Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪೆಸ್ಯಾಟ್‌ನಲ್ಲಿ ರ‌್ಯಾಂಕ್ ಪಡೆದವರಿಗೆ...

ಪೆಸ್ಯಾಟ್‌ನಲ್ಲಿ ರ‌್ಯಾಂಕ್ ಪಡೆದವರಿಗೆ ಪ್ರಮಾಣ ಪತ್ರ ವಿತರಣೆ

ವಾರ್ತಾಭಾರತಿವಾರ್ತಾಭಾರತಿ26 May 2019 10:09 PM IST
share

ಬೆಂಗಳೂರು, ಮೇ 26: ಪಿಇಎಸ್ ವಿಶ್ವವಿದ್ಯಾಲಯದಿಂದ ನಡೆಸಿದ ಸಿಇಟಿ ಮಾದರಿಯ ಪೆಸ್ಯಾಟ್ ಸಾಮಾನ್ಯ ಪರೀಕ್ಷೆಯಲ್ಲಿ ಬಿ.ಟೆಕ್ ವೃತ್ತಿಪರ ಶಿಕ್ಷಣದಲ್ಲಿ ರ‌್ಯಾಂಕ್ ಪಡೆದಿದ ಮೂವರು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.

ಪಿಇಎಸ್ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಿಇಎಸ್ ವಿವಿ ಕುಲಪತಿ ಮತ್ತು ಪಿಇಎಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರೊ. ಡಾ. ಎಂ.ಆರ್.ದೊರೆಸ್ವಾಮಿ ರ‌್ಯಾಂಕ್ ಪಡೆದವರಿಗೆ ಪ್ರವೇಶಪತ್ರಗಳನ್ನು ಪ್ರದಾನ ಮಾಡಿದರು.

ಪೆಸ್ಯಾಟ್‌ನಲ್ಲಿ ಇಂದಿರಾನಗರದ ನ್ಯಾಷನಲ್ ಪಬ್ಲಿಕ್ ಶಾಲೆಯ ನಿಹಾಲ್ ಜಾನ್ ಜಾರ್ಜ್ ಮೊದಲ ರ‌್ಯಾಂಕ್, ಸೇಂಟ್ ಜೋಸೆಫ್ ಹೈಸ್ಕೂಲ್‌ನ ಆರ್.ಶೃತಿ ಎರಡನೆ ರ‌್ಯಾಂಕ್ ಹಾಗೂ ಜಯನಗರದ ನೆಹರು ಸ್ಮಾರಕ ವಿದ್ಯಾಲಯದ ನಕುಲ್ ನೀರಜೆ ಮೂರನೇ ಸ್ಥಾನ ಪಡೆದಿದ್ದರು.

ದೇಶದಾದ್ಯಂತ 16,200 ದ್ಯಾರ್ಥಿಗಳು ಬಿ-ಟೆಕ್ ವೃತ್ತಿಪರ ಶಿಕ್ಷಣಕ್ಕೆ ಪೆಸ್ಯಾಟ್ ಪರೀಕ್ಷೆಯಲ್ಲಿ ಭಾಗವಸಿದ್ದರು. ದೇಶದ 35 ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆದಿತ್ತು. ಪೆಸ್ಯಾಟ್ ನ ಮೊದಲನೇ ಕೌನ್ಸಿಲಿಂಗ್ ಜೂನ್ 1 ಮತ್ತು 2 ರಿಂದ ನಡೆಯಲಿದೆ. ಪಿಇಎಸ್ ವಿವಿ ಬಿ.ಟೆಕ್ ನ ಎಲ್ಲ ವೃತ್ತಿಪರ ಶಿಕ್ಷಣಕ್ಕೆ ನಡೆಸಲಿದೆ ಎಂದು ಅಧ್ಯಕ್ಷ ಡಾ.ಎಂ.ಆರ್.ದೊರೆಸ್ವಾಮಿ ತಿಳಿಸಿದ್ದಾರೆ.

2018-19ನೇ ಸಾಲಿನಲ್ಲಿ 11 ವಿದ್ಯಾರ್ಥಿಗಳು ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ. ಪ್ರತಿ ವರ್ಷ 40 ಲಕ್ಷ ರೂಪಾಯಿ ಗಳ ವೇತನವನ್ನು ಪಡೆಯುತ್ತಿದ್ದಾರೆ. 2019ರ ಅಂಕಿ -ಅಂಶಗಳ ಪ್ರಕಾರ ಪ್ರೊ. ಸಿ.ಎನ್.ಆರ್.ರಾವ್ ಮೆರಿಟ್ ಸ್ಕಾಲರ್ ಶಿಫ್, ಇ.ಸಿ. ಕ್ಯಾಂಪಸ್, ಪ್ರೊ.ಎಂ.ಆರ್.ಡಿ.ಮೆರಿಟ್ ಸ್ಕಾಲರ್ ಶಿಪ್, (ಆರ್. ಆರ್.ಕ್ಯಾಂಪಸ್- ಇ.ಸಿ. ಕ್ಯಾಂಪಸ್) ಡಿಸ್ಟಿಂಕ್ಷನ್ (ಆರ್.ಆರ್. ಕ್ಯಾಂಪಸ್- ಇ.ಸಿ. ಕ್ಯಾಂಪಸ್ ) ಅವಾರ್ಡ್ ನಲ್ಲಿ 5,038 ದ್ಯಾರ್ಥಿಗಳಿಗೆ 3 ಕೋಟಿ 54 ಲಕ್ಷ 39 ಸಾರದ 437 ರೂ. ವನ್ನು ವಿತರಿಸಲಾಗಿದೆ ಎಂದು ದೊರೆಸ್ವಾಮಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X