Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಳೆಕೋಟೆ ನುಸ್ರತುಲ್ ಮಸಾಕೀನ್‌ನಿಂದ...

ಹಳೆಕೋಟೆ ನುಸ್ರತುಲ್ ಮಸಾಕೀನ್‌ನಿಂದ ಸೌಹಾರ್ದ ಇಫ್ತಾರ್ ಕೂಟ

ವಾರ್ತಾಭಾರತಿವಾರ್ತಾಭಾರತಿ2 Jun 2019 6:13 PM IST
share
ಹಳೆಕೋಟೆ ನುಸ್ರತುಲ್ ಮಸಾಕೀನ್‌ನಿಂದ ಸೌಹಾರ್ದ ಇಫ್ತಾರ್ ಕೂಟ

ಉಳ್ಳಾಲ, ಜೂ.2: ಸೌಹಾರ್ದ ಇಫ್ತಾರ್ ಕೂಟ ಅಯೋಜಿಸುವ ಮೂಲಕ ಉಳ್ಳಾಲ ಭಾಗದಲ್ಲಿ ಧರ್ಮಗಳ ನಡುವೆ ಪರಸ್ಪರ ಪ್ರೀತಿ ವಿಶ್ವಾಸ ಮೂಡಿಸಲು ಸಾಧ್ಯವಿದೆ. ಇಂತಹ ಕಾರ್ಯಕ್ರಮ ನಡೆಸುತ್ತಿರುವ ಸಂಘಟಕರ ಪ್ರಯತ್ನ ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.

ಅಳೇಕಲ ನುಸ್ರತುಲ್ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಪೊಸಕುರಲ್ ಬಳಗದ ಸಹಕಾರದಿಂದ ಹಳೆಕೋಟೆ ಹಝ್ರತ್ ಸೈಯದ್ ಮದನಿ ಶಾಲೆಯಲ್ಲಿ ಶನಿವಾರ ನಡೆದ ಆರನೇ ವರ್ಷದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಅವರು ಮಾತನಾಡಿದರು.

ಪೆರ್ಮನ್ನೂರು ಸಂತ ಸೆಬಾಸ್ಟಿಯನ್ ಚರ್ಚ್‌ನ ಧರ್ಮಗುರು ಫಾ.ಡಾ.ಜೆ.ಬಿ.ಸಲ್ದಾನ ಮಾತನಾಡಿ ಅಮೆರಿಕಾದಲ್ಲಿ ಚರ್ಚೊಂದು ಪ್ರತಿ ಶುಕ್ರವಾರ ಮಸೀದಿಯಾಗಿ ಮಾರ್ಪಾಡುತ್ತದೆ. ಇದು ಪ್ರಸ್ತುತ ದಿನಗಳಲ್ಲಿ ಮಾನವರು ಸೌಹಾರ್ದತ್ತ ಮುನ್ನಡೆಯುತ್ತಿರುವುದನ್ನು ತೋರಿಸುತ್ತದೆ. ಎಲ್ಲಾ ಧರ್ಮೀಯರು ಪವಿತ್ರ ಯಾತ್ರೆ ಕೈಗೊಳ್ಳಲು ಹಾತೊರೆಯುತ್ತಾರೆ. ಆದರೆ ಪರರ ಸೇವೆ ಮಾಡುವ ಗುಣ ಪ್ರತಿಯೊಬ್ಬರಲ್ಲೂ ಬಂದಾಗ ಸೌಹಾರ್ದಕ್ಕೆ ಎಂದಿಗೂ ಧಕ್ಕೆ ಬಾರದು ಎಂದರು.

ಉಳ್ಳಾಲ ಸೈಯದ್ ಮದನಿ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಮಾತನಾಡಿ ಸರ್ವ ಧರ್ಮೀಯರನ್ನು ಇಫ್ತಾರ್‌ಗೆ ಕರೆಯುವ ಉದ್ದೇಶ ಪರಿಸರದಲ್ಲಿ ಬರುವ ಕೆಡುಕುಗಳನ್ನು ತಡೆಯಲು ಮತ್ತು ಊರಿನಲ್ಲಿ ಶಾಂತಿ, ಸೌಹಾರ್ದಕ್ಕೆ ಭದ್ರ ಬುನಾದಿ ಹಾಕುವ ಪ್ರಯತ್ನವಾಗಿದೆ. ಉಳ್ಳಾಲದಲ್ಲಿ ಮುಂದೆಂದಿಗೂ ಶಾಂತಿ ಕದಡುವುದಕ್ಕೆ ಅವಕಾಶ ನೀಡಬಾರದು ಎಂದರು.

ದೇರಳಕಟ್ಟೆ ಶ್ರೀ ಅಯ್ಯಪ್ಪದೇವಸ್ಥಾನದ ಅಧ್ಯಕ್ಷ ಚಂದ್ರಹಾಸ ಅಡ್ಯಂತಾಯ, ಹಳೆಕೋಟೆ ಮಸ್ಜಿದುಲ್ ಕರೀಂ ಖತೀಬ್ ಉಸ್ಮಾನ್ ಸಅದಿ, ನಗರಸಭೆಯ ಮಾಜಿ ಸದಸ್ಯ ಫಾರೂಕ್ ಯು.ಎಚ್., ಸಲಾಂ ಮದನಿ ಉಸ್ತಾದ್, ಜಮಾಅತ್ ಸದಸ್ಯ ಅಲಿಮೋನು ಉಪಸ್ಥಿತರಿದ್ದರು.

ನುಸ್ರತುಲ್ ಮಸಾಕೀನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುಹಮ್ಮದ್ ತ್ವಾಹ ಸ್ವಾಗತಿಸಿದರು. ಪೊಸಕುರಲ್ ನಿರ್ದೇಶಕ ವಿದ್ಯಾಧರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಶಿಕ್ಷಕ ಕೆ.ಎಂ.ಕೆ.ಮಂಜನಾಡಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X