Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚಂದ್ರಯಾನಕ್ಕೆ ಪೂರಕ ಸಾಧನ ರವಾನೆಗೆ ಮೂರು...

ಚಂದ್ರಯಾನಕ್ಕೆ ಪೂರಕ ಸಾಧನ ರವಾನೆಗೆ ಮೂರು ಸಂಸ್ಥೆಗಳ ನೇಮಕ: ನಾಸಾ

ವಾರ್ತಾಭಾರತಿವಾರ್ತಾಭಾರತಿ1 Jun 2019 11:38 PM IST
share
ಚಂದ್ರಯಾನಕ್ಕೆ ಪೂರಕ ಸಾಧನ ರವಾನೆಗೆ ಮೂರು ಸಂಸ್ಥೆಗಳ ನೇಮಕ: ನಾಸಾ

ವಾಷಿಂಗ್ಟನ್ , ಜೂ.1: ಚಂದ್ರಯಾನಕ್ಕೆ ಪೂರಕವಾಗಿ 2020 ಮತ್ತು 2021ರಲ್ಲಿ ಚಂದ್ರನ ಮೇಲ್ಮೈಗೆ ಸಲಕರಣೆಗಳನ್ನು ರವಾನಿಸಲು ಮೂರು ಸಂಸ್ಥೆಗಳ ನೆರವು ಪಡೆಯಲಾಗುವುದು . ಈ ಸಲಕರಣೆಗಳನ್ನು ವೈಜ್ಞಾನಿಕ ಪರಿಶೋಧನೆ ಮತ್ತು ಆಧುನಿಕ ತಂತ್ರಜ್ಞಾನದ ಪ್ರದರ್ಶನ ನಡೆಸಲು ಬಳಸಲಾಗುವುದು . ಇದರಿಂದ 2024ರಲ್ಲಿ ಗಗನಯಾತ್ರಿಗಳು ಚಂದ್ರನ ಮೇಲೆ ಇಳಿಯಲು ಸಹಾಯವಾಗುವುದು ಎಂದು ನಾಸಾ (ಯುನೈಟೆಡ್ ಸ್ಟೇಟ್ಸ್ ನ್ಯಾಷನಲ್ ಏರೋನಾಟಿಕ್ಸ್ ಆ್ಯಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್ ) ತಿಳಿಸಿದೆ.

ಆ್ಯಸ್ಟ್ರೋಬಾಟಿಕ್, ಇನ್‌ಟ್ಯೂಟಿವ್ ಮೆಷೀನ್ಸ್ ಮತ್ತು ಆರ್ಬಿಟ್ ಬಿಯಾಂಡ್ ಎಂಬ ಅಮೆರಿಕದ ಮೂರು ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ . ನಾಸಾದ ಚಂದ್ರಯಾನ ಕಾರ್ಯಕ್ರಮದಲ್ಲಿ ಇದು ಒಂದು ಬೃಹತ್ ಮುನ್ನಡೆಯಾಗಿದೆ . ಮುಂದಿನ ವರ್ಷ ಚಂದ್ರನ ಮೇಲ್ಮೈಯಲ್ಲಿ ನಮ್ಮ ಪ್ರಾರಂಭಿಕ ವಿಜ್ಞಾನ ಮತ್ತು ತಂತ್ರಜ್ಞಾನ ಸಂಶೋಧನೆ ಕಾರ್ಯ ನಡೆಯಲಿದ್ದು ಇದು ಮುಂದಿನ ಐದು ವರ್ಷದಲ್ಲಿ ಚಂದ್ರನೆಡೆಗೆ ಪ್ರಥಮ ಮಹಿಳೆ ಮತ್ತು ಬಳಿಕ ಪುರುಷನನ್ನು ಕಳಿಸುವ ಯೋಜನೆಗೆ ಪೂರಕವಾಗಲಿದೆ ಎಂದು ನಾಸಾದ ಆಡಳಿತಾಧಿಕಾರಿ ಜಿಮ್ ಬ್ರಿಡೆನ್‌ಸ್ಟೈನ್ ಹೇಳಿದ್ದಾರೆ.

ಇವುಗಳಲ್ಲಿ ಪ್ರತಿಯೊಂದು ಇಳಿದಾಣ ಸೇವೆ (ಲ್ಯಾಂಡಿಂಗ್ ಸರ್ವಿಸ್) ಒದಗಿಸುವವರೂ ಚಂದ್ರನೆಡೆಗೆ ನಿರ್ಧಿಷ್ಟ ಸಾಧನವನ್ನು ಒಯ್ಯುತ್ತವೆ. ಚಂದ್ರನಿಗೆ ಸಂಬಂಧಿಸಿದ ವೈಜ್ಞಾನಿಕ ಅನ್ವೇಷಣೆ ಕೈಗೊಳ್ಳಲು, ಚಂದ್ರನ ಮೇಲ್ಮೈಯಲ್ಲಿ ನಡೆಸುವ ಗಗನಯಾತ್ರಿ ಚಟುವಟಿಕೆಗಳಿಂದ ಆಗುವ ಚಂದ್ರನ ಮೇಲೆ ಪರಿಣಾಮದ ಪರಿಶೀಲನೆ, ಸಂಚಾರ ನಿಖರತೆಗೆ ನೆರವಾಗಲಿದೆ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X