Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ :ಕನ್ನಡಿಗರ ಸರ್ವ ಧರ್ಮ ಇಫ್ತಾರ್...

ದುಬೈ :ಕನ್ನಡಿಗರ ಸರ್ವ ಧರ್ಮ ಇಫ್ತಾರ್ ಕೂಟ, ಸರ್ವ ಧರ್ಮ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ25 May 2019 11:36 PM IST
share
ದುಬೈ :ಕನ್ನಡಿಗರ ಸರ್ವ ಧರ್ಮ ಇಫ್ತಾರ್ ಕೂಟ, ಸರ್ವ ಧರ್ಮ ಸಮ್ಮೇಳನ

ದುಬೈ: ಯುಎಇ  ಕನ್ನಡಿಗರು, ದುಬೈ ವತಿಯಿಂದ 'ಸರ್ವ ಧರ್ಮ ಇಫ್ತಾರ್ ಕೂಟ' ಹಾಗೂ ಸರ್ವ ಧರ್ಮ ಸಮ್ಮೇಳನವನ್ನು ರಮದಾ ಕಾಂಟಿನೆಂಟಲ್ ಅಬ್ಜಾದ್ ಹೋಟೆಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.

ಸಂಯುಕ್ತ ಅರಬ್ ಸಂಸ್ಥಾನ ದೇಶದ ಆಡಳಿತಾಧಿಕಾರಿಗಳು ಒಂದೊಂದು ವರ್ಷಕ್ಕೆ ಒಂದೊಂದು ಹೆಸರು ನೀಡಿ ಆ ವರ್ಷದ ಇಡೀ ದಿನಗಳನ್ನು ವಿಭಿನ್ನವಾಗಿ ಆಚರಿಸುವ ಒಂದು ವಿಶಿಷ್ಟ ಪದ್ದತಿ ಇದ್ದು, 2019ಸಹಿಷ್ಣುತಾ ವರ್ಷ ಎಂದು ಘೋಷಿಸಿ ಜಗತ್ತಿನ ಹಲವು ಪ್ರಮುಖ ಧರ್ಮದ ಧರ್ಮ ಗುರುಗಳನ್ನು ಕರೆಸಿ ಆತಿಥ್ಯ ನೀಡಲಾಗುತ್ತದೆ. ಇದಕ್ಕಿಂತ ಮುಂಚಿನ ವರ್ಷವನ್ನು ಈ ರಾಷ್ಟ್ರದ ರಾಷ್ಟ್ರಪಿತಾ ಶೇಖ್ ಝಾಯೆದ್ ಅವರ ಹೆಸರಲ್ಲಿ ಆಚರಿಸಿದರೆ 2017ನೇ ವರ್ಷವನ್ನು ದಾನ ನೀಡುವ ವರ್ಷ ಎಂದು ಘೋಷಿಸಿ ವಿಶ್ವದ ಹಲವು ಬಡ ರಾಷ್ಟ್ರದ ಜನರಿಗೆ ಸಹಾಯ ತಲುಪಿಸಿ ಜಗ್ಗತ್ತಿಗೆ ಮಾದರಿ ಆಗಿದ್ದನ್ನು ಇಲ್ಲಿ  ಸ್ಮರಿಸಬಹುದು.

ಯುಎಇ ಕನ್ನಡಿಗರು ದುಬೈ ತಂಡದ ಪ್ರಮುಖ ಸದಸ್ಯರುಗಳಾದ ರಫೀಕಲಿ ಕೊಡಗು, ಸುದೀಪ್ ದಾವಣಗೆರೆ, ಸೆಂತಿಲ್ ಬೆಂಗಳೂರು, ಮಧು ಗೌಡರ್, ಮಮತಾ ರಾಘವೇಂದ್ರ, ಮಮತಾ ಶಾರ್ಜಾ, ಪಲ್ಲವಿ ಬಸವರಾಜ್,ಶಶಿಧರ್, ವೆಂಕಟೇಶ್, ಡಾ.ಸವಿತಾ ಮೋಹನ್, ಅನಿತಾ ರಾಮ್, ವಿಷ್ಣುಮೂರ್ತಿ ಮೈಸೂರು, ಹಾದಿಯ ಮಂಡ್ಯ, ಸತೀಶ್ ಮಸೂರ್ ರಮಝಾನ್  ಶುಭ ಕೋರಿದರು.

ಮೌಲಾನಾ ಝೈನಿ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಮಿತ್ ಸಮೀರ್ ಕಿರಾಅತ್ ಪಠಿಸಿದರು. ನಂತರ ಮಮತಾ ರಾಘವೇಂದ್ರ ಅವರು ಯುಎಇ ಕನ್ನಡಿಗರ ಬಗ್ಗೆ ಪರಿಚಯಿಸಿದರು. ಮೌಲಾನಾ ಡಾ. ಅಬ್ದುಲ್ ರಶೀದ್ ಝೈನಿ ಸಖಾಫಿ, ಮೌಲಾನಾ ನೌಶಾದ್ ಫೈಝಿ ಶಾರ್ಜಾ ಹಾಗು ಮುಖ್ಯ ಅತಿಥಿಗಳಾದ ಎಂಸ್ಕ್ವೇರ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಮಾಲಕರಾದ ಮೊಹಮ್ಮದ್ ಮುಸ್ತಫಾ ಮತ್ತು ಜೆ ಎಸ್ ಎಸ್ ಶಾಲೆ ದುಬೈ ಇದರ ಸಿಇಒ ಡಾ. ಶಿವಕುಮಾರ್ , ಪೂಜ್ಯ ಫ್ರಾನ್ಸಿಸ್ ಡೆನಿಸ್ ಸಲ್ದಾನ , ರಾಜೇಶ್ ಗುರೂಜಿ ಹಾಗು ಇತರರು ಈ ಸಂದರ್ಭ ಉಪಸ್ಥಿತರಿದ್ದು, ಕಾರ್ಯಕ್ರಮದಲ್ಲಿ ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X