Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. 35ನೇ ಕೊರಿಯನ್ ವೈದ್ಯಕೀಯ ಶಿಕ್ಷಣ...

35ನೇ ಕೊರಿಯನ್ ವೈದ್ಯಕೀಯ ಶಿಕ್ಷಣ ಕಾಂಗ್ರೆಸ್‌ನಲ್ಲಿ ಜಿಎಂಯು ಕುಲಪತಿ ಪ್ರೊ. ಹೊಸ್ಸಮ್ ಹಮ್ದಿ

ವಾರ್ತಾಭಾರತಿವಾರ್ತಾಭಾರತಿ3 Jun 2019 11:02 PM IST
share
35ನೇ ಕೊರಿಯನ್ ವೈದ್ಯಕೀಯ ಶಿಕ್ಷಣ ಕಾಂಗ್ರೆಸ್‌ನಲ್ಲಿ ಜಿಎಂಯು ಕುಲಪತಿ ಪ್ರೊ. ಹೊಸ್ಸಮ್ ಹಮ್ದಿ

ಬುಸನ್, ಜೂ.3: ದಕ್ಷಿಣ ಕೊರಿಯದ ಬುಸನ್ ನಗರದಲ್ಲಿ ಇತ್ತೀಚೆಗೆ ನಡೆದ 35ನೇ ಕೊರಿಯನ್ ವೈದ್ಯಕೀಯ ಶಿಕ್ಷಣ ಕಾಂಗ್ರೆಸ್‌ನಲ್ಲಿ ಗಲ್ಫ್ ವೈದ್ಯಕೀಯ ವಿಶ್ವವಿದ್ಯಾನಿಲಯ (ಜಿಎಂಯು) ಅಜ್ಮನ್, ಇದರ ಕುಲಪತಿ ಪ್ರೊ. ಹೊಸ್ಸಮ್ ಹಮ್ದಿ ದಿಕ್ಸೂಚಿ ಭಾಷಣ ಮಾಡಿದರು.

ಕೊರಿಯ ವೈದ್ಯಕೀಯ ಕಾಲೇಜುಗಳ ಸಂಘ, ಕೊರಿಯನ್ ವೈದ್ಯಕೀಯ ಶಿಕ್ಷಣ ಸಂಘ ಆಯೋಜಿಸಿದ್ದ ಕಾಂಗ್ರೆಸ್‌ನ ವಿಷಯ ವೈದ್ಯಕೀಯ ಶಿಕ್ಷಣದಲ್ಲಿ ಕ್ರಿಯಾಶೀಲತೆ ಮತ್ತು ಮೌಲ್ಯಗಳು ಆಗಿತ್ತು ಮತ್ತು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಬದಲಾಗುತ್ತಿರುವ ವಿನ್ಯಾಸಗಳು ಮತ್ತು ಅವಕಾಶಗಳ ಶೋಧವಾಗಿತ್ತು.

ಭವಿಷ್ಯಕ್ಕಾಗಿ ವೈದ್ಯಕೀಯ ಶಿಕ್ಷಣದ ಪರಿವರ್ತನೆ: ಮಾಹಿತಿಯಾಧಾರಿತದಿಂದ ಪರಿವರ್ತನೆಯಾಧಾರಿತದವರೆಗೆ ವಿಷಯದ ಮೇಲೆ ಪ್ರೊ. ಹೊಸ್ಸಮ್ ಹಮ್ದಿಯವರು ದಿಕ್ಸೂಚಿ ಭಾಷಣ ಮಾಡಿದರು. ಕೊರಿಯದ 47 ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳ ಅತಿಥಿಗಳ ಜೊತೆಗೆ 500ಕ್ಕೂ ಅಧಿಕ ಜನರನ್ನುದ್ದೇಶಿಸಿ ಅವರು ಮಾತನಾಡಿದರು.

ಔಷಧಿ ಎನ್ನುವುದು ಸಮಾಜ ವಿಜ್ಞಾನ ಮತ್ತು ಅದು ಮಾನವನಿಗೆ ಸಂಬಂಧಪಟ್ಟಿದ್ದು ಎನ್ನುವುದನ್ನು ನಾವು ಮರೆಯಬಾರದು. ಮುಂದಿನ ಪೀಳಿಗೆಯ ಆರೋಗ್ಯ ವೃತ್ತಿಪರರು ಮುಂದಿನ ಪೀಳಿಗೆಯ ರೋಗಿಗಳಿಗೆ ಮೌಲ್ಯಾಧಾರಿತ ಆರೋಗ್ಯ ಸೇವೆ ವ್ಯವಸ್ಥೆಯಡಿ ಚಿಕಿತ್ಸೆ ನೀಡಲು ಸಮರ್ಥರಾಗಿರಬೇಕು ಎಂದು ಅವರು ತಿಳಿಸಿದರು.

ತನ್ನ ಭಾಷಣದ ಮೂಲಕ ನೆರೆದವರಿಗೆ ಅಮೂಲ್ಯ ಮಾಹಿತಿ ನೀಡಿದ ಪ್ರೊ. ಹೊಸ್ಸಮ್ ಹಮ್ದಿ ಅವರನ್ನು ಸಿಯೋಲ್ ವೈದ್ಯಕೀಯ ಕಾಲೇಜಿನ ಡೀನ್ ಸ್ಮರಣಿಕೆ ನೀಡಿ ಗೌರವಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X