Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಮುಖ್ಯಸ್ಥೆ...

ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಮುಖ್ಯಸ್ಥೆ ರಮ್ಯಾ ಟ್ವಿಟರ್ ಖಾತೆ ಮಾಯ

ವಾರ್ತಾಭಾರತಿವಾರ್ತಾಭಾರತಿ2 Jun 2019 10:55 AM IST
share
ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಮುಖ್ಯಸ್ಥೆ ರಮ್ಯಾ ಟ್ವಿಟರ್ ಖಾತೆ ಮಾಯ

  ಹೊಸದಿಲ್ಲಿ, ಜೂ.2: ಕಾಂಗ್ರೆಸ್ ವಕ್ತಾರೆ ದಿವ್ಯಾ ಸ್ಪಂದನಾ ತನ್ನ ಟ್ವಿಟರ್ ಖಾತೆಯನ್ನು ಅಳಿಸಿಹಾಕಿರುವಂತೆ ಕಾಣುತ್ತಿದೆ. ಕನ್ನಡ ಚಿತ್ರರಂಗದಲ್ಲಿ ರಮ್ಯಾ ಎಂದೇ ಖ್ಯಾತಿ ಪಡೆದಿರುವ ಸ್ಪಂದನಾರ ಪ್ರೊಫೈಲ್ ಪೇಜ್‌ನಲ್ಲಿ ‘ಈ ಖಾತೆ ಅಸ್ತಿತ್ವದಲ್ಲಿಲ್ಲ’’ ಎಂದು ಬರೆಯಲಾಗಿದೆ. ಶನಿವಾರ ಬೆಳಗ್ಗೆಯಿಂದ ಸ್ಪಂದನಾರ ಟ್ವಿಟರ್ ಖಾತೆಯಲ್ಲಿ ಯಾವುದೇ ಟ್ವೀಟ್‌ಗಳು ಕಾಣಿಸಿಕೊಂಡಿಲ್ಲ. ಅವರ ಟ್ವಿಟರ್ ಬಯೋದಲ್ಲಿ ಅವರು ಕಾಂಗ್ರೆಸ್ ಸಾಮಾಜಿಕ ತಾಣದ ಮುಖ್ಯಸ್ಥರು ಎಂದು ನಮೂದಿಸಲಾಗಿಲ್ಲ.

 ಸ್ಪಂದನಾ ಟ್ವಿಟರ್‌ನಿಂದ ಮಾಯವಾಗಲು ಕಾರಣವೇನೆಂಬ ಕುರಿತು ಕಾಂಗ್ರೆಸ್ ಆಗಲಿ ಅಥವಾ ಸ್ಪಂದನಾ ಅವರಾಗಲಿ ಅಧಿಕೃತವಾಗಿ ಖಚಿತಪಡಿಸಿಲ್ಲ. ಕಾಂಗ್ರೆಸ್‌ನಿಂದ ದೂರವಾಗಿದ್ದೀರಾ? ಎಂದು ಸ್ಪಂದನಾರ ಬಳಿ ಸುದ್ದಿಸಂಸ್ಥೆಯೊಂದು ಪ್ರಶ್ನಿಸಿದಾಗ, ನಿಮ್ಮ ಸುದ್ದಿ ಮೂಲ ತಪ್ಪು ಎಂದು ಪ್ರತಿಕ್ರಿಯಿಸಿದರು.

 ಸ್ಪಂದನಾ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮದ ಮುಖ್ಯಸ್ಥೆಯಾಗಿದ್ದು, ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಉಪಸ್ಥಿತಿಗೆ ಹೊಸ ತಿರುವು ನೀಡಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ. ಬಿಜೆಪಿಯನ್ನು ಟೀಕಿಸಲು ಅವರ ಟ್ವಿಟರ್‌ನ್ನು ಹೆಚ್ಚು ಬಳಸುತ್ತಿದ್ದರು. ತನ್ನ ಕೊನೆಯ ಟ್ವೀಟ್‌ನಲ್ಲಿ ನೂತನ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಅಭಿನಂದನೆ ಸಲ್ಲಿಸಿದ್ದರು.

ಗುರುವಾರ ತನ್ನ ವಕ್ತಾರರು ಟಿವಿ ಚರ್ಚೆಗಳಲ್ಲಿ ಒಂದು ತಿಂಗಳ ಕಾಲ ಭಾಗವಹಿಸದಂತೆ ಕಾಂಗ್ರೆಸ್ ನಿಷೇಧ ಹೇರಿತ್ತು. ಎಲ್ಲ ಮಾಧ್ಯಮ ಚಾನಲ್‌ಗಳು/ಸಂಪಾದಕರು ತಮ್ಮ ಶೋಗಳಲ್ಲಿ ಕಾಂಗ್ರೆಸ್ ಪ್ರತಿನಿಧಿಗಳಿಗೆ ಸ್ಥಾನ ನೀಡದಂತೆ ಮನವಿ ಮಾಡುತ್ತಿದ್ದೇವೆ ಎಂದು ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲಾ ಇತ್ತೀಚೆಗೆ ಟ್ವೀಟ್ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X