Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಭಾರತವನ್ನು ಒಗ್ಗೂಡಿಸಿದ್ದಾರೆ ಎಂದ...

ಮೋದಿ ಭಾರತವನ್ನು ಒಗ್ಗೂಡಿಸಿದ್ದಾರೆ ಎಂದ ‘ಟೈಮ್ ಮ್ಯಾಗಝಿನ್’ ಲೇಖನ

ಇದರ ಲೇಖಕ ಯಾರು ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ29 May 2019 12:53 PM IST
share
ಮೋದಿ ಭಾರತವನ್ನು ಒಗ್ಗೂಡಿಸಿದ್ದಾರೆ ಎಂದ ‘ಟೈಮ್ ಮ್ಯಾಗಝಿನ್’ ಲೇಖನ

ಹೊಸದಿಲ್ಲಿ, ಮೇ 29: ಚುನಾವಣೆಗಿಂತ ಕೆಲವೇ ದಿನಗಳ ಮೊದಲು ‘ನರೇಂದ್ರ ಮೋದಿ-ಇಂಡಿಯಾಸ್ ಡಿವೈಡರ್ ಇನ್ ಚೀಫ್’ ಎಂಬ ಮುಖಪುಟ ಲೇಖನ ಪ್ರಕಟಿಸಿ ಸುದ್ದಿಗೆ ಗ್ರಾಸವಾಗಿದ್ದ ಅಮೆರಿಕಾದ ಪ್ರತಿಷ್ಠಿತ ಟೈಮ್ ಮ್ಯಾಗಝಿನ್, ಇದೀಗ ಚುನಾವಣೆ ಮುಗಿದು ಮೋದಿ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೇರುತ್ತಿದ್ದಂತೆಯೇ ತನ್ನ ನಿಲುವು ಬದಲಿಸಿದೆಯೋ ಎಂಬಂತೆ ಮೋದಿ ದೇಶವನ್ನು ಒಗ್ಗೂಡಿಸಿದ್ದಾರೆ (ಯುನಿಫೈಯರ್) ಎಂದು ಬಣ್ಣಿಸುವ ಲೇಖನ ಪ್ರಕಟಿಸಿದೆ.

“ಮೋದಿ ಹ್ಯಾಸ್ ಯುನೈಟೆಡ್ ಇಂಡಿಯಾ ಲೈಕ್ ನೋ ಪ್ರೈಮ್ ಮಿನಿಸ್ಟರ್ ಇನ್ ಡಿಕೇಡ್ಸ್'' (ಕಳೆದ ಹಲವು ದಶಕಗಳಲ್ಲಿ ಯಾವುದೇ ಪ್ರಧಾನಿ ಮಾಡದ ರೀತಿಯಲ್ಲಿ ಮೋದಿ ಭಾರತವನ್ನು ಒಗ್ಗೂಡಿಸಿದ್ದಾರೆ) ಎಂಬ ಶೀರ್ಷಿಕೆಯ ಲೇಖನವನ್ನು ‘ಟೈಮ್’ಗಾಗಿ ಮನೋಜ್ ಲಾಡ್ವ ಬರೆದಿದ್ದು, ಈ ಲೇಖನ ಟೈಮ್ ವೆಬ್ ಸೈಟ್ ನಲ್ಲಿ ಮಂಗಳವಾರ ಪ್ರಕಟಗೊಂಡಿದೆ. ಅಂದ ಹಾಗೆ ಈ ಲೇಖನ ಬರೆದಿರುವ ಮನೋಜ್ ಅವರು 2014ರಲ್ಲಿ ‘ನರೇಂದ್ರ ಮೋದಿ ಫಾರ್ ಪಿಎಂ’ ಅಭಿಯಾನದ ಸಂಘಟಕರಾಗಿದ್ದರೆಂಬುದು ಇಲ್ಲಿ ಉಲ್ಲೇಖಾರ್ಹ.

ಜನರನ್ನು ವಿಭಜಿಸುವವರೆಂದು ತಿಳಿಯಲಾದವರು ಅಧಿಕಾರ ಉಳಿಸಿಕೊಳ್ಳಲು ಹಾಗೂ ತಮಗಿದ್ದ ಬೆಂಬಲ ಹೆಚ್ಚಿಸಿಕೊಳ್ಳಲು ಹೇಗೆ ಸಾಧ್ಯವಾಯಿತು ಎಂಬ ಪ್ರಶ್ನೆಯ ಜತೆಗೆ ಲೇಖನದಲ್ಲಿ ಅದಕ್ಕೆ ಉತ್ತರವನ್ನೂ ನೀಡಲಾಗಿದ್ದು ‘ಭಾರತದ ಅತ್ಯಂತ ದೊಡ್ಡ  ದೋಷವಾದ - ವರ್ಗಗಳ ನಡುವಿನ  ಕಂದಕವನ್ನು ಮೀರಿ ನಿಲ್ಲುವಲ್ಲಿ ಅವರು ಸಫಲರಾಗಿದ್ದಾರೆ’ ಎಂದು ವರ್ಣಿಸಲಾಗಿದೆ.

ನರೇಂದ್ರ ಮೋದಿ ಹಿಂದುಳಿದ ವರ್ಗಕ್ಕೆ ಸೇರಿದವರೆಂಬುದನ್ನು ಲೇಖನದಲ್ಲಿ ಉಲ್ಲೇಖಿಸಲಾಗಿದೆ. ಭಾರತದ ಅತ್ಯಂತ ದುರ್ಬಲ ವರ್ಗಗಳಲ್ಲಿ ನರೇಂದ್ರ ಮೋದಿ ಜನಿಸಿದ್ದರು. ಈ ಉನ್ನತ ಹುದ್ದೆಗೇರುವಲ್ಲಿ ಅವರು ದುಡಿಯುವ ವರ್ಗಗಳ ನಿರೀಕ್ಷೆಗಳ ದ್ಯೋತಕವಾಗಿದ್ದಾರೆ ಹಾಗೂ ಈ ದೇಶವನ್ನು 72 ವರ್ಷಗಳ ಕಾಲ ಆಳಿದ ನೆಹರೂ-ಗಾಂಧಿ ವಂಶಕ್ಕೆ ಸಾಧ್ಯವಾಗದ ರೀತಿಯಲ್ಲಿ ಬಡ ನಾಗರಿಕರೊಂದಿಗೆ ಮೋದಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ ಎಂದು ಲೇಖನದಲ್ಲಿ ವಿವರಿಸಲಾಗಿದೆ.

“ಮೋದಿಯವರ ಮೊದಲ ಆಡಳಿತಾವಧಿಯಲ್ಲಿ ಹಾಗೂ ಚುನಾವಣೆ ಸಂದರ್ಭ ಅವರ ವಿರುದ್ಧ ಅನ್ಯಾಯವಾಗಿ ಹೊರಿಸಲಾದ ಟೀಕೆಗಳ ಹೊರತಾಗಿಯೂ ಯಾವುದೇ ಪ್ರಧಾನಿ ದೇಶದ ಮತದಾರರನ್ನು ಇಷ್ಟೊಂದು ಒಗ್ಗೂಡಿಸಿರಲಿಲ್ಲ'' ಎಂದು ಮನೋಜ್ ಬರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X