Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಮೇ 30ಕ್ಕೆ ತನಿಷ್ಕ್ ನೂತನ...

ಉಡುಪಿ: ಮೇ 30ಕ್ಕೆ ತನಿಷ್ಕ್ ನೂತನ ಶೋರೂಮ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ27 May 2019 9:04 PM IST
share

ಉಡುಪಿ, ಮೇ 27: ದೇಶದ ಅತ್ಯಂತ ವಿಶ್ವಾಸಾರ್ಹ ಜುವೆಲ್ಲರಿ ಬ್ರಾಂಡ್ ಆಗಿರುವ ‘ತನಿಷ್ಕ್’ನ ನೂತನ ಶೋರೂಮ್ ಒಂದು ಮೇ 30ರಂದು ದೇವಾಲಯಗಳ ನಗರವಾಗಿರುವ ಉಡುಪಿಯಲ್ಲಿ ಪ್ರಾರಂಭಗೊಳ್ಳಲಿದೆ ಎಂದು ತನಿಷ್ಕ್‌ನ ಮ್ಯಾನೇಜಿಂಗ್ ಪಾರ್ಟನರ್ ಸಂತೋಷ್ ಜಾಧವ್ ತಿಳಿಸಿದ್ದಾರೆ.

ಟಾಟಾ ಸಮೂಹಕ್ಕೆ ಸೇರಿರುವ ‘ತನಿಷ್ಕ್’ ದೇಶದಲ್ಲಿ ಹೊಂದಿರುವ 291ನೇ ರಿಟೈಲ್ ಮಳಿಗೆ ಇದಾಗಿದ್ದು, ಹೊಟೇಲ್ ರಾಮಕೃಷ್ಣ ಎದುರಿಗಿರುವ ಮಡಿ ಸಂಕೀರ್ಣದಲ್ಲಿರುವ ಮಳಿಗೆಯನ್ನು ಮೇ 30ರ ಗುರುವಾರ ಬೆಳಗ್ಗೆ 10:00 ಗಂಟೆಗೆ ತನಿಷ್ಕ್‌ನ ರಿಟೈಲ್ ಹೆಡ್ ಹಾಗೂ ಟೈಟಾನ್‌ನ ಉಪಾಧ್ಯಕ್ಷ ಅರುಣ್ ನಾರಾಯಣ ಉದ್ಘಾಟಿಸಲಿದ್ದಾರೆ ಎಂದರು.

ಸಮಾರಂಭದಲ್ಲಿ ಕೇಮಾರು ಮಠದ ಶ್ರೀಈಶಪ್ರಿಯತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.

ದೇಶದ ವಿಶ್ವಸನೀಯ ಬ್ರಾಂಡ್ ಎನಿಸಿರುವ ತನಿಷ್ಕ್‌ನ ವಿಶಾಲವಾದ, ಅಕರ್ಷಕವಾಗಿ ಸಜ್ಜುಗೊಳಿಸಿರುವ ಉಡುಪಿ ಮಳಿಗೆಯಲ್ಲಿ 3000ಕ್ಕೂ ಅಧಿಕ ವಿನ್ಯಾಸದ ಚಿನ್ನ, ವಜ್ರ, ಪ್ಲಾಟಿನಂ, ಏಕರತ್ನಾಭರಣ, ಅತ್ಯಾಕರ್ಷಕ ವಿವಾಹದ ಆಭರಣಗಳು ಹಾಗೂ ಭಾರೀ ಬೆಲೆಬಾಳುವ ವಜ್ರಾಭರಣಗಳು ಲಭ್ಯವಿದೆ ಎಂದು ಉಡುಪಿ ತನಿಷ್ಕ್‌ನ ಮ್ಯಾನೇಜರ್ ಸಂದೀಪ್ ಶೆಟ್ಟಿ ನುಡಿದರು.

ಈ ಹೊಸ ಮಳಿಗೆಯಲ್ಲಿ ತನಿಷ್ಕ್‌ನ ವಿವಿಧ ವಿನ್ಯಾಸಗಳ ಗುಲ್‌ನಾಝ್, ಪ್ರೀಣ್‌ನ ಸಂಗ್ರಹಗಳು ಲಭ್ಯವಿದೆ. ಉದ್ಘಾಟನಾ ಕೊಡುಗೆಯಾಗಿ ಜೂ.1ರವರೆಗೆ ಪ್ರತಿಯೊಂದು ಖರೀದಿಯೊಂದಿಗೆ ಚಿನ್ನದ ನಾಣ್ಯಗಳನ್ನು ಉಚಿತವಾಗಿ ನೀಡಲಾಗುವುದು. ಹಳೆ ಚಿನ್ನಾಭರಣಗಳಿಗೆ ಶೇ.100 ವಿನಿಮಯ ದರ ನೀಡಲಾಗುವುದು. ಚಿನ್ನಾಭರಣ ಹಾಗೂ ವಜ್ರಾಭರಣಗಳಿಗೆ ಶೇ.25ರಷ್ಟು ಮೇಕಿಂಗ್ ಶುಲ್ಕದಲ್ಲಿ ರಿಯಾಯಿತಿಯನ್ನು ನೀಡಲಾಗುವುದು ಎಂದು ಸಂತೋಷ್ ಜಾಧವ ನುಡಿದರು.

ಉಡುಪಿ ಶೋರೂಮ್‌ನ ಫ್ಲೋರ್ ಮ್ಯಾನೇಜರ್ ನವೀನ್‌ಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X