Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೆಳತಿಗೆ ನೆರವಾಗಲು ಎಂಬಿಎ...

ಗೆಳತಿಗೆ ನೆರವಾಗಲು ಎಂಬಿಎ ಪ್ರಶ್ನೆಪತ್ರಿಕೆ ಸೋರಿಕೆಗೆ ಯತ್ನಿಸಿದವನ ಬಂಧನ

ವಾರ್ತಾಭಾರತಿವಾರ್ತಾಭಾರತಿ28 May 2019 11:17 PM IST
share
ಗೆಳತಿಗೆ ನೆರವಾಗಲು ಎಂಬಿಎ ಪ್ರಶ್ನೆಪತ್ರಿಕೆ ಸೋರಿಕೆಗೆ ಯತ್ನಿಸಿದವನ ಬಂಧನ

ಲಕ್ನೊ, ಮೇ 28: ಗೆಳತಿಗೆ ನೆರವಾಗುವ ಉದ್ದೇಶದಿಂದ ಎಂಬಿಎ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಉತ್ತರಪ್ರದೇಶದ ಅಲಿಗಢದಲ್ಲಿ ನಡೆದಿದೆ.

 ಬಿಎಸ್ಪಿಯ ಪಟಿಯಾಲಿ ನಗರದ ಸಂಚಾಲಕ ಎಂಬ ನಾಮಫಲಕ ಹೊಂದಿದ್ದ ಕಾರಿನಲ್ಲಿ ಸುತ್ತಾಡುತ್ತಾ, ಪ್ರಭಾವೀ ರಾಜಕಾರಣಿಯಂತೆ ಫೋಸ್ ನೀಡುತ್ತಿದ್ದ ಫಿರೋಝ್ ಆಲಂ ಅಲಿಯಾಸ್ ರಾಜಾ ಎಂಬಾತ ಬಂಧಿತ ವ್ಯಕ್ತಿ. ಈತನ ಗೆಳತಿ ಎಂಬಿಎ ಪರೀಕ್ಷೆ ಬರೆಯುತ್ತಿದ್ದಳು. ಈಕೆಗೆ ನೆರವಾಗುವ ಉದ್ದೇಶದಿಂದ ಆಲಿಗಢ ಮುಸ್ಲಿಂ ವಿವಿಯ ಅರೆಕಾಲಿಕ ಉದ್ಯೋಗಿ ಇರ್ಷಾದ್ ಎಂಬಾತನನ್ನು ಸಂಪರ್ಕಿಸಿ ಪ್ರಶ್ನೆ ಪತ್ರಿಕೆಯ ಪ್ರತಿ ಒದಗಿಸುವಂತೆ ಕೇಳಿದ್ದ. ಹೀಗೆ ಮಾಡಿದರೆ ಹುದ್ದೆಯನ್ನು ಖಾಯಂಗೊಳಿಸುವ ಭರವಸೆ ನೀಡಿದ್ದ ಎಂದು ವರದಿಯಾಗಿದೆ.

ಆದರೆ ಪ್ರಶ್ನೆ ಪತ್ರಿಕೆ ದೊರಕದ ಕಾರಣ ಇರ್ಷಾದ್ ಮತ್ತು ಆತನ ಸ್ನೇಹಿತ ಹೈದರ್ ಎಂಬವರು ನಕಲಿ ಪ್ರಶ್ನೆ ಪತ್ರಿಕೆ ತಯಾರಿಸಿ ಅದನ್ನು ತನ್ನ ಗೆಳತಿಗೆ ನೀಡುವಂತೆ ಆಲಂಗೆ ಸೂಚಿಸಿದ್ದರು. ಅದರಂತೆ ಆಲಂ ನಕಲಿ ಪ್ರಶ್ನೆಪತ್ರಿಕೆ ಮತ್ತು ಆ ಪ್ರಶ್ನೆಗಳ ಉತ್ತರವನ್ನು ಗೆಳತಿಗೆ ನೀಡಿದ್ದ. ಆದರೆ ಅದು ನಕಲಿ ಎಂದು ತಿಳಿದಾಗ ಕೋಪಗೊಂಡ ಆಕೆ ಆಲಂನೊಂದಿಗೆ ಮಾತು ಬಿಟ್ಟಿದ್ದಳು ಎನ್ನಲಾಗಿದೆ.

ಈ ಮಧ್ಯೆ ಆಲಂ, ಹೈದರ್ ಹಾಗೂ ಇರ್ಷಾದ್ ನಕಲಿ ಪ್ರಶ್ನೆ ಪತ್ರಿಕೆಯ ಪ್ರತಿಯನ್ನು 2 ಸಾವಿರ ರೂ. ಪಡೆದು ಹಲವರಿಗೆ ಮಾರಾಟ ಮಾಡಿದ್ದು, ಪ್ರವೇಶ ಪರೀಕ್ಷೆಗೆ ನೆರವಾಗಲು ವಾಟ್ಸಾಪ್ ತಂಡವನ್ನೂ ರಚಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆಲಂ, ಹೈದರ್ ಹಾಗೂ ಇರ್ಷಾದ್‌ರನ್ನು ಬಂಧಿಸಿದ್ದಾರೆ. ಆಲಂನ ಸ್ನೇಹಿತೆ ತಲೆ ಮರೆಸಿಕೊಂಡಿದ್ದಾಳೆ ಎಂದು ಹಿರಿಯ ಪೊಲೀಸ್ ಅಧೀಕ್ಷಕ ಆಕಾಶ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X