Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶ್ರೀ ಮಹಾವೀರ ಕಾಲೇಜಿನಲ್ಲಿ 600...

ಶ್ರೀ ಮಹಾವೀರ ಕಾಲೇಜಿನಲ್ಲಿ 600 ಕೆಡೆಟ್‍ಗಳಿಂದ ಎನ್‍ಸಿಸಿ ಶಿಬಿರ : ಕರ್ನಲ್ ಮನೋಜ್ ವಿ.ಯು

ವಾರ್ತಾಭಾರತಿವಾರ್ತಾಭಾರತಿ30 May 2019 8:06 PM IST
share

ಮೂಡುಬಿದಿರೆ : ಇಲ್ಲಿನ ಶ್ರೀ ಮಹಾವೀರ ಕಾಲೇಜಿನಲ್ಲಿ 18ನೇ ಕರ್ನಾಟಕ ಬೆಟಾಲಿಯನ್ ಎನ್‍ಸಿಸಿ ಇದರ ವಾರ್ಷಿಕ ತರಬೇತಿ ಶಿಬಿರವು ನಡೆಯುತ್ತಿದ್ದು ಈ ಶಿಬಿರದಲ್ಲಿ ಆರ್ಮಿ ವಿಭಾಗಕ್ಕೆ ಒಳಪಟ್ಟ ದ.ಕ ಜಿಲ್ಲೆಯ 28 ಶಾಲಾ ಕಾಲೇಜುಗಳ 600 ವಿದ್ಯಾರ್ಥಿಗಳು ಕೆಡೆಟ್‍ಗಳಾಗಿ ತರಬೇತಿಯನ್ನು ಪಡೆಯುತ್ತಿದ್ದಾರೆಂದು 18ನೇ ಬೆಟಾಲಿಯನ್‍ನ ಕಮಾಂಡಿಂಗ್ ಅಧಿಕಾರಿ ಕರ್ನಲ್ ಮನೋಜ್ ವಿ.ಯು ತಿಳಿಸಿದರು.

ಅವರು ಮಹಾವೀರ ಕಾಲೇಜಿನಲ್ಲಿ ಗುರುವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಮೇ 26ರಂದು ತರಬೇತಿಯ ಉದ್ಘಾಟನೆ ನಡೆದಿದ್ದು 10 ದಿನಗಳ ಈ ಶಿಬಿರದಲ್ಲಿ ಎನ್‍ಸಿಸಿಯ ಎ,ಬಿ ಮತ್ತು ಸಿ ಸರ್ಟಿಫಿಕೇಟ್ ಪರೀಕ್ಷೆಗಳಿಗೆ ಮಾತ್ರವಲ್ಲದೆ ರಾಷ್ಠ್ರಮಟ್ಟದ ತಲಾ ಸೈನಿಕ ಶಿಬಿರ ಮತ್ತು ಗಣರಾಜ್ಯೋತ್ಸವ ಪರೇಡ್‍ಗಳಿಗೆ ವಿದ್ಯಾರ್ಥಿಗಳನ್ನು ಈ ತರಬೇತಿಯಲ್ಲಿ ಆಯ್ಕೆ ಮಾಡಲಾಗುವುದೆಂದು ಎಂದವರು ಮಾಹಿತಿ ನೀಡಿದರು.

ಡೆಪ್ಯೂಟಿ ಕ್ಯಾಂಪ್ ಕಮಾಂಡೆಂಟ್ ಲೆಫ್ಟಿನೆಂಟ್ ಕರ್ನಲ್ ಗ್ರೇಸಿಯನ್ ಸಿಕ್ವೇರಾ ಮಾತನಾಡಿ ಈ ಶಿಬಿರದಲ್ಲಿ ಕೆಡೆಟ್‍ಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗಾಗಿ ವ್ಯಾಯಾಮ, ಸೈನಿಕ ಕವಾಯತು, ಶೂಟಿಂಗ್ ತರಬೇತಿ, ಆಯುಧ ತರಬೇತಿ, ಮ್ಯಾಪ್ ರೀಡಿಂಗ್, ಬ್ಯಾಟಲ್ ಕ್ರಾಪ್ಟ್, ಫೀಲ್ಡ್ ಕ್ರಾಫ್ಟ್ ಮತ್ತಿತರ ಪೂರಕ ತರಬೇತಿಗಳನ್ನು ಮಾತ್ರವಲ್ಲದೆ ಸಾಂಸ್ಕøತಿಕ ಮತ್ತು ಕ್ರೀಡಾ ಸ್ಪರ್ಧೆಗಳನ್ನು ಈ ಶಿಬಿರದಲ್ಲಿ ಅಳವಡಿಸಿಕೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ರಕ್ಷಣಾ ಕ್ಷೇತ್ರದಲ್ಲಿ ಉದ್ಯೋಗದ ಅವಕಾಶಗಳ ಬಗ್ಗೆ ಅರಿವು ನೀಡಲಾಗುತ್ತಿದ್ದು ಸೈನಿಕ ಚಟುವಟಿಕೆಗಳ ಪ್ರದರ್ಶನ ಹಲವು ಪ್ರಾತ್ಯಕ್ಷಿಕೆ, ಸ್ವಚ್ಛತಾ ಪಕೋಡ್ ಮತ್ತಿತರ ಜಾಗೃತಿ ಕಾರ್ಯಕ್ರಮಗಳನ್ನು ಈ ತರಬೇತಿ ಶಿಬಿರದಲ್ಲಿ ಅಳವಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಶಿಬಿರದಲ್ಲಿ 18ನೇ ಕರ್ನಾಟಕ ಬೆಟಾಲಿಯನ್‍ನ ಹಿರಿಯ ಅಧಿಕಾರಿಗಳು, ಬೇರೆ ಬೇರೆ ವಿದ್ಯಾ ಸಂಸ್ಥೆಗಳ ಎಸ್‍ಸಿಸಿ ಅಧಿಕಾರಿಗಳು ಸೇರಿದಂತೆ ಒಟ್ಟು 25 ತರಬೇತುದಾರರು ಆಧುನಿಕ ಸಶಸ್ತ್ರಗಳನ್ನು ತಂದು ಪ್ರಾತ್ಯಕ್ಷಕೆ ಮೂಲಕ ಕೆಡೆಟ್‍ಗಳಿಗೆ ಪ್ರಯೋಗಾತ್ಮಕವಾಗಿ ತರಬೇತಿಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಶ್ರೀ ಮಹಾವೀರ ಕಾಲೇಜಿನ ಎನ್‍ಸಿಸಿ ಅಧಿಕಾರಿ ರಾಧಾಕೃಷ್ಣ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X