Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಾಕೃತಿಕ ವಿಕೋಪ ನೋಡಲ್ ಅಧಿಕಾರಿಗಳ...

ಪ್ರಾಕೃತಿಕ ವಿಕೋಪ ನೋಡಲ್ ಅಧಿಕಾರಿಗಳ ನೇಮಕ

ವಾರ್ತಾಭಾರತಿವಾರ್ತಾಭಾರತಿ25 May 2019 9:34 PM IST
share

ಮಂಗಳೂರು, ಮೇ 25: ಪ್ರಾಕೃತಿಕ ವಿಕೋಪ ವೇಳೆ ತುರ್ತು ಪರಿಸ್ಥಿತಿಯ ನಿಭಾಯಿಸಲು ನೋಡಲ್ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಮುಂಗಾರು ಮಳೆಗಾಲ ಆರಂಭವಾಗುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಲವು ಮುಂಜಾಗ್ರತಾ ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ. ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಈ ಹಿಂದಿನ ವರ್ಷಗಳಲ್ಲಿ ಸಂಭವಿಸಿದ ಅನಾಹುತಗಳನ್ನು ಗಮನದಲ್ಲಿರಿಸಿ ಪ್ರತೀ ಪ್ರದೇಶಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸದ್ದಾರೆ.

ಜಿಲ್ಲಾ ಪ್ರಾಕೃತಿಕ ವಿಕೋಪ ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥರಾಗಿ ಜಿಲ್ಲಾಧಿಕಾರಿ, ಕಾರ್ಯಾಧ್ಯಕ್ಷರಾಗಿ ಅಪರ ಜಿಲ್ಲಾಧಿಕಾರಿ, ಯೋಜನಾ ವಿಭಾಗದ ಮುಖ್ಯಸ್ಥರಾಗಿ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು, ಲಾಜಿಸ್ಟಿಕ್ ವಿಭಾಗದ ಮುಖ್ಯಸ್ಥರಾಗಿ ಆರ್‌ಟಿಒ, ಎಕ್ಸಿಕ್ಯೂಟಿವ್ ಇಂಜಿನಿಯರ್ ಪಿ.ಡಬ್ಲೂಡಿ, ಎಂಸಿಸಿ ಸೂಪರಿಟೆಂಡೆಂಟ್ ಇಂಜಿನಿಯರ್, ರಕ್ಷಣಾ ಅಧಿಕಾರಿಗಳಾಗಿ ಹೆಚ್ಚುವರಿ ಎಸ್ಪಿ, ಇಬ್ಬರು ಡಿಸಿಪಿಗಳು, ಮುಖ್ಯ ಅಗ್ನಿಶಾಮಕ ಅಧಿಕಾರಿ ಗಳು ಕಾರ್ಯನಿರ್ವಹಿಸಲಿದ್ದಾರೆ.

ನೋಡಲ್ ಅಧಿಕಾರಿಗಳು: ಗಾಯತ್ರಿ ನಾಯಕ್, ಉಪ ಆಯುಕ್ತರು, ಮನಪಾ -9448259312, ಬಂಟ್ವಾಳ ರವಿಚಂದ್ರ ನಾಯಕ್ ಎಸಿ - 9916821123, ಬೆಳ್ತಂಗಡಿ ಎಸ್.ಸಿ. ಮಹೇಶ್ ಉಪಕಾರ್ಯದರ್ಶಿ ಜಿಪಂ ಮಂಗಳೂರು- 9480862001, ಪುತ್ತೂರು ಕೃಷ್ಣಮೂರ್ತಿ ಎಸಿ - 94823826262, ಸುಳ್ಯ ಎಸ್.ಮೋಹನ್ ಉಪನಿರ್ದೇಶಕರು ಪಶುಸಂಗೋಪನ ಇಲಾಖೆ -9845766287, ಮೂಡುಬಿದಿರೆ, ಉದಯಶೆಟ್ಟಿ ಸ.ನಿ ಪ್ರವಾಸೋದ್ಯಮ-9480044615, ಕಡಬ ರವಿಚಂದ್ರ ಪೂಜಾರ್ ಜಿಲ್ಲಾ ನೋಂದಣಾಧಿಕಾರಿ- 8123629511, ಮುಲ್ಕಿ ಪ್ರದೀಪ್ ಡಿಸೋಜ ಕಾರ್ಯದರ್ಶಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ- 9980146144.

ಪ್ರವಾಹ ಪೀಡಿತ ಮತ್ತು ತಗ್ಗುಪ್ರದೇಶಗಳ ನೋಡಲ್ ಅದಿಕಾರಿಗಳು- ಕಲ್ಲಾಪು, ಪೆರ್ಮ್ಮನ್ನೂರು, ಜಪಿನಮೊಗರು - ಲಿಂಗೇಗೌಡ, ಇಇ ಮನಾಪ- 9449555511, ಕೊಟ್ಟಾರ ಚೌಕಿ - ಪ್ರತಾಪ್ ಸ.ನಿ. ಕೈಗಾರಿಕೆ ಇಲಾಖೆ ಅಧಿಕಾರಿ 8105733519, ಅದ್ಯಪಾಡಿ, ಮಳವೂರು, ಬಜ್ಪೆ ಎ.ರಘು ಇಒ ತಾಪಂ- 9480862110, ಆನೆಗುಂಡಿ, ಅಳಕೆ, ಬಿಜೈ ಮಧು ಪರಿಸರ ಅಭಿಯಂತರರು -9448696487, ಬಂಟ್ವಾಳದ ಪಾಣೆ ಮಂಗಳೂರು, ಆಲಡ್ಕ- ಮೇಬಲ್ ಡಿಸೋಜ ಮುಖ್ಯಾಧಿಕಾರಿ ಟಿಎಂಸಿ ಬಂಟ್ವಾಳ 9844061671, ಜಕ್ರಿಬೆಟ್ಟು, ಬಸ್ತಿ ಪಡ್ಪು-ಇಒ ತಾಪಂ ಬಂಟ್ವಾಳ-9480862105, ಸರಪಾಡಿ, ನಾವೂರು-ಸಮಾಜಕಲ್ಯಾಣ ಉ.ನಿ, -9480843112, ಬೆಳ್ತಂಗಡಿ ಶಿಶಿಲ ಸಿ.ಆರ್. ನರೇಂದ್ರ ಸ.ಕಾ.ಅ.-9480862103, ಚಾರ್ಮಾಡಿ ಜಯರಾಮ್ ಕಾ.ನಿ.ತಾಪಂ ಬೆಳ್ತಂಗಡಿ-9480862100, ವೇಣೂರು ಶಿವಪ್ರಸಾದ್ ಲೋಕೋಪಯೋಗಿ ಇಲಾಖೆ ಬೆಳ್ತಂಗಡಿ-9448135223, ಪುತ್ತೂರಿನ ಉಪ್ಪಿನಂಗಡಿ, ಹೊಸಮಠ, ಶಿರಾಡಿ, ಬಾಳ್ತಿಲ, ಉದ್ಯಾನ ಪ್ರದೇಶಗಳಿಗೆ ಜಗದೀಶ್ ಎಸ್. ಕಾ.ನಿ.ತಾಪಂಪುತ್ತೂರು- 9480862115, ಸುಳ್ಯದ ಸುಬ್ರಮಣ್ಯಕ್ಕೆ ಮಧುಕುಮಾರ್ ಕಾ.ನಿ.ತಾಪಂ ಸುಳ್ಯ-9480862120, ಕಡಬದ ಹೊಸಮಠ, ನೂಜಿ, ಕುಂತೂರು, ಪೆರಾಬೆ, ಅಲಂಗಾರು, ಬೆಳಿನೆಲೆ, ತಾರನಾಥ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪುತ್ತೂರು- 9008967155, ಮೂಡುಬಿದಿರೆ ವಾಲ್ಪಾಡಿ- ಮೂಡುಕೊಣಾಜೆ- ಕೀರ್ತಿಕುಮಾರ್ ಪರಿಸರ ಅಧಿಕಾರಿ- 9448268171, ಮುಲ್ಕಿ ಗೋಪಾಲಕೃಷ್ಣ ಮುಖ್ಯಾಧಿಕಾರಿ ಪಪಂ-9845150379 ಅವರನ್ನು ನೇಮಿಸಲಾಗಿದೆ.

ದ.ಕ. ಜಿಲ್ಲಾಧಿಕಾರಿ ಕಂಟ್ರೋಲ್ ರೂಂ 1077 (0824- 2442590) ವಾಟ್ಸ್‌ಆ್ಯಪ್ ನಂ. 9483908000ನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X