Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋಮಾಂಸ ಸೇವನೆಯನ್ನು ತಡೆಯುವುದು ಹಿಂಸೆಯ...

ಗೋಮಾಂಸ ಸೇವನೆಯನ್ನು ತಡೆಯುವುದು ಹಿಂಸೆಯ ಇನ್ನೊಂದು ರೂಪ ಎಂದಿದ್ದ ಗಾಂಧಿ: ಹೊಸ ಪುಸ್ತಕದಲ್ಲಿ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ3 Jun 2019 8:41 PM IST
share
ಗೋಮಾಂಸ ಸೇವನೆಯನ್ನು ತಡೆಯುವುದು ಹಿಂಸೆಯ ಇನ್ನೊಂದು ರೂಪ ಎಂದಿದ್ದ ಗಾಂಧಿ: ಹೊಸ ಪುಸ್ತಕದಲ್ಲಿ ಬಹಿರಂಗ

ಹೊಸದಿಲ್ಲಿ, ಜೂ.3: ಮಹಾತ್ಮಾ ಗಾಂಧಿ ಗೋಮಾಂಸ ಭಕ್ಷಣೆಯನ್ನು ಕಟುವಾಗಿ ವಿರೋಧಿಸಿರಬಹುದು. ಆದರೆ ಒಬ್ಬ ವ್ಯಕ್ತಿಯನ್ನು ಆತನ ಇಷ್ಟದ ಆಹಾರ ಸೇವಿಸದಂತೆ ತಡೆಯುವುದೂ ಹಿಂಸೆಗಿಂತ ಕಡಿಮೆಯಲ್ಲ ಎಂದು ಅವರು ಭಾವಿಸಿದ್ದರು ಎಂದು ಗಾಂಧಿ ಕುರಿತ ಹೊಸ ಪುಸ್ತಕ ಬಹಿರಂಗಪಡಿಸಿದೆ.

ಗಾಂಧಿ ಗೋಹತ್ಯೆಯನ್ನು ವಿರೋಧಿಸುತ್ತಿದ್ದರಾದರೂ ಮಾಂಸಾಹಾರಿಗಳ ಜೊತೆ ಅವರು ಮುಕ್ತವಾಗಿ ಬೆರೆಯುತ್ತಿದ್ದರು ಎಂದು ಅಮೆರಿಕ ಮೂಲದ ಇತಿಹಾಸತಜ್ಞ ನಿಕೊ ಸ್ಲೇಟ್ ಅವರು ತನ್ನ ‘ಗಾಂಧೀಸ್ ಸರ್ಚ್ ಫಾರ್ ದ ಪರ್ಫೆಕ್ಟ್ ಡಾಯಟ್’ ಪುಸ್ತಕದಲ್ಲಿ ಬರೆದಿದ್ದಾರೆ. “ನಾನು ಓರ್ವ ಸಸ್ಯಾಹಾರಿ ಮತ್ತು ಆಹಾರ ಸುಧಾರಣಾವಾದಿ ಎನ್ನುವುದು ಎಲ್ಲರಿಗೂ ಗೊತ್ತು. ಅಹಿಂಸೆ ಎನ್ನುವುದು ಮಾನವರಷ್ಟೇ ಕೆಳಹಂತದ ಪ್ರಾಣಿಗಳಿಗೂ ಅನ್ವಯವಾಗುತ್ತದೆ ಮತ್ತು ನಾನು ಮಾಂಸಾಹಾರಿಗಳ ಜೊತೆಯೂ ಮುಕ್ತವಾಗಿ ಬೆರೆಯುತ್ತೇನೆ ಎನ್ನುವುದೂ ಸಾಮಾನ್ಯವಾಗಿ ಎಲ್ಲರಿಗೂ ತಿಳಿದ ವಿಷಯ” ಎಂದು ಗಾಂಧೀಜಿ ಹೇಳಿರುವುದನ್ನು ಸ್ಲೇಟ್ ತನ್ನ ಪುಸ್ತಕದಲ್ಲಿ ದಾಖಲಿಸಿದ್ದಾರೆ.

ಗಾಂಧಿಯ ಭಾರತದಲ್ಲಿ ಒಂದು ವಿಭಜನಾತ್ಮಕ ವಿಷಯವಾಗಿದ್ದ ಗೋಹತ್ಯೆ 2015ರಲ್ಲಿ ದಾದ್ರಿಯಲ್ಲಿ ಗೋಹತ್ಯೆಯ ಅನುಮಾನದಲ್ಲಿ 52ರ ಹರೆಯದ ಮುಹಮ್ಮದ್ ಅಖ್ಲಾಕ್ ಎಂಬವರನ್ನು ಗುಂಪು ಹತ್ಯೆ ನಡೆಸಿದ ನಂತರ ಸಂಘರ್ಷ ಸೃಷ್ಟಿಸುವ ವಿಷಯವಾಯಿತು. ಈ ಪುಸ್ತಕದ ಪ್ರಕಾರ, ಗಾಂಧಿ, ಗೋಹತ್ಯೆಯನ್ನು ತಡೆಯಲು ಹಿಂಸೆಯನ್ನು ಬಳಸುವುದನ್ನು ವಿರೋಧಿಸುವ ಜೊತೆಗೆ ಮುಸ್ಲಿಮರನ್ನು ಖಳರನ್ನಾಗಿ ಬಿಂಬಿಸಲು ಗೋರಕ್ಷಣೆಯನ್ನು ಬಳಸುವುದನ್ನೂ ವಿರೋಧಿಸಿದ್ದರು. ಓರ್ವ ವ್ಯಕ್ತಿ ತನ್ನಿಷ್ಟದ ಆಹಾರ ಸೇವಿಸದಂತೆ ತಡೆಯುವುದು ಹಿಂಸೆಯೇ ಹೊರತು ಅಹಿಂಸೆಯಲ್ಲ. ಅದು ಧರ್ಮವೂ ಅಲ್ಲ, ಬದಲಿಗೆ ಗೋವನ್ನು ರಕ್ಷಿಸಲು ಮುಸ್ಲಿಂ ಸಹೋದರನನ್ನು ಹತ್ಯೆ ಮಾಡಲು ಬಳಸುವ ಸಾಧನ ಎಂದು ಗಾಂಧಿ ತಿಳಿಸಿದ್ದರು.

ತಾನು ಯಾವುದೇ ಹಿಂದು ಅಥವಾ ಮುಸ್ಲಿಮರು ಮಾಂಸವನ್ನ ಬಳಸುವುದನ್ನು ನಾನು ನಿಷೇಧಿಸಿದ್ದೇನೆ ಎಂಬ ಹೇಳಿಕೆಗಳನ್ನೂ ಗಾಂಧಿ ನಿರಾಕರಿಸಿದ್ದರು ಎಂದು ಪುಸ್ತಕದಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X