Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಚಂದ್ರನ ಮೇಲಿಳಿದ ‘ಸರ್ವೇಯರ್ 1’

ಚಂದ್ರನ ಮೇಲಿಳಿದ ‘ಸರ್ವೇಯರ್ 1’

ವಾರ್ತಾಭಾರತಿವಾರ್ತಾಭಾರತಿ2 Jun 2019 12:00 AM IST
share
ಚಂದ್ರನ ಮೇಲಿಳಿದ ‘ಸರ್ವೇಯರ್ 1’

1875: ಟೆಲಿಫೋನ್ ಕಂಡುಹಿಡಿದ ಅಮೆರಿಕದ ಖ್ಯಾತ ವಿಜ್ಞಾನಿ ಅಲೆಕ್ಸಾಂಡರ್ ಗ್ರಹಾಂ ಬೆಲ್ ಮೊದಲ ಬಾರಿಗೆ ಟೆಲಿಫೋನ್‌ನಲ್ಲಿ ಧ್ವನಿ ಪ್ರಸರಣ ಮಾಡಿದರು.

1896: ಇಟಲಿಯ ಖ್ಯಾತ ವಿಜ್ಞಾನಿ ಮಾರ್ಕೋನಿ ರೇಡಿಯೊ ಕಂಡುಹಿಡಿದ ತಮ್ಮ ಸಂಶೋಧನೆಗೆ ಪೇಟೆಂಟ್‌ಗೆ ಅರ್ಜಿ ಸಲ್ಲಿಸಿದರು. 1897, ಜು. 2ರಂದು ಅವರಿಗೆ ಹಕ್ಕುಸ್ವಾಮ್ಯ ನೀಡಲಾಯಿತು. ಈ ಸಂಶೋಧನೆಗೆ ಅವರು ನೊಬೆಲ್ ಪ್ರಶಸ್ತಿ ಪಡೆದಿದ್ದಾರೆ.

1946:ಪ್ರಜಾಭಿಮತದಿಂದ ಇಟಲಿಯು ಗಣರಾಜ್ಯವಾಗಿ ಪರಿವರ್ತಿತವಾಯಿತು.

1966: ಚಂದ್ರನ ಮೇಲೆ ಕಾಲಿಟ್ಟ ಮೊದಲ ಪ್ರಥಮ ನಾಸಾ ನೌಕೆ ಎಂದು ಹೆಸರಾದ ‘ಸರ್ವೇಯರ್ 1’ ಇಂದು ಯಶಸ್ವಿಯಾಗಿ ಚಂದ್ರನ ಮೇಲಿಳಿಯಿತು.

1974: ಮಾಲಿ ದೇಶದಿಂದ ಸಂವಿಧಾನ ಅಂಗೀಕಾರ.

1988: ಸಿಐಎಚ್ ಎಂಬ ಕಂಪ್ಯೂಟರ್ ವೈರಸ್‌ನ್ನು ತೈವಾನ್‌ನಲ್ಲಿ ಕಂಡುಹಿಡಿಯಲಾಯಿತು.

2003: ಹೋರಾಟಗಾರ್ತಿ ಆ್ಯಂಗ್‌ಸಾನ್ ಸೂಕಿ ಅವರ ಬಂಧನದ ನಂತರ ಮ್ಯಾನ್ಮಾರ್‌ನಲ್ಲಿ ಆಡಳಿತಾರೂಢ ಸೇನಾಪಡೆ ಅಧಿಕಾರಿಗಳು ದೇಶದ ಎಲ್ಲ ಕಾಲೇಜು, ವಿಶ್ವವಿದ್ಯಾನಿಲಯಗಳನ್ನು ಅನಿರ್ದಿಷ್ಟ ಅವಧಿಗೆ ಮುಚ್ಚಲು ಆದೇಶಿಸಿದರು.

2009: ಸ್ವಿಟ್ಝರ್ಲೆಂಡ್ ಆರ್ಥಿಕ ಹಿಂಜರಿತಕ್ಕೆ ಒಳಗಾಯಿತು.

2015: ಭೂತಾನ್‌ನಲ್ಲಿ 100 ಸ್ವಯಂ ಸೇವಕರು 1 ಗಂಟೆಯ ಅವಧಿಯಲ್ಲಿ 49,672 ಗಿಡಗಳನ್ನು ನೆಡುವುದರ ಮೂಲಕ ಗಿನ್ನೆಸ್ ವಿಶ್ವದಾಖಲೆ ನಿರ್ಮಿಸಿದರು.

2017: ಪ್ಯಾರಿಸ್ ಹವಾಗುಣ ಒಪ್ಪಂದದಿಂದ ಅಮೆರಿಕ ಹಿಂದೆ ಸರಿಯಲಿದೆ ಎಂದು ಆ ದೇಶದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದರು.

1943: ಸಂಗೀತ ಸಂಯೋಜಕ, ಗಾಯಕ, ಗೀತ ರಚನಾಕಾರ ಇಳಯರಾಜ ಜನ್ಮದಿನ.

1956: ಚಿತ್ರ ನಿರ್ದೇಶಕ ತಮಿಳುನಾಡಿನ ಮಣಿರತ್ನಂ ಜನ್ಮದಿನ.

1988: ಬಾಲಿವುಡ್‌ನ ದಂತಕತೆ, ಚಿತ್ರ ನಿರ್ದೇಶಕ ರಾಜ್ ಕಪೂರ್ ನಿಧನ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X