Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೊಹ್ಲಿಗೆ ಗಾಯದ ಭೀತಿ

ಕೊಹ್ಲಿಗೆ ಗಾಯದ ಭೀತಿ

ವಾರ್ತಾಭಾರತಿವಾರ್ತಾಭಾರತಿ2 Jun 2019 11:39 PM IST
share
ಕೊಹ್ಲಿಗೆ ಗಾಯದ ಭೀತಿ

ಲಂಡನ್, ಜೂ.2: ದಕ್ಷಿಣ ಆಫ್ರಿಕ ವಿರುದ್ಧ ಜೂ.5 ರಂದು ನಡೆಯಲಿರುವ ಭಾರತದ ಮೊದಲ ಐಸಿಸಿ ವಿಶ್ವಕಪ್ ಪಂದ್ಯಕ್ಕಿಂತ ಮೊದಲು ನಾಯಕ ವಿರಾಟ್ ಕೊಹ್ಲಿ ಗಾಯದ ಭೀತಿಗೆ ಒಳಗಾಗಿದ್ದಾರೆ.

ಶನಿವಾರ ಸೌಥಾಂಪ್ಟನ್‌ನಲ್ಲಿ ನಡೆದ ತಂಡದ ತರಬೇತಿಯ ವೇಳೆ ಕೊಹ್ಲಿ ಬಲ ಹೆಬ್ಬೆರಳಿಗೆ ಗಾಯವಾಗಿದೆ. ನೆಟ್‌ನಲ್ಲಿ ಫೀಲ್ಡಿಂಗ್ ಅಭ್ಯಾಸ ನಡೆಸುವಾಗ ಗಾಯವಾಗಿದೆಯೇ? ಎಂಬ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ. ಐಸ್‌ನಿಂದ ತುಂಬಿರುವ ಗ್ಲಾಸ್‌ಗೆ ಕೊಹ್ಲಿ ತನ್ನ ಬೆರಳನ್ನು ಮುಳುಗಿಸಿದ್ದರು. ನೆಟ್ ಅಭ್ಯಾಸದ ಮುಗಿದ ಬಳಿಕ ಪೆವಿಲಿಯನ್‌ಗೆ ವಾಪಸಾಗಿದ್ದರು. ಇದಕ್ಕೂ ಮೊದಲು ತಂಡದ ಫಿಜಿಯೋಥೆರಪಿಸ್ಟ್ ಪ್ಯಾಟ್ರಿಕ್ ಫರ್ಹರ್ಟ್ ಕೊಹ್ಲಿ ಅವರಿಗೆ ದೀರ್ಘ ಸಮಯ ಚಿಕಿತ್ಸೆ ನೀಡಿದರು.

ಟೀಮ್ ಮ್ಯಾನೇಜ್‌ಮೆಂಟ್ ಈತನಕ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ದಕ್ಷಿಣ ಆಫ್ರಿಕ ವಿರುದ್ಧ ಬುಧವಾರ ಭಾರತ ತನ್ನ ಮೊದಲ ಪಂದ್ಯ ಆಡಲಿರುವ ಹಿನ್ನೆಲೆಯಲ್ಲಿ ಕೊಹ್ಲಿಗೆ ಆಗಿರುವ ಗಾಯ ಹೆಚ್ಚು ಗಮನ ಸೆಳೆದಿದೆ. ಭಾರತ ವಿಶ್ವಕಪ್‌ನಲ್ಲಿ ಆಡಲಿರುವ ಮೊದಲ ಪಂದ್ಯಕ್ಕೆ ಇನ್ನೂ 3 ದಿನ ಬಾಕಿ ಉಳಿದಿದ್ದು, ಗಾಯ ಗಂಭೀರವಾಗಿರದೇ ಇದ್ದರೆ ಸರಿಯಾದ ಸಮಯಕ್ಕೆ ಚೇತರಿಸಿಕೊಳ್ಳಬಹುದು.

ಬ್ಯಾಟಿಂಗ್ ಮಾಡುವಾಗ ಕೊಹ್ಲಿ ಹೆಬ್ಬೆರಳಿಗೆ ಚೆಂಡಿನ ಏಟು ತಾಗಿದೆ. ಈ ಹಂತದಲ್ಲಿ ಚಿಂತಿಸುವ ಅಗತ್ಯವಿಲ್ಲ ಎಂದು ತಂಡದ ಮೂಲಗಳು ಪಿಟಿಐಗೆ ತಿಳಿಸಿವೆ.

ಭಾರತ ಈಗಾಗಲೇ ಗಾಯದ ಸಮಸ್ಯೆ ಎದುರಿಸುತ್ತಿದ್ದು, ಕೊಹ್ಲಿ ಹೊಸ ಸೇರ್ಪಡೆ. ಮಧ್ಯಮ ಕ್ರಮಾಂಕದ ದಾಂಡಿಗ ಕೇದಾರ್ ಜಾಧವ್ ಭುಜನೋವಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಆಲ್‌ರೌಂಡರ್ ವಿಜಯ ಶಂಕರ್ ಮೊಣಕೈಗೆ ಗಾಯವಾಗಿರುವ ಕಾರಣ ನ್ಯೂಝಿಲ್ಯಾಂಡ್ ವಿರುದ್ಧ ವಿಶ್ವಕಪ್‌ನ ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X