Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಂಗಾನದಿಯ ಮಲಿನತೆ ಮಟ್ಟ ಸ್ವೀಕಾರಾರ್ಹ...

ಗಂಗಾನದಿಯ ಮಲಿನತೆ ಮಟ್ಟ ಸ್ವೀಕಾರಾರ್ಹ ಮಟ್ಟಕ್ಕಿಂತ 12 ಪಟ್ಟು ಅಧಿಕ: ವರದಿ

ವಾರ್ತಾಭಾರತಿವಾರ್ತಾಭಾರತಿ27 May 2019 2:13 PM IST
share
ಗಂಗಾನದಿಯ ಮಲಿನತೆ ಮಟ್ಟ ಸ್ವೀಕಾರಾರ್ಹ ಮಟ್ಟಕ್ಕಿಂತ 12 ಪಟ್ಟು ಅಧಿಕ: ವರದಿ

ಹೊಸದಿಲ್ಲಿ, ಮೇ 26: ಗಂಗಾನದಿಯ ಮಲಿನತೆ ಮಟ್ಟವು ಸ್ವೀಕೃತಿ ಯೋಗ್ಯ ಮಟ್ಟಕ್ಕಿಂತ 3ರಿಂದ 12 ಪಟ್ಟು ಅಧಿಕವಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿಯಲ್ಲಿ ತಿಳಿಸಲಾಗಿದೆ.

     ಮಲಮೂತ್ರಗಳಲ್ಲಿ ಕಂಡುಬರುವ ಫೇಕಲ್ ಕಾಲಿಫಾರ್ಮ್ (ಎಫ್‌ಸಿ) ಬ್ಯಾಕ್ಟೀರಿಯಾಗಳು ನೀರನ್ನು ಕಲುಷಿತಗೊಳಿಸುತ್ತದೆ. ರಾಜ್ಯಗಳ ಗಡಿಭಾಗದಲ್ಲಿ ಹರಿಯುವ ಗಂಗಾನದಿಯಲ್ಲಿ ಮಾನವ ದೇಹದಿಂದ ಹೊರಬೀಳುವ ತ್ಯಾಜ್ಯಗಳು ನೇರವಾಗಿ (ಸಂಸ್ಕರಿಸಲ್ಪಡದೆ) ನದಿನೀರನ್ನು ಸೇರುವುದರಿಂದ ನೀರು ಮಲಿನವಾಗುತ್ತದೆ.ನೀರಿನಲ್ಲಿ ಎಫ್‌ಸಿ ಪ್ರಮಾಣ ಹೆಚ್ಚಿದರೆ ರೋಗಕಾರಕ ಅಂಶಗಳೂ ಹೆಚ್ಚುತ್ತದೆ. ಎಫ್‌ಸಿಯ ಅಪೇಕ್ಷಣೀಯ ಮಟ್ಟ 100 ಎಂಎಲ್ ನೀರಿನಲ್ಲಿ 500 ಎಂಪಿಎನ್ ಆಗಿದ್ದರೆ ಸ್ವೀಕೃತಿ ಯೋಗ್ಯ ಮಟ್ಟ 100 ಎಂಎಲ್ ನೀರಿನಲ್ಲಿ 2,500 ಎಂಪಿಎನ್ ಆಗಿದೆ.

ಆದರೆ ಪಶ್ಚಿಮ ಬಂಗಾಳದ ಬರ್ಹಾಂಪೋರ್‌ನ ಖಾಗ್ರಾದಲ್ಲಿ ಹರಿಯುವ ಗಂಗಾ ನದಿಯ ನೀರಿನಲ್ಲಿ ಎಫ್‌ಸಿ ಅಂಶ 100 ಎಂಎಲ್‌ಗೆ 30,000 ಎಂಪಿಎನ್ ಅಂದರೆ ಸ್ವೀಕಾರಾರ್ಹ ಮಟ್ಟಕ್ಕಿಂತ ಸುಮಾರು 12 ಪಟ್ಟು ಅಧಿಕ, ಅಪೇಕ್ಷಣೀಯ ಮಟ್ಟಕ್ಕಿಂತ ಸುಮಾರು 60 ಪಟ್ಟು ಅಧಿಕವಾಗಿದೆ.

 ನೀರಿನಲ್ಲಿ ಕಂಡು ಬರುವ ಪಿಎಚ್(ಹೈಡ್ರೋಜನ್, ಕಬ್ಬಿಣ ಕೇಂದ್ರೀಕರಣ) ಅಂಶ, ಬಿಒಡಿ(ಬಯೊಕೆಮಿಕಲ್ ಆಕ್ಸಿಜನ್ ಡಿಮಾಂಡ್), ಕರಗಿದ ಆಮ್ಲಜನಕ ಮತ್ತು ವಾಹಕತೆ ಅಪೇಕ್ಷಣೀಯ ಮಟ್ಟದಲ್ಲಿಯೇ ಇದೆ ಎಂದು ವರದಿ ತಿಳಿಸಿದೆ.

ಉತ್ತರಾಖಂಡ, ಉತ್ತರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಜಾರ್ಖಂಡ್ ಸಹಿತ 9 ಅಂತರ್‌ರಾಜ್ಯ ಗಡಿಭಾಗದಲ್ಲಿ ಹರಿಯವು ಗಂಗಾ ನದಿಯ ನೀರಿನ ಗುಣಮಟ್ಟದ ಮಾಹಿತಿಯನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಬಿಡುಗಡೆಗೊಳಿಸಿದೆ. ಇದರಲ್ಲಿ ಉತ್ತರಾಖಂಡದ ಸುಲ್ತಾನ್‌ಪುರ ಹಾಗೂ ಉತ್ತರಪ್ರದೇಶದ ಬಿಜ್ನೋರ್‌ನಲ್ಲಿ ಮಾತ್ರ ನದಿನೀರಿನ ಎಫ್‌ಸಿ ಮಟ್ಟ ಸ್ವೀಕಾರಾರ್ಹ ಮಟ್ಟದಲ್ಲಿದೆ. ಗಂಗಾ ನದಿಯ ನೀರಿನಲ್ಲಿರುವ ಎಫ್‌ಸಿ ಮಟ್ಟದ ಅಂಕಿಅಂಶವನ್ನು ಬಿಡುಗಡೆಗೊಳಿಸಬೇಕು ಮತ್ತು ಇದನ್ನು ಸಂಬಂಧಿತ ರಾಜ್ಯಗಳ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಬೇಕು ಎಂದು ರಾಷ್ಟ್ರೀಯ ಹಸಿರು ಪ್ರಾಧಿಕಾರ ಆದೇಶ ನೀಡಿದ ಹಿನ್ನೆಲೆಯಲ್ಲಿ ಈ ಮಾಹಿತಿಯನ್ನು ಒದಗಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X