Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಳೆದ 24 ಗಂಟೆಗಳಲ್ಲಿ ವಿಶ್ವದ 15 ಅತಿ...

ಕಳೆದ 24 ಗಂಟೆಗಳಲ್ಲಿ ವಿಶ್ವದ 15 ಅತಿ ಹೆಚ್ಚಿನ ತಾಪಮಾನದ ಸ್ಥಳಗಳಲ್ಲಿ 8 ಭಾರತದಲ್ಲಿದ್ದವು

ವಾರ್ತಾಭಾರತಿವಾರ್ತಾಭಾರತಿ3 Jun 2019 10:29 PM IST
share
ಕಳೆದ 24 ಗಂಟೆಗಳಲ್ಲಿ ವಿಶ್ವದ 15 ಅತಿ ಹೆಚ್ಚಿನ ತಾಪಮಾನದ ಸ್ಥಳಗಳಲ್ಲಿ 8 ಭಾರತದಲ್ಲಿದ್ದವು

ಹೊಸದಿಲ್ಲಿ,ಜೂ.3: ಕಳೆದ 24 ಗಂಟೆಗಳಲ್ಲಿ ವಿಶ್ವದಲ್ಲಿ ಅತ್ಯಂತ ಹೆಚ್ಚಿನ ತಾಪಮಾನವಿದ್ದ 15 ಸ್ಥಳಗಳ ಪೈಕಿ ಎಂಟು ಭಾರತದಲ್ಲಿ ಮತ್ತು ಏಳು ನೆರೆಯ ಪಾಕಿಸ್ತಾನದಲ್ಲಿದ್ದವು ಎಂದು ಹವಾಮಾನ ನಿಗಾ ಜಾಲತಾಣ ಎಲ್ ಡೊರಾಡೋ ತನ್ನ ವರದಿಯಲ್ಲಿ ತಿಳಿಸಿದೆ.

ರಾಜಸ್ಥಾನದ ಚುರು ಸೋಮವಾರ 48.9 ಡಿ.ಸೆ.ನಷ್ಟು ಅತ್ಯಧಿಕ ತಾಪಮಾನವನ್ನು ದಾಖಲಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.

ಚುರುದಲ್ಲಿ ಉಷ್ಣ ಮಾರುತ ಎಚ್ಚರಿಕೆಯನ್ನು ಹೊರಡಿಸಿದ್ದು,ಸರಕಾರಿ ಆಸ್ಪತ್ರೆಗಳು ಎಮರ್ಜನ್ಸಿ ವಾರ್ಡ್‌ಗಳನ್ನು ಹೆಚ್ಚುವರಿ ಏರ್ ಕಂಡಿಷನರ್‌ಗಳು,ಕೂಲರ್‌ಗಳು ಮತ್ತು ಔಷಧಿಗಳಿಂದ ಸನ್ನದ್ಧಗೊಳಿಸಿವೆ ಎಂದು ಚುರು ಹೆಚ್ಚುವರಿ ಜಿಲ್ಲಾಧಿಕಾರಿ ರಾಮರತನ್ ಸೋಂಕಾರಿಯಾ ತಿಳಿಸಿದರು.

ಥಾರ್ ಮರುಭೂಮಿಗೆ ಹೆಬ್ಬಾಗಿಲು ಎಂದು ಹೆಸರಾಗಿರುವ ಚುರುದಲ್ಲಿ ಬಿಸಿಲಿನ ಕಾವನ್ನು ತಗ್ಗಿಸಲು ಮತ್ತು ಡಾಂಬರ್ ಕರಗದಿರಲು ರಸ್ತೆಗಳ ಮೇಲೆ ನೀರು ಸುರಿಯಲಾಗುತ್ತಿದೆ ಎಂದರು.

ರಾಜಸ್ಥಾನದ ಸಿಖಾರ್‌ನಲ್ಲಿ ರವಿವಾರ ರೈತನೋರ್ವ ಬಿಸಲಿನ ಝಳದಿಂದ ಸಾವನ್ನಪ್ಪಿದ್ದಾನೆ ಎಂದು ಸರಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ದಿಲ್ಲಿಯಲ್ಲಿ ರವಿವಾರ ತಾಪಮಾನ 44.6 ಡಿ.ಸೆ.ಇತ್ತು. ತನ್ನ ಡೆಲಿವರಿ ಬಾಯ್‌ಗಳನ್ನು ಒಂದು ಗ್ಲಾಸ್ ತಣ್ಣೀರಿನೊಂದಿಗೆ ಬರ ಮಾಡಿಕೊಳ್ಳುವಂತೆ ಆಹಾರ ಪೂರೈಕೆ ಆ್ಯಪ್ ರೊಮಾಟೊ ಗ್ರಾಹಕರನ್ನು ಕೋರಿಕೊಂಡಿತ್ತು.

ಸೋಮವಾರ ಪಶ್ಚಿಮ ರಾಜಸ್ಥಾನ ಮತ್ತು ಮಧ್ಯಪ್ರದೇಶದ ಕೆಲವೆಡೆಗಳಲ್ಲಿ ಉಷ್ಣ ಮಾರುತ ಎಚ್ಚರಿಕೆಗಳನ್ನು ಹೊರಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X