Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜೆಇಎಂ, ಎಲ್‌ಇಜೆಗೆ ನಿಧಿ ಸಂಗ್ರಹಣೆ...

ಜೆಇಎಂ, ಎಲ್‌ಇಜೆಗೆ ನಿಧಿ ಸಂಗ್ರಹಣೆ ಆರೋಪ: ಪಾಕ್‌ನಲ್ಲಿ 6 ಶಂಕಿತ ಉಗ್ರರ ಬಂಧನ

ವಾರ್ತಾಭಾರತಿವಾರ್ತಾಭಾರತಿ26 May 2019 11:19 PM IST
share
ಜೆಇಎಂ, ಎಲ್‌ಇಜೆಗೆ ನಿಧಿ ಸಂಗ್ರಹಣೆ ಆರೋಪ: ಪಾಕ್‌ನಲ್ಲಿ 6 ಶಂಕಿತ ಉಗ್ರರ ಬಂಧನ

ಲಾಹೋರ್,ಮೇ 25: ಭಯೋತ್ಪಾದಕ ಸಂಘಟನೆಗಳಾದ ಜೈಶೆ ಮುಹಮ್ಮದ್ (ಜೆಇಎಂ) ಹಾಗೂ ಲಷ್ಕರೆಜಾಂಘ್ವಿ (ಎಲ್‌ಇಜೆ)ಗಳಿಗಾಗಿ ಪಂಜಾಬ್ ಪ್ರಾಂತದಲ್ಲಿ ನಿಧಿಗಳನ್ನು ಸಂಗ್ರಹಿಸುತ್ತಿದ್ದರೆನ್ನಲಾದ ಆರು ಮಂದಿ ಶಂಕಿತ ಉಗ್ರರನ್ನು ಪಾಕ್ ಭಯೋತ್ಪಾದಕ ನಿಗ್ರಹದಳ ಬಂಧಿಸಿದೆ.

ಪಂಜಾಬ್ ಪ್ರಾಂತದ ವಿವಿಧ ಪ್ರಾಂತಗಳಲ್ಲಿ ಈ ನಿಷೇಧಿತ ಸಂಘಟನೆಗಳ ಆರು ಮಂದಿ ಸದಸ್ಯರು ಭಯೋತ್ಪಾಕ ಕೃತ್ಯಗಳಿಗಾಗಿ ಹಣವನ್ನು ಸಂಗ್ರಹಿಸುತ್ತಿದ್ದರೆಂದು ಸಿಟಿಡಿ ವಕ್ತಾರರು ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ. “ಪಾಕಿಸ್ತಾನದ ನೆಲದ ಕಾನೂನಿನ ಪ್ರಕಾರ ಯಾವುದೇ ನಿಷೇಧಿತ ಸಂಘಟನೆಯ ಸದಸ್ಯರು ಭಯೋತ್ಪಾದನೆ ಹಾಗೂ ತೀವ್ರವಾದದ ಚಟುವಟಿಕೆಗಳಿಗೆ ನೆರವಾಗಲು ಹಣವನ್ನು ಸಂಗ್ರಹಿಸುವಂತಿಲ್ಲ’’ ಎಂದು ಸಿಟಿಡಿ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಭಯೋತ್ಪಾದನಾ ಚಟುವಟಿಕೆಗಳಿಗೆ ಹಣ ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಜೆಇಎಂ ಕಾರ್ಯಕರ್ತರಾದ ಮುಹ್ಮದ್ ಝಾಹಿದ್ ಹಾಗೂ ಇರ್ಫಾನ್ ಅವರನ್ನು ಗುಜ್ರನ್‌ವಾಲಾದಲ್ಲಿ ಮತ್ತು ಝಫರ್ ಇಕ್ಬಾಲ್‌ನನ್ನು ರಾವಲ್ಪಿಂಡಿಯಲ್ಲಿ ಬಂಧಿಸಲಾಗಿದೆ.

ಅದೇ ರೀತಿ ಲಾಹೋರ್‌ನಲ್ಲಿ ಎಲ್‌ಇಜೆ ಸದಸ್ಯರೆನ್ನಲಾದ ಮುಹಮ್ಮದ್ ಹಂಝಾಲಾ ಹಾಗೂ ಹಂಝಾ ಮತ್ತು ಮುಲ್ತಾನ್‌ನಿಂದ ಇಝಾಜ್ ಮುಹಮ್ಮದ್ ಎಂಬವರನ್ನು ಬಂಧಿಸಲಾಗಿದೆ ಎಂದು ಸಿಟಿಡಿ ತಿಳಿಸಿದೆ.

ಪಾಕಿಸ್ತಾನವು ಉಗ್ರಗಾಮಿ ಗುಂಪುಗಳಿಗೆ ಬೆಂಬಲ ನೀಡುವುದನ್ನು ನಿಲ್ಲಿಸುವುದಕ್ಕಾಗಿ ಅದರ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಫ್ರಾನ್ಸ್ ಮೂಲದ ಅಂತಾರಾಷ್ಟ್ರೀಯ ಭಯೋತ್ಪಾದನಾ ನಿಧಿ ನೆರವಿನ ಮೇಲೆ ಕಣ್ಗಾವಲಿಡುವ ಸಂಘಟನೆಯಾದ ಎಫ್‌ಎಟಿಎಫ್ ಪಾಕಿಸ್ತಾನವನ್ನು ತನ್ನ ಕಣ್ಗಾವಲು ಪಟ್ಟಿಯಲ್ಲಿ ಸೇರ್ಪಡೆಗೊಳಿಸಿತ್ತು.

ಇತ್ತೀಚಿನ ತಿಂಗಳುಗಳಲ್ಲಿ ಉಗ್ರಗಾಮಿ ಗುಂಪುಗಳ ಕಠಿಣ ಕ್ರಮವನ್ನು ಕೈಗೊಂಡಿರುವ ಪಾಕಿಸ್ತಾನವು ಜೆಇಎಂ ವರಿಷ್ಠ ಮಸೂದ್ ಅಝರ್‌ನ ಸಹೋದರ ಸೇರಿದಂತೆ ನಿಷೇಧಿತ ಸಂಘಟನೆಗಳ 100 ಮಂದಿ ಕಾರ್ಯಕರ್ತರನ್ನು ಬಂಧಿಸಿತ್ತು ಹಾಗೂ

ಜೆಇಎಂ, ಜೆಯುಡಿ ಹಾಗೂ ಎಫ್‌ಐಎಫ್ ಉಗ್ರಗಾಮಿ ಗುಂಪುಗಳಿಗೆ ಸೇರಿದ ಮದ್ರಸ ಮತ್ತಿತರ ಆಸ್ತಿಪಾಸ್ತಿಗಳಿಗೆ ಮುಟ್ಟುಗೋಲು ಹಾಕಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X