Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್‌ಆರ್‌ಸಿ ಕೇಂದ್ರದಲ್ಲಿ ಮುಸ್ಲಿಂ...

ಎನ್‌ಆರ್‌ಸಿ ಕೇಂದ್ರದಲ್ಲಿ ಮುಸ್ಲಿಂ ಕುಟುಂಬದ ಮೇಲೆ ಹಲ್ಲೆ: ಮಹಿಳೆಯರಿಗೆ ಕಿರುಕುಳ

ಸ್ಥಳದಲ್ಲಿದ್ದರೂ ನೆರವಿಗೆ ಬಾರದ ಪೋಲಿಸ್, ಭದ್ರತಾ ಸಿಬ್ಬಂದಿ

ವಾರ್ತಾಭಾರತಿವಾರ್ತಾಭಾರತಿ31 May 2019 11:32 PM IST
share
ಎನ್‌ಆರ್‌ಸಿ ಕೇಂದ್ರದಲ್ಲಿ ಮುಸ್ಲಿಂ ಕುಟುಂಬದ ಮೇಲೆ ಹಲ್ಲೆ: ಮಹಿಳೆಯರಿಗೆ ಕಿರುಕುಳ

ಗುವಾಹತಿ, ಮೇ 31: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಸಿಆರ್) ಪ್ರತಿಪಾದನೆ ಹಾಗೂ ಆಕ್ಷೇಪದ ಆಲಿಕೆ ಕೇಂದ್ರದ ಹೊರಗೆ ದುಷ್ಕರ್ಮಿಗಳ ಗುಂಪೊಂದು ಸ್ಥಳೀಯ ಮುಸ್ಲಿಂ ವ್ಯಕ್ತಿಯೋರ್ವನಿಗೆ ಅಮಾನವೀಯವಾಗಿ ಹಲ್ಲೆ ನಡೆಸಿ, ಕುಟುಂಬದ ಮಹಿಳೆಯರಿಗೆ ಕಿರುಕುಳ ನೀಡಿದ ಘಟನೆ ಇಲ್ಲಿ ನಡೆದಿದೆ.

 ಮಧ್ಯ ಅಸ್ಸಾಂನ ಮೊರಿಗಾಂವ್ ಜಿಲ್ಲೆಯ ಕಾಪಿಲಿಯಲ್ಲಿರುವ ಡೆವಲಪ್‌ಮೆಂಟ್ ಬ್ಲಾಕ್ ಎನ್‌ಆರ್‌ಸಿ ಆಲಿಕೆ ಕೇಂದ್ರದ ಹೊರಭಾಗದಲ್ಲಿ ಮೇ 29ರಂದು ಈ ಘಟನೆ ನಡೆದಿದೆ. ಬರಿಗಾಂವ್‌ನ 50ರ ಹರೆಯದ ಮುಕೀಬುರ್ರಹ್ಮಾನ್ ಅವರ ಮೇಲೆ ಜನರ ಗುಂಪೊಂದು ಅಮಾನವೀಯವಾಗಿ ಹಲ್ಲೆ ನಡೆಸಿದೆ. ಇದರಿಂದ ಅವರ ತಲೆಗೆ ಗಾಯವಾಗಿದ್ದು, ಮೊರಿಗಾಂವ್‌ನ ನಾಗರಿಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಈ ಘಟನೆ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಎದುರಲ್ಲೇ ನಡೆದಿದೆ. ಆದರೆ, ಆಘಾತಕಾರಿ ವಿಚಾರವೆಂದರೆ, ಇವರೆಲ್ಲರೂ ಮೌನವಾಗಿದ್ದರು. ‘‘ಬಾಾರ್ಪುಜಿಯಾದ ಕಪಿಲಿ ಡೆವಲೆಪ್‌ಮೆಂಟ್ ಬ್ಲಾಕ್‌ನಲ್ಲಿ ಮೇ 29ರಂದು ಎನ್‌ಆರ್‌ಸಿ ಆಲಿಕೆಗೆ ಆಗಮಿಸುವಂತೆ ನಮಗೆ ತಿಳಿಸಲಾಗಿತ್ತು. ನಾವು ಸ್ವಲ್ಪ ಬೇಗನೇ ಅಲ್ಲಿಗೆ ತಲುಪಿದೆವು. ನಾವು ವಾಹನದಿಂದ ಇಳಿಯುತ್ತಿದ್ದಂತೆ ವ್ಯಕ್ತಿಯೋರ್ವ ನಮ್ಮ ಸಮೀಪಕ್ಕೆ ಬಂದು ಪೌರತ್ವದ ದಾಖಲೆಗಳನ್ನು ತೋರಿಸುವಂತೆ ನನಗೆ ಹೇಳಿದೆ. ಎನ್‌ಆರ್‌ಸಿ ಅಧಿಕಾರಿಗಳೊಂದಿಗೆ ಯಾವುದೇ ಸಂಬಂಧ ಇಲ್ಲದ ವ್ಯಕ್ತಿಗೆ ದಾಖಲೆಗಳನ್ನು ತೋರಿಸಲು ನಾನು ನಿರಾಕರಿಸಿದೆ. ಆದರೆ, ಆತ ನನ್ನ ದಾಖಲೆಗಳನ್ನು ಕಸಿಯಲು ಪ್ರಯತ್ನಿಸಿದ. ಅತ ಹಾಗೂ ಆತನ ಜೊತೆಗಿದ್ದವರು ನನ್ನ ಕುತ್ತಿಗೆ ಅಮುಕಿದರು’’ ಎಂದು ಮುಕೀಬುರ್ರಹ್ಮಾನ್‌ನ ಸಹೋದರಿ ರೀಮಾ ಸುಲ್ತಾನ್ ಹೇಳಿದ್ದಾರೆ.

 “ನನ್ನ ಸಹೋದರ ಮುಕಿಬುರ್ರಹ್ಮಾನ್ ಹಾಗೂ ಕುಟುಂಬದ ಇತರ ಸದಸ್ಯರು ನನ್ನನ್ನು ದುಷ್ಕರ್ಮಿಗಳ ಗುಂಪಿನಿಂದ ರಕ್ಷಿಸಲು ಮುಂದೆ ಬಂದಾಗ, ದುಷ್ಕರ್ಮಿಗಳ ಗುಂಪು ಅವರ ಮೇಲೆ ಸುತ್ತಿಗೆ ಹಾಗೂ ಇತರ ಆಯುಧಗಳಿಂದ ದಾಳಿ ನಡೆಸಿತು. ಓರ್ವ ದುಷ್ಕರ್ಮಿ ಮುಕೀಬುರ್ರಹ್ಮಾನ್‌ನ ತಲೆಗೆ ಸುತ್ತಿಗೆಯಿಂದ ಎರಡು ಬಾರಿ ಹೊಡೆದ. ಇದರಿಂದ ತಲೆಗೆ ಗಾಯವಾಗಿ ರಕ್ತ ಸೋರಿತು” ಎಂದು ಸುಲ್ತಾನಾ ಹೇಳಿದ್ದಾರೆ.

  “ದುಷ್ಕರ್ಮಿಗಳ ಗುಂಪು ನನ್ನ ಇನ್ನೋರ್ವ ಸಹೋದರ ರಹ್ಮತ್ ಅಲಿ, ಸಹೋದರಿ ಹಾಗೂ ಸೊಸೆ ಮೇಲೆ ದಾಳಿ ನಡೆಸಿತು. ಅವರು ನೆರವಿಗೆ ಕೂಗಿಕೊಂಡರು. ಆದರೆ, ಪೊಲೀಸರು, ಭದ್ರತಾ ಸಿಬ್ಬಂದಿ ಸಹಿತ ಯಾರೊಬ್ಬರೂ ನಮ್ಮನ್ನು ರಕ್ಷಿಸಲು ಮುಂದೆ ಬರಲಿಲ್ಲ. ಸ್ಥಳದಲ್ಲಿ ಸೇರಿದ ಗುಂಪು ಮುಸ್ಲಿಮರ ವಿರುದ್ಧ ಅವಮಾನಕರ ಹೇಳಿಕೆ ನೀಡಿತು ಹಾಗೂ ತಮ್ಮನ್ನು ಹತ್ಯೆಗೈಯುವುದಾಗಿ ಬೆದರಿಕೆ ಒಡ್ಡಿತ್ತು ಎಂದು ಸುಲ್ತಾನ್ ನೆನಪಿಸಿಕೊಂಡಿದ್ದಾರೆ.

ಈ ಸಂದರ್ಭ ಸಿಟಿಜನ್ ಫಾರ್ ಜಸ್ಟಿಸ್ ಆ್ಯಂಡ್ ಪೀಸ್‌ನ ಸದಸ್ಯರು ನಮ್ಮ ನೆರವಿಗೆ ಬಂದರು. ಅವರು ನಮ್ಮನ್ನು ರಕ್ಷಿಸಿದರು ಎಂದು ಸುಲ್ತಾನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X