Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶ್ರೀಕೃಷ್ಣ ಸುವರ್ಣ ಗೋಪುರ ಸಮರ್ಪಣೋತ್ಸವ...

ಶ್ರೀಕೃಷ್ಣ ಸುವರ್ಣ ಗೋಪುರ ಸಮರ್ಪಣೋತ್ಸವ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ31 May 2019 9:52 PM IST
share
ಶ್ರೀಕೃಷ್ಣ ಸುವರ್ಣ ಗೋಪುರ ಸಮರ್ಪಣೋತ್ಸವ ಉದ್ಘಾಟನೆ

ಉಡುಪಿ, ಮೇ 31: ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥ ಶ್ರೀ ಮಹತ್ವದ ಸಂಕಲ್ಪದಂತೆ ಇಂದಿನಿಂದ ಜೂ.10ರವರೆಗೆ ನಡೆಯುವ ಶ್ರೀಕೃಷ್ಣ ಮಠದ ಗರ್ಭಗುಡಿಗೆ ಸುವರ್ಣ ಕವಚ ಹಾಗೂ ಸುವರ್ಣ ಗೋಪುರದ ಸಮರ್ಪಣೋತ್ಸವ ಕಾರ್ಯಕ್ರಮಕ್ಕೆ ಇಂದು ಶ್ರೀಕೃಷ್ಣ ಮಠದ ರಾಜಾಂಗಣಲ್ಲಿ ವಿದ್ಯುಕ್ತ ಚಾಲನೆ ನೀಡಲಾಯಿತು.

ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರು ಮಾತನಾಡಿ, ನಿತ್ಯತೃಪ್ತನಾದ ಬಿಂಬ ಸ್ವರೂಪಿ ಭಗವಂತನಿಗೆ ಕಾಣಿಕೆ, ನೈವೇದ್ಯ,ಬೆಳ್ಳಿ, ಬಂಗಾರಗಳ ವ್ಯಾಮೋಹವಿಲ್ಲ. ಮಾನವರಾದ ನಾವು ಅವುಗಳನ್ನು ಭಕ್ತಿಯ ಪ್ರತೀಕವಾಗಿ ಆತ್ಮ ಸಂತೃಪ್ತಿಗಾಗಿ ದೇವರಿಗೆ ಸರ್ಮಪಿಸುತ್ತಿದ್ದೇವೆ ಎಂದರು.

ಶ್ರೀಕೃಷ್ಣ ಪುಟ್ಟ ಮಗು. ಆತನ ಗರ್ಭಗುಡಿಗೆ ಚಿನ್ನದ ಗೋಪುರವನ್ನು ಹೊದಿಸುವುದಕ್ಕೆ ಅತ್ಯಂತ ಧೈರ್ಯ ಹಾಗೂ ಶ್ರದ್ಧೆ ಬೇಕಿದೆ. ಪರ್ಯಾಯ ಶ್ರೀಗಳದ್ದು ದೊಡ್ಡ ಭಕ್ತಿ. ಇದಕ್ಕಾಗಿ ಸುವರ್ಣ ಗೋಪುರ ನಿರ್ಮಾಣಕ್ಕೆ ಮುಂದಾಗಿ ಸಲತೆ ಕಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಉತ್ತರಾದಿ ಮಠದ ಶ್ರೀಸತ್ಯಾತ್ಮತೀರ್ಥ ಶ್ರೀಪಾದರು ಮಾತನಾಡಿ, ಶ್ರೀಆನಂದತೀರ್ಥ ಭಗವತ್ಪಾದರೇ ಸುವರ್ಣಮಯರು. ಅವರ ಸನ್ನಿಧಾನದಲ್ಲಿರುವ ಪಲಿಮಾರು ಶ್ರೀಗಳು ಶ್ರೀಕೃಷ್ಣನಿಗೆ ಸುವರ್ಣ ಗೋಪುರ ಅರ್ಪಿಸುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಉತ್ತರಾದಿ ಮಠದ ಶ್ರೀಸತ್ಯಾತ್ಮತೀರ್ಥ ಶ್ರೀಪಾದರು ಮಾತನಾಡಿ, ಶ್ರೀಆನಂದತೀರ್ಥ ಗವತ್ಪಾದರೇಸುವರ್ಣಮಯರು.ಅವರಸನ್ನಿಾನದಲ್ಲಿರುವ ಪಲಿಮಾರು ಶ್ರೀಗಳು ಶ್ರೀಕೃಷ್ಣನಿಗೆ ಸುವರ್ಣ ಗೋಪುರ ಅರ್ಪಿಸುವುದು ಶ್ಲಾಘನೀಯ ಎಂದರು. ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿ, ಪ್ರತಿಯೊಬ್ಬರೂ ತಮ್ಮ ಹೃದಯದಲ್ಲಿ ಭಗವಂತನ ಚಿಂತನೆಯ ಜತೆಗೆ ಸಂಕಲ್ಪ ಇಟ್ಟುಕೊಳ್ಳಬೇಕು. ಆ ಮೂಲಕ ಜ್ಞಾನದ ದೀಪ ಬೆಳಗಬೇಕು. ಇದರಲ್ಲಿ ಸುವರ್ಣ ಗೋಪುರ ಪ್ರಜ್ವಲಿಸಲಿ ಎಂದರಲ್ಲದೇ, ಎಲ್ಲಾ ಭಗವದ್ಭಕ್ತರ ಸಹಕಾರದಿಂದ ಶ್ರೀಕೃಷ್ಣನಿಗೆ ಸುವರ್ಣ ಗೋಪುರದ ಸಮರ್ಪಣೆ ಕಾರ್ಯ ನಡೆಯುತ್ತಿದೆ ಎಂದರು.

ಅದಮಾರು ಮಠದ ಶ್ರೀಈಶಪ್ರಿಯತೀರ್ಥ ಶ್ರೀ, ಪಲಿಮಾರು ಮಠದ ಕಿರಿಯ ಯತಿ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀ  ಉಪಸ್ಥಿತ ರಿದ್ದರು. ವಿದ್ವಾಂಸರಾದ ಸಗ್ರಿ ರಾಘವೇಂದ್ರ ಉಪಾಧ್ಯಾಯ ಸ್ವಾಗತಿಸಿ, ಕೊರ್ಲಹಳ್ಳಿ ವೆಂಕಟೇಶಾಚಾರ್ಯ ಕಾರ್ಯಕ್ರಮ ನಿರೂಪಿಸಿದರು.

ಉದ್ಘಾಟನಾ ಸಮಾರಂಭಕ್ಕೆ ರಾಮೇಶ್ವರದ ರಾಮನಾಥಪುರ ಮನ್ನಾರ್ ಆದಿಮಹಾಸಂಸ್ಥಾನದ ಕುಮಾರನ್ ಸೇತುಪತಿ ಅರಸರು ಆಗಮಿಸಿದ್ದು, ಕುಮಾರನ್ ಸೇತುಪತಿ ಅವರು ರಾಮೇಶ್ವರದ ಕೋಟಿ ತೀರ್ಥ ಮತ್ತು ರಾಮೇಶ್ವರದ ಬಲಮುರಿ ಶಂಖನ್ನು ಶ್ರೀಗೆ ಸಮರ್ಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X