Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಯಷ್ಮಾನ್ ಯೋಜನೆಯ ಮೂಲಕ ಪ್ರಾಣ ಉಳಿಸಿದ...

ಆಯಷ್ಮಾನ್ ಯೋಜನೆಯ ಮೂಲಕ ಪ್ರಾಣ ಉಳಿಸಿದ ಪ್ರಧಾನಿಗೆ ಕೃತಜ್ಞತೆ: ಸೆಲೂನ್ ಮಾಲಕನಿಂದ ಉಚಿತ ಸೇವೆ

ವಾರ್ತಾಭಾರತಿವಾರ್ತಾಭಾರತಿ24 May 2019 10:02 PM IST
share
ಆಯಷ್ಮಾನ್ ಯೋಜನೆಯ ಮೂಲಕ ಪ್ರಾಣ ಉಳಿಸಿದ ಪ್ರಧಾನಿಗೆ ಕೃತಜ್ಞತೆ: ಸೆಲೂನ್ ಮಾಲಕನಿಂದ ಉಚಿತ ಸೇವೆ

ಪುತ್ತೂರು: ಆಯುಷ್ಮಾನ್ ಯೋಜನೆಯ ಮೂಲಕ ತನ್ನ ಜೀವ ಉಳಿಸಿದ್ದ ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಒಂದು ದಿನದ ಕೆಲಸವನ್ನು ಉಚಿತವಾಗಿ ಮಾಡುತ್ತೇನೆ ಎಂದು ಘೋಷಿಸಿಕೊಂಡಿದ್ದ ಸೆಲೂನ್ ಅಂಗಡಿಯವರೊಬ್ಬರು ಶುಕ್ರವಾರ ತನ್ನ ಸೆಲೂನ್ ನಲ್ಲಿ ಉಚಿತ ಹೇರ್ ಕಟ್ಟಿಂಗ್ ಮತ್ತು ಶೇವಿಂಗ್ ಸೇವೆ ನೀಡುವ ಮೂಲಕ ಮೋದಿಯವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. 

ಪುತ್ತೂರು ತಾಲೂಕಿನ ಸಂಟ್ಯಾರು ಎಂಬಲ್ಲಿ 'ಸುಮುಖ ಹೇರ್ ಡ್ರೆಸಸ್' ಅಂಗಡಿ ಹೊಂದಿರುವ ಬಾಲಸುಂದರ್ ಅವರು ಉಚಿತ ಹೇರ್ ಕಟ್ಟಿಂಗ್ ಮತ್ತು ಶೇವಿಂಗ್ ಸೇವೆ ನೀಡಿದವರು.

ಬಾಲಸುಂದರ್ ಅವರು ಮೂಲತಃ ತಮಿಳುನಾಡಿನವರು. ಸಂಟ್ಯಾರಿನಲ್ಲಿ ಕಳೆದ 15 ವರ್ಷಗಳಿಂದ ಸೆಲೂನ್ ಅಂಗಡಿ ನಡೆಸುತ್ತಿದ್ದಾರೆ. ಇತ್ತೀಚೆಗೆ ಹೃದಯಾಘಾತಕ್ಕೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ ಅವರಿಗೆ ಚಿಕಿತ್ಸೆ ಮುಂದುವರಿಸಲು ಆರ್ಥಿಕ ಸಮಸ್ಯೆ ಎದುರಾಗಿತ್ತು. ಆ ಸಂದರ್ಭದಲ್ಲಿ ಸ್ಥಳೀಯರೊಬ್ಬರು ಆಸ್ಪತ್ರೆಯ ವೆಚ್ಚ ಭರಿಸಿ ಅವರನ್ನು ಬಿಡುಗಡೆಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದ ಆಯುಷ್ಮಾನ್ ಯೋಜನೆಯಡಿ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಹೃದಯದ ಶಸ್ತ್ರಚಿಕಿತ್ಸೆ ಮಾಡಿಸುವ ವ್ಯವಸ್ಥೆ ಮಾಡಿದ್ದರು. ಯಶಸ್ವೀ ಶಸ್ತ್ರಚಿಕಿತ್ಸೆಯ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದರು.

ಹೃದಯಾಘಾತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ನನ್ನ ಕೈಯಲ್ಲಿ ಕೇವಲ ರೂ.1 ಸಾವಿರ ಮಾತ್ರವಿತ್ತು. ಆಸ್ಪತ್ರೆಯ ಬಿಲ್ ರೂ.55 ಸಾವಿರ ಆಗಿತ್ತು. ಆಸ್ಪತ್ರೆಯಿಂದ ಬಿಡುಗಡೆಯಾಗಲು ನನ್ನಲ್ಲಿ ಹಣವಿರಲಿಲ್ಲ. ಆ ಸಂದರ್ಭದಲ್ಲಿ ನಾನು ಸಂತೋಷ್ ರೈ ಕೈಕಾರ ಎಂಬವರಿಗೆ ವಿಷಯ ತಿಳಿಸಿ ಸಹಕಾರ ಕೋರಿದ್ದೆ. ಅವರು ತನ್ನ ಸಹೋದರರನ್ನು ಕಳಿಸಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಆಯುಷ್ಮಾನ್ ಯೋಜನೆಯಡಿ ಹೃದಯದ ಶಸ್ತ್ರಚಿಕಿತ್ಸೆ ಮಾಡಿಸುವ ವ್ಯವಸ್ಥೆ ಮಾಡಿಸಿದ್ದರು. ಅದರಿಂದಾಗಿ ನಾನು ಬದುಕಿಕೊಂಡೆ ಎಂದು ಬಾಲಸುಂದರ್ ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರ ಆಯುಷ್ಮಾನ್ ಯೋಜನೆಯಿಂದಾಗಿ ಅದೆಷ್ಟೋ ಮಂದಿ ನನ್ನಂತಹ ಬಡವರ ಜೀವ ಉಳಿಯುತ್ತಿದೆ. ಮೋದಿ ಅವರು ದೇಶದ ಜನತೆಗಾಗಿ ಇಷ್ಟೊಂದು ಸೇವೆಗಳನ್ನು ನೀಡುತ್ತಿರುವಾಗ ನಾನು ಒಂದು ದಿನವಾದರೂ ತನ್ನಿಂದಾದ ಸೇವೆ ಮಾಡಬೇಕೆಂದು ತೀರ್ಮಾನಿಸಿದ್ದೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಒಂದು ದಿನದ ದುಡಿಮೆಯನ್ನು ಸೇವಾರ್ಥ ಮಾಡುವುದಾಗಿ ದೇವರಲ್ಲಿ ಪ್ರಾರ್ಥಿಸಿ ಕೊಂಡಿದ್ದೆ .ಈಗ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿದ್ದು, ಈ ಸೇವೆ ನನ್ನ ಸಂಭ್ರಮಾಚರಣೆಯೂ ಹೌದು ಎಂದು ಅವರು ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X