Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮುಹಮ್ಮದ್ ಸಲಾಹ್ ರ ರಮಝಾನ್ ಉಪವಾಸ ಆಚರಣೆ...

ಮುಹಮ್ಮದ್ ಸಲಾಹ್ ರ ರಮಝಾನ್ ಉಪವಾಸ ಆಚರಣೆ ಬಗ್ಗೆ ಲಿವರ್ ಪೂಲ್ ಮ್ಯಾನೇಜರ್ ಹೇಳಿದ್ದು ಹೀಗೆ…

ವಾರ್ತಾಭಾರತಿವಾರ್ತಾಭಾರತಿ3 Jun 2019 5:27 PM IST
share
ಮುಹಮ್ಮದ್ ಸಲಾಹ್ ರ ರಮಝಾನ್ ಉಪವಾಸ ಆಚರಣೆ ಬಗ್ಗೆ ಲಿವರ್ ಪೂಲ್ ಮ್ಯಾನೇಜರ್ ಹೇಳಿದ್ದು ಹೀಗೆ…

ಪ್ರತಿಷ್ಠಿತ ಯುಎಫ್‍ಎಫ್‍ಎ ಚಾಂಪಿಯನ್ಸ್ ಲೀಗ್ ನಲ್ಲಿ ಲಿವರ್ ಪೂಲ್ ಜಯ ಸಾಧಿಸಿರುವ ಹಿನ್ನೆಲೆಯಲ್ಲಿ ವಿಜೇತ ತಂಡದ ಮ್ಯಾನೇಜರ್ ಜರ್ಗನ್ ಕ್ಲಾಪ್ಪ್ ಅವರು ತಮ್ಮ ತಂಡದ ಇಬ್ಬರು ಮುಸ್ಲಿಂ ಆಟಗಾರರಾದ ಮುಹಮ್ಮದ್ ಸಲಾಹ್ ಹಾಗೂ ಸದಿಯೋ ಮೇನ್ ಅವರ ರಮಝಾನ್ ಉಪವಾಸ ಆಚರಣೆ ಕುರಿತಂತೆ ಆಡಿರುವ ಮಾತುಗಳು ಮೆಚ್ಚುಗೆಗೆ ಪಾತ್ರವಾಗಿದೆ.

ಪವಿತ್ರ ರಮಝಾನ್ ತಿಂಗಳಲ್ಲಿ ಸಂಪ್ರದಾಯದಂತೆ ತಮ್ಮ ತಂಡದ ಮುಸ್ಲಿಂ ಆಟಗಾರರು ಉಪವಾಸ ಆಚರಿಸುತ್ತಿರುವುದರಿಂದ ಹಾಗೂ ಫೈನಲ್ ಪಂದ್ಯದ ದಿನದಂದೂ ಉಪವಾಸ ಆಚರಿಸುವ ಬಗ್ಗೆ ತನಗೆ ಯಾವ ಸಮಸ್ಯೆಯೂ ಇಲ್ಲವೆಂದು ಕ್ಲಾಪ್ಪ್ ಹೇಳಿದ್ದರು.

ಇಸ್ಲಾಮಿಕ್ ಸಂಪ್ರದಾಯಗಳನ್ನು ಗೌರವಿಸುವುದಾಗಿ ಹೇಳಿದ ಕ್ಲಾಪ್ಪ್, ರಮಝಾನ್ ಪೂರ್ವ ಹಾಗೂ ರಮಝಾನ್ ಸಂದರ್ಭ ತಮ್ಮ ಇಬ್ಬರು ಆಫ್ರಿಕನ್ ಮುಸ್ಲಿಂ ತಾರಾ ಆಟಗಾರರ ನಿರ್ವಹಣೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

“ನನ್ನ ಆಟಗಾರರ ಉಪವಾಸದಿಂದ ನನಗೆ ಯಾವುದೇ ಸಮಸ್ಯೆಯಿಲ್ಲ. ನಾನು ಅವರ ಧರ್ಮವನ್ನು ಗೌರವಿಸುತ್ತೇನೆ. ಅವರು ಉಪವಾಸ ಆಚರಿಸಿದಾಗಲೂ, ಆಚರಿಸದೇ ಇದ್ದಾಗಲೂ ಅತ್ಯುತ್ತಮವಾಗಿ ಆಟವಾಡಿದ್ದಾರೆ. ಪ್ರಾರ್ಥನೆ ಸಲ್ಲಿಸಲಿದ್ದುದರಿಂದ ಹಲವು ದಿನ ಮೇನ್ ಅಥವಾ ಸಲಾಹ್ ಡ್ರೆಸ್ಸಿಂಗ್ ರೂಮ್ ಗೆ ತಡವಾಗಿ ಆಗಮಿಸಿದ್ದುಂಟು. ಫುಟ್ಬಾಲ್ ಗಿಂತಲೂ ಹಲವು ಪ್ರಮುಖ ವಿಚಾರಗಳಿವೆ'' ಎಂದು ಜರ್ಗನ್ ಕ್ಲಾಪ್ಪ್ ಹೇಳಿದ್ದಾರೆ.

ಫೈನಲ್ ಪಂದ್ಯದಲ್ಲಿ ಸಲಾಹ್ ಅವರ ಗೋಲ್ ಲಿವರ್‍ ಪೂಲ್ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿತ್ತೆಂಬುದನ್ನು ಇಲ್ಲಿ ಸ್ಮರಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X