Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಪನ್ಯಾಸಕ, ಶಿಕ್ಷಕರಾಗಿರುವ ಸಂಸದರು,...

ಉಪನ್ಯಾಸಕ, ಶಿಕ್ಷಕರಾಗಿರುವ ಸಂಸದರು, ಶಾಸಕರು ಬೋಧನೆ ಮುಂದುವರಿಸಬಹುದು: ಯುಜಿಸಿ

ವಾರ್ತಾಭಾರತಿವಾರ್ತಾಭಾರತಿ28 May 2019 10:00 PM IST
share
ಉಪನ್ಯಾಸಕ, ಶಿಕ್ಷಕರಾಗಿರುವ ಸಂಸದರು, ಶಾಸಕರು ಬೋಧನೆ ಮುಂದುವರಿಸಬಹುದು: ಯುಜಿಸಿ

ಹೊಸದಿಲ್ಲಿ, ಮೇ.28: ವೃತ್ತಿಯಲ್ಲಿ ಕಾಲೇಜು ಅಥವಾ ವಿಶ್ವವಿದ್ಯಾನಿಲಯದ ಶಿಕ್ಷಕರಾಗಿರುವ ಸಂಸದರು ಮತ್ತು ಶಾಸಕರು ತಮ್ಮ ಬೋಧನ ವೃತ್ತಿಯನ್ನು ಮುಂದುವರಿಸಬಹುದು ಎಂದು ವಿಶ್ವವಿದ್ಯಾನಿಲಯ ದತ್ತಿ ಆಯೋಗ (ಯುಜಿಸಿ) ತಿಳಿಸಿದೆ.

ಆದರೆ 2019ರ ಲೋಕಸಭಾ ಚುನಾವಣೆಯಲ್ಲಿ ಚುನಾಯಿತರಾಗಿರುವ ಸಂಸದರಲ್ಲಿ ಶಿಕ್ಷಕರ ಸಂಖ್ಯೆ ಹೆಚ್ಚೇನೂ ಇಲ್ಲ. ಬೋಧನೆ ಮುಂದುವರಿಸುವ ಸಂಸದರು ಮತ್ತು ಶಾಸಕರಿಗೆ ಅವರ ವೇತನದ ಜೊತೆಗೆ ಅವರು ಪ್ರತಿನಿಧಿಸುತ್ತಿರುವ ಉನ್ನತ ಶಿಕ್ಷಣ ಸಂಸ್ಥೆಯಿಂದಲೂ ವೇತನ ನೀಡಲಾಗುವುದು ಎಂದು ಯುಜಿಸಿ ತಿಳಿಸಿದೆ. ಈ ಸಂಸದರು ಮತ್ತು ಶಾಸಕರು ಅಧಿವೇಶನಗಳಲ್ಲಿ ಭಾಗವಹಿಸಲು ತೆರಳುವ ದಿನಗಳಲ್ಲೂ ಅವರು ಶೈಕ್ಷಣಿಕ ಸಂಸ್ಥೆಯಲ್ಲಿ ಹಾಜರಿದ್ದರು ಎಂದೇ ಗುರುತಿಸಬೇಕು ಎಂದು ಯುಜಿಸಿ ತಿಳಿಸಿದೆ.

ಶಾಸಕರ ಅಥವಾ ಸಂಸದರಾಗಿದ್ದು ಶಿಕ್ಷಕ ವೃತ್ತಿಯನ್ನು ಮುಂದುವರಿಸಲು ಬಯಸುವವರಿಗೆ ಅವಕಾಶ ನೀಡಬೇಕು. ಹೀಗೆ ಬೋಧನಾ ವೃತ್ತಿ ಮುಂದುವರಿಸುವ ಶಾಸಕ ಅಥವಾ ಸಂಸದರಿಗೆ ಸಂಬಂಧಿತ ಸಂಸ್ಥೆಗಳಲ್ಲಿ ಯಾವುದೇ ಆಡಳಿತಾತ್ಮಕ ಹುದ್ದೆಯನ್ನು ನೀಡಬಾರದು ಎಂಬ ರಾಜ್ಯ ಸಭಾ ಸಮಿತಿಯ ಪ್ರಸ್ತಾವನೆಯನ್ನು ಒಪ್ಪಿದ ಮೋದಿ ಸರಕಾರ ಈ ನಿರ್ಧಾರ ತೆಗೆದುಕೊಂಡಿದೆ. ನೂತನವಾಗಿ ಆಯ್ಕೆಯಾಗಿರುವ ಸಂಸದರಲ್ಲಿ ಕೇವಲ ಎಂಟು ಮಂದಿ ಶಿಕ್ಷಣ ಕ್ಷೇತ್ರದ ನಂಟು ಹೊಂದಿದ್ದು ಅವರಲ್ಲಿ ಇಬ್ಬರು ಮಾತ್ರ ಕಾಲೇಜು ಉಪನ್ಯಾಸಕರಾಗಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X