Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಕಾಳಿ ನದಿಯ ಒಳಸುಳಿಗಳು....

ಕಾಳಿ ನದಿಯ ಒಳಸುಳಿಗಳು....

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ28 May 2019 6:32 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕಾಳಿ ನದಿಯ ಒಳಸುಳಿಗಳು....

ಕಾಳಿಗಂಗಾ ಕೊಂಕಣಿಯ ಪ್ರಮುಖ ಲೇಖಕ ಮಹಾಬಳೇಶ್ವರ ಸೈಲ್ ಅವರ ಮೊದಲ ಕಾದಂಬರಿ. ಗೀತಾ ಶೆಣೈ ಅವರು ಇದನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಗೋವಾ ಕರ್ನಾಟಕವನ್ನು ಕೇಂದ್ರವಾಗಿಟ್ಟುಕೊಂಡು ಈ ಕಾದಂಬರಿಯನ್ನು ಬರೆಯಲಾಗಿದೆ. ಗೋವೆಯಿಂದ ಕರ್ನಾಟಕದ ಕಾಳಿ ನದಿ ತೀರಕ್ಕೆ ವಲಸೆ ಬಂದ ಕುಟುಂಬವೊಂದು ಕಾಲಾನುಕ್ರಮ ದಲ್ಲಿ ಹದಿನೆಂಟು ಶಾಖೆಗಳಾಗಿ ಕವಲೊಡೆದು, ಅದು ನೆಲೆ ನಿಂತ ಜಾಗದಲ್ಲಿ ಜನವಸತಿ, ಹಾಗೂ ಕೃಷಿ ಸಮಾಜವೊಂದು ತೆರೆದುಕೊಳ್ಳುವ ಬಗೆಯನ್ನು ಬೇರೆ ಬೇರೆ ನೆಲೆಗಳಲ್ಲಿ ಲೇಖಕರು ಹಿಡಿದಿಟ್ಟಿದ್ದಾರೆ. ಪ್ರಾಕೃತಿಕ ವಿಕೋಪಗಳು, ಮನುಷ್ಯನೊಳಗಿನ ತಲ್ಲಣಗಳು, ಲಿಂಗ ಅಸಮಾನತೆಯ ನಡುವೆ ಕೃಷಿ ಕಾರ್ಯಗಳು ಬದುಕನ್ನು ಆವಾಹಿಸಿಕೊಂಡ ಪರಿಯನ್ನು ಕಾದಂಬರಿ ಎಳೆ ಎಳೆಯಾಗಿ ಬಿಡಿಸಿಡುತ್ತದೆ. ಹಳೆ ತಲೆಮಾರಿನ ಸಮಸ್ಯೆಗಳೇ ಒಂದಾದರೆ, ಹೊಸ ತಲೆಮಾರು ದುಡಿಮೆಯಾಗಿ ಮಣ್ಣನ್ನು ಕಡೆಗಣಿಸುತ್ತದೆ. ಸೇನೆಯಲ್ಲಿ ಸೇರುವುದೂ ಅವರ ಪಾಲಿಗೆ ದುಡಿಮೆಯ ಭಾಗವಾಗಿ ಕಾಣುತ್ತದೆ. ಇದು ಸಮಾಜದಲ್ಲಿ ಬೇರೆ ಬೇರೆ ರೀತಿಯ ಬಿಕ್ಕಟ್ಟುಗಳನ್ನು ಸೃಷ್ಟಿಸುತ್ತದೆ.
 ಬದುಕಿನ ಹರಿಯುವಿಕೆ, ತೆರೆದುಕೊಳ್ಳುವ ತಿರುವು, ಆಳ ಅಗಲ, ಪ್ರಪಾತಗಳಿಗೆ ದುರಂತವಾಗಿ ಕಾಳಿ ನದಿ ಕಾದಂಬರಿಯುದ್ದಕ್ಕೂ ನಮ್ಮನ್ನು ಕಾಡುತ್ತದೆ. ಗೋವಿಂದ ಕಾಳಿ ನದಿಗೆ ಹಾರಿ ಸಾಯುವ ಮೂಲಕ ಅದು ರುದ್ರರೂಪವನ್ನು ತಾಳುತ್ತದೆ. ಒಂದು ಸ್ಥಿರ ಸಮಾಜ ಹೇಗೆ ಬೇರೆ ಬೇರೆ ಕಾರಣಗಳಿಂದ ಹಂತ ಹಂತವಾಗಿ ಅಧೋಗತಿಯತ್ತ ಸಾಗುತ್ತದೆ ಎನ್ನುವುದನ್ನು ಕೊನೆ ಹೇಳುತ್ತದೆ. ಕಾದಂಬರಿಯ ಕೊನೆಯಲ್ಲಿ ತುಂಬಿ ಹರಿಯುವ ಕಾಳಿಯನ್ನು ಹೀಗೆ ಬಣ್ಣಿಸಲಾಗುತ್ತದೆ ‘‘ಭರತ ಮತ್ತು ಇಳಿತದ ಸಂಧಿಕಾಲದಲ್ಲಿ ನೀರಿನ ಧಾರೆ ಸುಳಿ ಸುಳಿಯಾಗಿ ಸುತ್ತುತ್ತಿರುತ್ತವೆ. ಮೇಲ್ಭಾಗದ ಪದರು ಮತ್ತು ಕೆಳಭಾಗದ ನೀರಿನ ನಡುವೆ ಜಗಳವೇ ನಡೆಯುತಿತ್ತು. ಇಡೀ ನದಿಯ ಅಲೆಗಳು ಒಂದು ವಿಶ್ವಾಕಾರದ ಸುಳಿಯಾಗಿ ಸುತ್ತುತ್ತಿತ್ತು. ನೆತ್ತಿಯ ಮೇಲೆ ನಡುಮಧ್ಯಾಹ್ನದ ಬಿಸಿಲು ಸುಡುತ್ತಿತ್ತು. ಗಾಳಿ ಅಲೆಗಳೊಂದಿಗೆ ಸೇರಿ ನೀರಿನ ಬೆನ್ನ ಮೇಲೆ ಅಲೆದಾಡುತ್ತಿತ್ತು. ಆದರೆ ಅದರ ದಿಕ್ಕು ಸರಿಯಾಗಿ ತಿಳಿಯುತ್ತಿರಲಿಲ್ಲ. ಕಲರವಿಸುವ ನೀರು, ಹೊಳೆಯುವ ಬಿಸಿಲು, ಆಡುವ ಗಾಳಿ ಮತ್ತು ಇವುಗಳ ನಡುವೆ ನಿರ್ಜೀವ ಶರೀರ! ಪ್ರಕೃತಿ ನಿಷ್ಠುರತೆಯಿಂದ ಗೋವಿಂದನ ದೇಹದ ಬಿಸಿಯನ್ನೆಲ್ಲಾ ಹೀರಿ ಬಿಟ್ಟಿದೆ...’’ ಕಾದಂಬರಿಯ ಕೆಲವು ಚಿತ್ರಗಳನ್ನು ರೇಖೆಗಳ ಮೂಲಕ ಅಲ್ಲಲ್ಲಿ ಕಟ್ಟಿ ಕೊಡಲಾಗಿದೆ.
ನವಕರ್ನಾಟಕ ಪ್ರಕಾಶನ ಹೊರತಂದಿರುವ ಕೃತಿಯ ಒಟ್ಟು ಪುಟಗಳು 280. ಮುಖಬೆಲೆ 275 ರೂ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
-ಕಾರುಣ್ಯಾ
-ಕಾರುಣ್ಯಾ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X