.ರಕ್ತದೊತ್ತಡದ ಮೇಲೆ ಗಮನವಿರಲಿ ಮತ್ತು ಕೊಲೆಸ್ಟ್ರಾಲ್ ಮಟ್ಟಗಳು ನಿಯಂತ್ರಣದಲ್ಲಿರಲಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X