Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಟ್ವೆಕಾಂಡೋ ಚಾಂಪಿಯನ್‍ಶಿಪ್: ಬಂಟ್ವಾಳದ...

ಟ್ವೆಕಾಂಡೋ ಚಾಂಪಿಯನ್‍ಶಿಪ್: ಬಂಟ್ವಾಳದ ವಿದ್ಯಾರ್ಥಿಗಳಿಂದ ವಿಶಿಷ್ಟ ಸಾಧನೆ

ವಾರ್ತಾಭಾರತಿವಾರ್ತಾಭಾರತಿ29 May 2019 6:41 PM IST
share

ಬಂಟ್ವಾಳ, ಮೇ 28: ದಕ್ಷಿಣ ಕನ್ನಡ ಜಿಲ್ಲಾ ಟೈಕಾಂಡೊ ತಂಡದಲ್ಲಿ ಗುರುತಿಸಿ ರಾಜ್ಯ ಮಟ್ಟದ ದಿ ಪ್ರಿನ್ಸ್ ಕಲ್-2019 ಟ್ವೆಕಾಂಡೋ ಚಾಂಪಿಯನ್‍ಶಿಪ್‍ನಲ್ಲಿ ಪ್ರತಿನಿಧಿಸಿದ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಫಿಟ್ನೆಸ್ ಮಲ್ಟಿ ಜಿಮ್ ಹಾಗೂ ಮಾರ್ಷಲ್ ಆರ್ಟ್ಸ್ ಸೆಂಟರಿನ 11 ಟೈಕಾಂಡೊ ವಿದ್ಯಾರ್ಥಿಗಳು ಫೈಟಿಂಗ್ ಹಾಗೂ ಪೂಂಸೆ (ಕಟ) ವಿಭಾಗದಲ್ಲಿ ಭಾಗವಹಿಸಿ 7 ಚಿನ್ನ, 8 ಬೆಳ್ಳಿ ಹಾಗೂ 7 ಕಂಚಿನ ಪದಗಳನ್ನು ಗೆದ್ದುಕೊಳ್ಳುವ ಮೂಲಕ ವಿಶಿಷ್ಟ ಸಾಧನೆ ಮೆರೆದಿದ್ದಾರೆ. 

ಮೇ 26ರಂದು ಬೆಂಗಳೂರಿನ ಕಲ್ಯಾಣನಗರದ ಪ್ರಿನ್ಸ್‍ಟೋನ್ ಇಂಟರ್‍ನ್ಯಾಷನ್ ಸ್ಕೂಲ್ ಮೈದಾನದಲ್ಲಿ ನಡೆದ ಸ್ಪರ್ಧೆಯಲ್ಲಿ ಭಾಗವಹಿಸಿ ವಿದ್ಯಾರ್ಥಿಗಳು ಈ ಸಾಧನೆ ಮೆರೆದಿದ್ದಾರೆ. 

ವಿದ್ಯಾರ್ಥಿಗಳಾದ ಮುಝಮ್ಮಿರುಲ್ ಅಮೀನ್ ಫೈಟಿಂಗ್ ಹಾಗೂ ಪೂಮ್ಸೆ ವಿಭಾಗದಲ್ಲಿ ಚಿನ್ನ, ಮುಹಮ್ಮದ್ ಆತಿಫ್ ಫೈಟಿಂಗ್ ವಿಭಾಗದಲ್ಲಿ ಚಿನ್ನ ಹಾಗೂ ಪೂಮ್ಸೆ ವಿಭಾಗದಲ್ಲಿ ಬೆಳ್ಳಿ, ಮುಹಮ್ಮದ್ ಶಾಮಿಲ್ ಫೈಟಿಂಗ್ ವಿಭಾಗದಲ್ಲಿ ಚಿನ್ನ ಹಾಗೂ ಪೂಮ್ಸೆ ವಿಭಾಗದಲ್ಲಿ ಬೆಳ್ಳಿ, ಮುಹಮ್ಮದ್ ಫಾಝಿಲ್ ಫೈಟಿಂಗ್ ವಿಭಾಗದಲ್ಲಿ ಚಿನ್ನ ಹಾಗೂ ಪೂಮ್ಸೆ ವಿಭಾಗದಲ್ಲಿ ಬೆಳ್ಳಿ, ಮುಹಮ್ಮದ್ ಫನ್ನಾನ್ ಫೈಟಿಂಗ್ ವಿಭಾಗದಲ್ಲಿ ಚಿನ್ನ ಹಾಗೂ ಪೂಮ್ಸೆ ವಿಭಾಗದಲ್ಲಿ ಕಂಚು, ಮುಹಮ್ಮದ್ ಶಹದ್ ಸುಲ್ತಾನ್ ಫೈಟಿಂಗ್ ವಿಭಾಗದಲ್ಲಿ ಚಿನ್ನ ಹಾಗೂ ಪೂಮ್ಸೆ ವಿಭಾಗದಲ್ಲಿ ಕಂಚು, ಭವಿಷ್ ಡಿ ಪೂಮ್ಸೆ ವಿಭಾಗದಲ್ಲಿ ಬೆಳ್ಳಿ ಹಾಗೂ ಫೈಟಿಂಗ್ ವಿಭಾಗದಲ್ಲಿ ಕಂಚು, ಮುಹಮ್ಮದ್  ಅಯಾನ್ ಫೈಟಿಂಗ್ ವಿಭಾಗದಲ್ಲಿ ಬೆಳ್ಳಿ ಹಾಗೂ ಪೂಮ್ಸೆ ವಿಭಾಗದಲ್ಲಿ ಕಂಚು, ಫಝಲ್ ಎ. ಫೈಟಿಂಗ್ ವಿಭಾಗದಲ್ಲಿ ಬೆಳ್ಳಿ ಹಾಗೂ ಪೂಮ್ಸೆ ವಿಭಾಗದಲ್ಲಿ ಕಂಚು, ಮುಹಮ್ಮದ್ ನಶಲ್ ಫೈಟಿಂಗ್ ವಿಭಾಗದಲ್ಲಿ ಬೆಳ್ಳಿ ಹಾಗೂ ಪೂಮ್ಸೆ ವಿಭಾಗದಲ್ಲಿ ಕಂಚು, ಮುಹಮ್ಮದ್ ಇಸ್ಮಾಯಿಲ್ ಮುಫೈನ್ ಫೈಟಿಂಗ್ ವಿಭಾಗದಲ್ಲಿ ಕಂಚು ಹಾಗೂ ಪೂಮ್ಸೆ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಸಾಧನೆಗೈದಿದ್ದಾರೆ.

ಈ ಎಲ್ಲ ವಿದ್ಯಾರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಟೈಕಾಂಡೊ ತಂಡದ ತರಬೇತುದಾರ ಹಾಗೂ ಪಾಣೆಮಂಗಳೂರಿನ ಫಿಟ್ನೆಸ್ ಮಲ್ಟಿ ಜಿಮ್ ಮತ್ತು ಮಾರ್ಷಲ್ ಆರ್ಟ್ಸ್ ಸೆಂಟರಿನ ಟೈಕಾಂಡೊ ತರಬೇತುದಾರ ಇಸಾಕ್ ನಂದವಾರ ತರಬೇತು ನೀಡಿದ್ದು, ತಂಡದ ಮ್ಯಾನೇಜರ್ ಆಗಿ ಟ್ವೆಕಾಂಡೋ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಆಟಗಾರ್ತಿ ಆರ್. ರಕ್ಷಯಾ ಹಾಗೂ ಸಹಾಯಕರಾಗಿ ಶಿಫಾನ್, ಮನೀಶ್ ಮೊಗರ್ನಾಡು, ಮುಶ್ತಾಕ್ ಗೋಳ್ತಮಜಲು ಅವರು ಸಹಕರಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X