Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 75 ವರ್ಷಗಳ ಬಳಿಕ ಭಾರತದ ಯೋಧರ ಪಾರ್ಥಿವ...

75 ವರ್ಷಗಳ ಬಳಿಕ ಭಾರತದ ಯೋಧರ ಪಾರ್ಥಿವ ಅವಶೇಷಗಳು ತಾಯ್ನಾಡಿಗೆ!

ವಾರ್ತಾಭಾರತಿವಾರ್ತಾಭಾರತಿ4 Jun 2019 9:20 PM IST
share
75 ವರ್ಷಗಳ ಬಳಿಕ ಭಾರತದ ಯೋಧರ ಪಾರ್ಥಿವ ಅವಶೇಷಗಳು ತಾಯ್ನಾಡಿಗೆ!

 ಹಿಸ್ಸಾರ್(ಹರ್ಯಾಣ),ಜೂ.4: ದ್ವಿತೀಯ ಮಹಾಯುದ್ಧದಲ್ಲಿ ಜರ್ಮನ್ ಪಡೆಗಳ ವಿರುದ್ಧ ಹೋರಾಡುತ್ತ ಬಲಿದಾನಗೈದಿದ್ದ ಬ್ರಿಟಿಷ್ ಭಾರತೀಯ ಸೇನೆಯ ಇಬ್ಬರು ಯೋಧರ ಅವಶೇಷಗಳನ್ನು ಅವರು ಸಾವನ್ನಪ್ಪಿದ ಸುಮಾರು 75 ವರ್ಷಗಳ ಬಳಿಕ ಸೋಮವಾರ ಇಟಲಿಯಿಂದ ಹಿಸ್ಸಾರ್ ಮತ್ತು ಝಜ್ಜರ್ ಜಿಲ್ಲೆಗಳ ಅವರ ಸ್ವಗ್ರಾಮಗಳಿಗೆ ತಂದು ಬಂಧುಗಳಿಗೆ ಹಸ್ತಾಂತರಿಸಲಾಗಿದೆ.

ಯೋಧರಾದ ಪಾಲು ರಾಮ್ ಮತ್ತು ಹರಿ ಸಿಂಗ್ ಅವರು ಬ್ರಿಟಿಷ್ ಭಾರತೀಯ ಸೇನೆಯ 13ನೇ ಫ್ರಾಂಟಿಯರ್ ಫೋರ್ಸ್ ರೈಫಲ್ಸ್‌ನ 4ನೇ ಬಟಾಲಿಯನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಪಾಲು ರಾಮ್ ತನ್ನ 19ನೇ ವಯಸ್ಸಿನಲ್ಲಿ 1944ರಲ್ಲಿ ಇಟಲಿಯ ಪಾಗ್ಗಿಯೊ ಅಲ್ಟೋದಲ್ಲಿ ಜರ್ಮನ್ ಪಡೆಗಳ ವಿರುದ್ಧ ಹೋರಾಡುತ್ತ ಪ್ರಾಣ ತೆತ್ತಿದ್ದರು ಎಂದು ಜಿಲ್ಲಾ ಸೈನಿಕ್ ಬೋರ್ಡ್‌ನ ಕ್ಯಾ.(ನಿವೃತ್ತ) ಪ್ರದೀಪ ಬಾಲಿ ತಿಳಿಸಿದರು. ಹರಿ ಸಿಂಗ್ ಯುದ್ಧದಲ್ಲಿ ಹೋರಾಡುವಾಗ ಅವರಿಗೆ 18 ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ.

ಯುದ್ಧದಲ್ಲಿ ಮೃತಪಟ್ಟವರ ಪಾರ್ಥಿವ ಅವಶೇಷಗಳು 1960ರ ದಶಕದಲ್ಲಿ ಇಟಲಿಯಲ್ಲಿ ಪತ್ತೆಯಾದ ಬಳಿಕ ಅವುಗಳನ್ನು ಗುರುತು ಹಚ್ಚುವ ಪ್ರಕ್ರಿಯೆ 2010ರವರೆಗೂ ಮುಂದುವರಿದಿತ್ತು. ಆರು ವರ್ಷಗಳ ಹಿಂದೆ ಇವರಿಬ್ಬರೂ ಐರೋಪ್ಯೇತರ ಯೋಧರೆನ್ನುವುದು ಡಿಎನ್‌ಎ ಪರೀಕ್ಷೆಯಲ್ಲಿ ತಿಳಿದುಬಂದಿತ್ತು. ಭಾರತೀಯ ಸೇನೆ ಮತ್ತು ಸಂಬಂಧಿತ ಇತರ ಪ್ರಾಧಿಕಾರಗಳ ನೆರವಿನಿಂದ ರಾಮ್ ಮತ್ತು ಸಿಂಗ್ ಕುಟುಂಬಗಳನ್ನು ಪತ್ತೆ ಹಚ್ಚಲು ಸಾಧ್ಯವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X