Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಂಜಾರ ಸಮುದಾಯಕ್ಕೆ ಎಲ್ಲ ರಾಜ್ಯದಲ್ಲೂ...

ಬಂಜಾರ ಸಮುದಾಯಕ್ಕೆ ಎಲ್ಲ ರಾಜ್ಯದಲ್ಲೂ ಒಂದೊಂದು ರೀತಿಯ ಮೀಸಲಾತಿ: ದಾಸರಾಮ್ ನಾಯ್ಕ್ ವಿಷಾದ

ವಾರ್ತಾಭಾರತಿವಾರ್ತಾಭಾರತಿ2 Jun 2019 9:30 PM IST
share

ಬೆಂಗಳೂರು, ಜೂ.2: ದೇಶದಲ್ಲಿ 10 ಕೋಟಿ ಬಂಜಾರ ಸಮುದಾಯದವರಿದ್ದರೂ ಎಲ್ಲ ರಾಜ್ಯದಲ್ಲೂ ಒಂದೊಂದು ರೀತಿಯ ಮೀಸಲಾತಿ ನೀಡುವ ಮೂಲಕ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ತೆಲಂಗಾಣ ಬಂಜಾರ ಹಕ್ಕು ಸಮಿತಿ ಅಧ್ಯಕ್ಷ ದಾಸರಾಮ್ ನಾಯ್ಕ್ ವಿಷಾದಿಸಿದ್ದಾರೆ.

ರವಿವಾರ ನಗರದ ಕೆಇಬಿ ಸಭಾಂಗಣದಲ್ಲಿ ರಾಷ್ಟ್ರೀಯ ಗೋರ್ ಬಂಜಾರ ಸೇನಾ ಹಾಗೂ ಗೋರೂರ್ ಸೇವಾ ಫೌಂಡೇಶನ್ ವತಿಯಿಂದ ಏರ್ಪಡಿಸಿದ್ದ ರಾಜ್ಯ ಮಟ್ಟದ ಗೋರ್-ಬಂಜಾರ್ ವಧು-ವರರ ಪರಿಚಯ ಅನ್ವೇಷಣೆ ಮತ್ತು ಗೋರೂರ್ ಸೇವಾ ಫೌಂಡೇಶನ್ ಶಾಖೆ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಬಂಜಾರ ಸಮುದಾಯವು ದೇಶದ 7 ರಾಜ್ಯದಲ್ಲಿ ಎಸ್ಸಿ, 7 ರಾಜ್ಯದಲ್ಲಿ ಎಸ್ಟಿ, 4 ರಾಜ್ಯದಲ್ಲಿ ಒಬಿಸಿ ಎಂದು ಪರಿಗಣಿಸಲಾಗುತ್ತಿದ್ದು, ಶಿಕ್ಷಣ, ಉದ್ಯೋಗದಲ್ಲಿ ವಂಚಿತರಾಗುತ್ತಿದ್ದೇವೆ. ಆದ್ದರಿಂದ ಬಂಜಾರ ಸಮುದಾಯವನ್ನು ಒಂದೇ ಪಂಗಡಕ್ಕೆ ಸೇರಿಸಿ ನಮ್ಮ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಸಮಾಜದಲ್ಲಿ ನಮ್ಮ ಜನಾಂಗದವರರಿಗೆ ಕಳ್ಳರು, ವಲಸೆ ಹೋಗುವವರು, ಉದ್ಯೋಗ ಹೀನರು ಎಂಬಿತ್ಯಾದಿ ಅರ್ಥ ಕಲ್ಪಿಸಿದ್ದಾರೆ. ಇದು ಬದಲಾಗಬೇಕಾದರೆ ಹೆಚ್ಚಿನ ಮೀಸಲಾತಿ, ಅಧಿಕಾರ ನೀಡಬೇಕು. ರಾಜ್ಯದಲ್ಲಿ ನಮ್ಮ ಸಮುದಾಯಕ್ಕೆ ಸ್ಥಾನಮಾನ ನೀಡಲಾಗಿದೆಯೇ ಹೊರತು ಅಧಿಕಾರ ನೀಡಿಲ್ಲ. ಇನ್ನು ಕೆಲ ರಾಜ್ಯದಲ್ಲಿ ಸ್ಥಾನ ಮಾನವನ್ನೇ ನೀಡಿಲ್ಲ. ಆದ್ದರಿಂದ ಸಮುದಾಯದ ಛೋರಿ, ಛೋರಾರ್, ವೊಳಕ್, ಪಛಾಣೋ ಸೇರಿದಂತೆ ಎಲ್ಲರೂ ಸೇರಿ ಹೋರಾಟ ನಡೆಸಬೇಕಾಗಿದೆ ಎಂದರು.

ಬಂಜಾರ ಸಮುದಾಯದ ವಿಶೇಷವಾದ ಸಂಸ್ಕೃತಿ ಹೊಂದಿದ್ದು, 3 ಸಾವಿರ ವರ್ಷಗಳ ಇತಿಹಾಸ ಹೊಂದಿದೆ. ಇತ್ತೀಚಿನ ದಿನಗಳಲ್ಲಿ ಸಮುದಾಯದಲ್ಲಿ ವಿಚ್ಛೇದನ ಹೆಚ್ಚಾಗುತ್ತಿದ್ದು, ಗಂಡು - ಹೆಣ್ಣು ಪರಸ್ಪರ ನೇರ ಭೇಟಿ, ವಿಷಯ ಹಂಚಿಕೆಯಿಂದ ತಮ್ಮ ವೈವಾಹಿಕ ಜೀವನ ಚೆನ್ನಾಗಿ ನಡೆಸಲು ವಧು- ವರರ ಸಮಾವೇಶ ನಡೆಸಲಾಗಿದೆ ಎಂದರು.

ಇದೇ ವೇಳೆ ಬಾಮಸೇಫ್ ರಾಜ್ಯಾಧ್ಯಕ್ಷ ಎಸ್.ಜಿ.ಶೀಲವಂತ ಅವರು ಹಿಂದಿ ಯಿಂದ ಕನ್ನಡಕ್ಕೆ ಭಾಷಾಂತರಿಸಿದ ರಾಷ್ಟ್ರೀಯ ವಾಲೆಮಾರಿ ಜನಜಾತಿ ಮೋರ್ಚಾ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಸಾಲೂರು ಮಠದ ಸೈನಾಭಗತ್ ಸ್ವಾಮಿ, ಗೋರೂರ್ ಸೇವಟ ಫೌಂಡೇಶನ್ ಟ್ರಸ್ಟ್‌ನ ರಾಜ್ಯಾಧ್ಯಕ್ಷ ಕೆ.ಡಿ.ನಾಯ್ಕ್, ಉಪಾಧ್ಯಕ್ಷ ಹರಿದಾಸ್ ನಾಯ್ಕ್, ಪ್ರಧಾನ ಕಾರ್ಯದರ್ಶಿ ಹನುಮಂತ ನಾಯ್ಕ್, ಕಿರುತರೆ ನಟ ಎ.ಆರ್.ಗೋವಿಂದಸ್ವಾಮಿ ಉಪಸ್ಥಿತರಿದ್ದರು.

ಕಡಿಮೆ ಜನಸಂಖ್ಯೆ ಹೊಂದಿರುವ ಮೇಲ್ವರ್ಗದವರಿಗೆ ಹಕ್ಕು ಮತ್ತು ಅಧಿಕಾರ ದೊರೆಯುತ್ತಿದೆ. ಬಂಜಾರ ಸಮುದಾಯದವರು ದೇಶದಲ್ಲಿ 10 ಕೋಟಿ ಜನಸಂಖ್ಯೆ ಹೊಂದಿದ್ದರೂ, ನಮ್ಮ ಹಕ್ಕಿಗಾಗಿ ಭಿಕ್ಷೆ ಬೇಡುವ ಪರಿಸ್ಥಿತಿ ಬಂದಿದೆ.

-ದಾಸರಾಮ್ ನಾಯ್ಕ್ ತೆಲಂಗಾಣ ಬಂಜಾರ ಹಕ್ಕು ಸಮಿತಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X