Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೇ 26ರಂದು ಉಡುಪಿಯಲ್ಲಿ ಸಾಮಗ ಸಪ್ತತಿ

ಮೇ 26ರಂದು ಉಡುಪಿಯಲ್ಲಿ ಸಾಮಗ ಸಪ್ತತಿ

ವಾರ್ತಾಭಾರತಿವಾರ್ತಾಭಾರತಿ24 May 2019 6:00 PM IST
share

ಉಡುಪಿ, ಮೇ 24: ಹಿರಿಯ ಯಕ್ಷಗಾನ ಕಲಾವಿದ, ಶ್ರೇಷ್ಠ ಅರ್ಥಧಾರಿ, ಹರಿಕಥಾ ಪ್ರವೀಣ ಎಂ.ಆರ್.ವಾಸುದೇವ ಸಾಮಗರ 70ರ ಸಂಭ್ರಮ ‘ಸಾಮಗ ಸಪ್ತತಿ’ ಆಚರಣೆ, ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಮೇ 26ರ ರವಿವಾರ ಬೆಳಗ್ಗೆ 9:30ರಿಂದ ರಾತ್ರಿ 9:30ರವರೆಗೆ ಇಡೀ ದಿನದ ಕಾರ್ಯಕ್ರಮವಾಗಿ ಸಂಪನ್ನಗೊಳ್ಳಲಿದೆ.

ಪರ್ಯಾಯ ಪಲಿಮಾರು ಮಠದ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮ ವನ್ನು ಸಂಯಮಂ ಕೋಟೇಶ್ವರ, ಉಡುಪಿ ಯಕ್ಷಗಾನ ಕಲಾರಂಗದ ಸಹಯೋಗದೊಂದಿಗೆ ಆಯೋಜಿಸಿದೆ.

ರವಿವಾರ ಬೆಳಗ್ಗೆ 9:30ಕ್ಕೆ ಅದಮಾರು ಮಠಾಧೀಶ ಶ್ರೀಈಶಪ್ರಿಯತೀರ್ಥ ಶ್ರೀ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಪಿ.ಕಿಶನ್ ಹೆಗ್ಡೆ ಹಾಗೂ ರಾಜಶೇಖರ್ ಹೆಬ್ಬಾರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 10 ಗಂಟೆಗೆ ನಡೆಯುವ ಮಲ್ಪೆರಾಮದಾಸ ಸಾಮಗರ ಸಂಸ್ಮರಣೆ ಮತ್ತು ರಾಮದಾಸ ಸಾಮಗ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರೊ. ಎಂ.ಎಲ್.ಸಾಮಗ ಸಂಸ್ಮರಣಾ ಭಾಷಣ ಮಾಡಲಿದ್ದಾರೆ. ಕಂದಾವರ ರಘುರಾಮ ಶೆಟ್ಟಿ ಮತ್ತು ಬೋಳಾರ ಸುಬ್ಬಯ್ಯ ಶೆಟ್ಟಿ ರಾಮದಾಸ ಸಾಮಗ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

10:30ಕ್ಕೆ ನಡೆಯುವ ವಾಸುದೇವ ಸಾಮಗರ ಕಲಾಸಾಧನೆಯ ವಿವಿಧ ಮುಖಗಳಅನಾವರಣ ಗೋಷ್ಠಿಯ ಅಧ್ಯಕ್ಷತೆಯನ್ನು ಅಂಬಾತನಯ ಮುದ್ರಾಡಿ ವಹಿಸಲಿದ್ದಾರೆ. ಕೆ.ಗೋವಿಂದ ಭಟ್, ಎಂ.ಕೆ.ರಮೇಶ ಆಚಾರ್ಯ, ಶ್ರೀಧರ ಡಿ.ಎಸ್., ಸುಬ್ರಹ್ಮಣ್ಯ ಧಾರೇಶ್ವರ, ಬಳ್ಕೂರು ಕೃಷ್ಣಯಾಜಿ, ಕೊಂಡದಕುಳಿ ರಾಮಚಂದ್ರ ಹೆಗಡೆ, ಉಜಿರೆ ಅಶೋಕ್ ಭಟ್, ವಾಸುದೇವ ರಂಗಾ ಭಟ್ ಮುಂತಾದ ಕಲಾವಿದರು ಸಾಮಗರ ಕಲಾಸಾಧನೆಯ ವಿವಿಧ ಮುಖಗಳನ್ನು ಪರಿಚಯಿಸಲಿದ್ದಾರೆ. ಅಪರಾಹ್ನ 12 ರಿಂದ 1 ಗಂಟೆಯವರೆಗೆ ವಾಸುದೇವ ಸಾಮಗರಿಂದ ‘ಜನಕನ ಕನಸು’ ಹರಿಕಥಾ ಕಾಲಕ್ಷೇಪ ಜರಗಲಿದೆ.

ಅಪರಾಹ್ನ 2 ರಿಂದ 4 ರವರೆಗೆ ಸಾಮಗರೊಡನೆ ಸಂವಾದಗೋಷ್ಠಿ ನಡೆಯಲಿದ್ದು, ಡಾ.ವೈಕುಂಠ ಹೆರ್ಳೆ, ಪೂಕಳ ಲಕ್ಷ್ಮೀನಾರಾಯಣ ಭಟ್, ಪ್ರದೀಪ ವಿ. ಸಾಮಗ ಭಾಗವಹಿಸಲಿದ್ದಾರೆ.

ಪ್ರಧಾನ ಸಮಾರಂಭ ಸಂಜೆ 4:30ಕ್ಕೆ ಪ್ರೊ.ಎಂ.ಎ.ಹೆಗಡೆ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀ ಅನುಗ್ರಹ ಸಂದೇಶ ನೀಡಲಿದ್ದಾರೆ. ಟಿ.ಶ್ಯಾಮ್ ಭಟ್ ಸಾಮಗರ ಕುರಿತ ಅಭಿನಂದನಾ ಗ್ರಂಥ ‘ಸಾಮಗಾಥೆ’ಯನ್ನು ಬಿಡುಗಡೆ ಮಾಡಲಿದ್ದು, ಎಚ್. ಶ್ರೀಧರ ಹಂದೆ ಅಭಿನಂದನಾ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮ ದಲ್ಲಿ ಆನಂದ ಸಿ. ಕುಂದರ್ ಮತ್ತು ಪ್ರದೀಪ ಕುಮಾರ್ ಕಲ್ಕೂರ್ ಅತಿಥಿಗಳಾಗಿ ಉಪಸ್ಥಿತರಿರುವರು.

ಇದೇ ಸಂದರ್ಭದಲ್ಲಿ ಸಾಮಗರು, ಶ್ರೀಲಕ್ಷ್ಮೀಜನಾರ್ದನ ಯಕ್ಷಗಾನ ಕಲಾ ಮಂಡಳಿ ಅಂಬಲಪಾಡಿ, ಶ್ರೀಗಜಾನನ ಯಕ್ಷಗಾನ ಸಂಘ ತೊಟ್ಟಂ, ಯಕ್ಷಗಾನ ಕಲಾಕ್ಷೇತ್ರ ಗುಂಡಿಬೈಲು, ಮಕ್ಕಳ ಯಕ್ಷಗಾನ ತರಬೇತಿ ಕೇಂದ್ರ, ಸನ್ಯಾಸಿಮಠ ಬಡಾನಿಡಿಯೂರು, ಯಕ್ಷಕಲಾರಕ್ಷ ಕಲಿಕಾಕೇಂದ್ರ ಹೊನ್ನಾವರ, ಯಕ್ಷ ದೇಗುಲ ಕಾಂತಾವರ, ಯುವಕ ಯಕ್ಷಗಾನ ಕಲಾಮಂಡಳಿ ಸುಳ್ಯ,ನೀಲಾವರ ಗೋಶಾಲೆ ಸಂಘಟನೆಗಳನ್ನು ನಿಧಿ ಸಮರ್ಪಣೆಯೊಂದಿಗೆ ಗೌರವಿಸಲಿದ್ದಾರೆ.

ಸಂಜೆ 7 ರಿಂದ 9:30ರವರೆಗೆ ವಾಸುದೇವ ಸಾಮಗರು ರಚಿಸಿದ ‘ಶ್ರೀಕೃಷ್ಣ ತುಲಾಭಾರ’ ಯಕ್ಷಗಾನ, ಹಿರಿಯ ಕಲಾವಿದರ ಸಹಯೋಗದಲ್ಲಿ ನಡೆಯಲಿದೆ ಎಂದು ಯಕ್ಷಗಾನ ಕಲಾರಂಗದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X