Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಜೆ ಡ್ಯಾಂನಲ್ಲಿ ನೀರಿನ ಮಟ್ಟ ಇಳಿಕೆ:...

ಬಜೆ ಡ್ಯಾಂನಲ್ಲಿ ನೀರಿನ ಮಟ್ಟ ಇಳಿಕೆ: ವಾರಕ್ಕೆ ಬೇಕಾಗುವಷ್ಟು ನೀರು

ಮಳೆಗಾಗಿ ಪ್ರಾರ್ಥನೆ

ವಾರ್ತಾಭಾರತಿವಾರ್ತಾಭಾರತಿ24 May 2019 9:16 PM IST
share
ಬಜೆ ಡ್ಯಾಂನಲ್ಲಿ ನೀರಿನ ಮಟ್ಟ ಇಳಿಕೆ: ವಾರಕ್ಕೆ ಬೇಕಾಗುವಷ್ಟು ನೀರು

ಉಡುಪಿ, ಮೇ 24: ಉಡುಪಿ ನಗರಸಭೆಗೆ ನೀರು ಪೂರೈಸುವ ಸ್ವರ್ಣಾ ನದಿಯ ಬಜೆ ಡ್ಯಾಂನಲ್ಲಿ ನೀರಿನ ಮಟ್ಟ ತೀವ್ರವಾಗಿ ಇಳಿಕೆಯಾಗಿದ್ದು, ಈಗ ಕೇವಲ ಒಂದು ವಾರಕ್ಕೇ ಆಗುವಷ್ಟು ಮಾತ್ರ ನೀರಿನ ಸಂಗ್ರಹ ಇದೆ.

ಮೇ 5ರಂದು ಬಜೆ ಡ್ಯಾಂನಲ್ಲಿ ನೀರು ಖಾಲಿಯಾಗಿ ಮೇ 7ರಿಂದ ಸ್ವರ್ಣಾ ನದಿಯ ಏಳು ಕಿ.ಮೀ. ದೂರದ ಮಾಣೈಯಿಂದ ಡ್ರೆಡ್ಜಿಂಗ್ ಮೂಲಕ ನೀರು ಹಾಯಿಸಿ ಭಂಡಾರಿಬೆಟ್ಟು, ಅಲ್ಲಿಂದ ಪುತ್ತಿಗೆ ಮಠ ಅಲ್ಲಿಂದ ಡ್ಯಾಂನ ಜಾಕ್ ವೆಲ್‌ಗೆ ಹರಿದು ಬರುವಂತೆ ಮಾಡಲಾಗಿತ್ತು.

ಅದರ ನಂತರ ನಗರಸಭೆಯನ್ನು ಆರು ವಿಭಾಗಗಳಾಗಿ ವಿಂಗಡಿಸಿ ಆರು ದಿನಗಳಿ ಗೊಮ್ಮೆ ನೀರು ಪೂರೈಕೆ ಮಾಡಲಾಯಿತು. ಕೆಲ ದಿನಗಳ ಹಿಂದೆ ಮಾಣೈಯಲ್ಲಿ ನೀರು ಸಂಗ್ರಹ ಖಾಲಿಯಾದ ಹಿನ್ನೆಲೆಯಲ್ಲಿ ಅಲ್ಲಿನ ಡ್ರೆಡ್ಜಿಂಗ್ ನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಭಂಡಾರಿಬೆಟ್ಟುವಿನಲ್ಲೂ ನೀರು ಖಾಲಿ ಯಾಗಿದ್ದು, ಸದ್ಯ ಡ್ಯಾಂನಿಂದ ಒಂದೂವರೆ ಕಿ.ಮೀ. ದೂರದಲ್ಲಿರುವ ಪುತ್ತಿಗೆ ಮಠದ ಬಳಿಯಿಂದ ಮಾತ್ರ ಡ್ರೆಡ್ಜಿಂಗ್ ಮಾಡಲಾಗುತ್ತಿದೆ.

ಇಲ್ಲಿಂದ ನೀರು ಜಾಕ್‌ವೆಲ್‌ಗೆ ಹರಿದು ಬರುತ್ತಿದ್ದು, ಪ್ರತಿದಿನ 14 ಗಂಟೆ ಗಳ ಪಂಪಿಂಗ್ ಮಾಡಿ ನೀರು ಸರಬರಾಜು ಮಾಡಲಾಗುತ್ತಿದೆ. ಇಂದು ಮಧ್ಯಾಹ್ನ 2ಗಂಟೆಯಿಂದ ಸಂಜೆ 5.30ರವರೆಗೆ ಹಾಗೂ 6.30ರಿಂದ ರಾತ್ರಿಯ ವರೆಗೂ ನೀರು ಪಂಪಿಂಗ್ ಮಾಡಲಾಗುತ್ತಿದೆ. ಸದ್ಯ ಬಜೆಯಲ್ಲಿ ಕೇವಲ ಒಂದು ವಾರಗಳಿಗೆ ಆಗುವಷ್ಟ ಮಾತ್ರ ನೀರಿನ ಸಂಗ್ರಹ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ನಿಗದಿತ ವಿಭಾಗಕ್ಕೆ ನಗರಸಭೆಯಿಂದ ಪೈಪ್‌ಲೈನ್ ಮೂಲಕ ನೀರು ಸರಬರಾಜು ಮಾಡಲಾಗಿದ್ದು, ನೀರು ಬಾರದ ಕುಂಜಿಬೆಟ್ಟು, ಕಡಿಯಾಳಿ-2ಕ್ಕೆ ಟ್ಯಾಂಕರ್ ಮೂಲಕ ಮೂರು ಟ್ರಿಪ್‌ಗಳಲ್ಲಿ 5ಸಾವಿರ ಲೀಟರ್, ಕಕ್ಕುಂಜೆಗೆ ಒಂದು ಟ್ರಿಪ್‌ನಲ್ಲಿ 12ಲೀಟರ್, ಕಕ್ಕುಂಜೆ-2ಕ್ಕೆ ಎರಡು ಟ್ರಿಪ್‌ನಲ್ಲಿ 12ಸಾವಿರ ಲೀಟರ್, ನಿಟ್ಟೂರಿಗೆ ಮೂರು ಟ್ರಿಪ್‌ನಲ್ಲಿ 10ಸಾವಿರ ಲೀಟರ್ ಹಾಗೂ ಕರಂಬಳ್ಳಿಗೆ ಒಂದು ಟ್ರಿಪ್‌ನಲ್ಲಿ 12ಸಾವಿರ ಲೀಟರ್ ನೀರು ಪೂರೈಸಲಾಗಿದೆ.

ಮಳೆಗಾಗಿ ಪ್ರಾರ್ಥನೆ

ಲಕ್ನೋ ರಾಯಬರೆಲಿ ಮದ್ರಸದ ಉಪಪ್ರಾಂಶುಪಾಲ ಮೌಲಾನಾ ಅಬ್ದುಸ್ಸುಭಾನ್ ಸಾಹಬ್ ನದ್ವಿ ಮದನಿ ನೇತೃತ್ವದಲ್ಲಿ ಮೇ 24ರಂದು ಬೆಳಗ್ಗೆ 6.30 ಗಂಟೆಗೆ ಗಂಗೊಳ್ಳಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಮಳೆಗಾಗಿ ವಿಶೇಷ ಪಾರ್ಥನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X