Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಮುಖ ಸಂಪುಟ ಸಮಿತಿಯಲ್ಲಿ ರಾಜನಾಥ್...

ಪ್ರಮುಖ ಸಂಪುಟ ಸಮಿತಿಯಲ್ಲಿ ರಾಜನಾಥ್ ಸಿಂಗ್ ಹೆಸರಿಲ್ಲ!: 8 ಸಂಪುಟ ಸಮಿತಿಗಳಲ್ಲಿ ಅಮಿತ್ ಶಾ

ವಾರ್ತಾಭಾರತಿವಾರ್ತಾಭಾರತಿ6 Jun 2019 12:42 PM IST
share
ಪ್ರಮುಖ ಸಂಪುಟ ಸಮಿತಿಯಲ್ಲಿ ರಾಜನಾಥ್ ಸಿಂಗ್ ಹೆಸರಿಲ್ಲ!: 8 ಸಂಪುಟ ಸಮಿತಿಗಳಲ್ಲಿ ಅಮಿತ್ ಶಾ

ಹೊಸದಿಲ್ಲಿ, ಜೂ.6: ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯಲ್ಲಿ ಘೋಷಿಸಿರುವ ಎಲ್ಲಾ ಎಂಟು ಪ್ರಮುಖ ಸಂಪುಟ ಸಮಿತಿಗಳಲ್ಲಿ ಗೃಹ ಸಚಿವ ಅಮಿತ್ ಶಾ ಇದ್ದರೆ,  ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವುಗಳಲ್ಲಿ ಕೇವಲ ಎರಡು ಸಮಿತಿಗಳ ಭಾಗವಾಗಿರುವುದು ಅಚ್ಚರಿ ಹುಟ್ಟಿಸಿದೆ. ಉಳಿದಂತೆ ಪ್ರಧಾನಿ ಆರು ಸಮಿತಿಗಳಲ್ಲಿದ್ದರೆ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಏಳು ಸಮಿತಿಗಳಲ್ಲಿ ಹಾಗೂ ರೈಲ್ವೆ ಸಚಿವ ಪಿಯುಷ್ ಗೋಯಲ್ ಐದು ಸಮಿತಿಗಳಲ್ಲಿದ್ದಾರೆ.

ಕಳೆದ ಅವಧಿಯಲ್ಲಿ ಗೃಹ ಸಚಿವರಾಗಿದ್ದ ಹಾಗೂ ಈ ಬಾರಿ ರಕ್ಷಣಾ ಸಚಿವರಾಗಿರುವ ರಾಜನಾಥ್ ಸಿಂಗ್  ಆರ್ಥಿಕ ವ್ಯವಹಾರಗಳ ಮತ್ತು ಭದ್ರತಾ ಸಂಪುಟ ಸಮಿತಿಗಳಲ್ಲಿದ್ದರೆ, ವಿವಿಧ ನೀತಿಗಳ ಬಗ್ಗೆ ನಿರ್ಧರಿಸುವ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ಅವರ ಹೆಸರಿಲ್ಲ. ಈ ಸಮಿತಿಯಲ್ಲಿ ಅಮಿತ್ ಶಾ ಹೊರತಾಗಿ, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ನರೇಂದ್ರ ತೋಮರ್, ರವಿಶಂಕರ್ ಪ್ರಸಾದ್, ಹರ್ಷ ವರ್ಧನ್, ಪಿಯೂಷ್ ಗೋಯಲ್, ಪ್ರಹ್ಲಾದ್ ಜೋಷಿ, ರಾಮ್ ವಿಲಾಸ್ ಪಾಸ್ವಾನ್, ಹರ್‍ ಸಿಮ್ರತ್ ಕೌರ್ ಬಾದಲ್ ಹಾಗೂ ಅರವಿಂದ್ ಸಾವಂತ್ ಇದ್ದಾರೆ.

ರಾಜನಾಥ್ ಸಿಂಗ್ ಅವರನ್ನು ಈ  ಸಮಿತಿಯಿಂದ ಹೊರಗಿಟ್ಟಿರುವುದು ಅಚ್ಚರಿ  ಹುಟ್ಟಿಸಿದೆ. ಸರಕಾರದಲ್ಲಿ ಅವರು ನಂ. 2 ಸ್ಥಾನ ಹೊಂದಿದ್ದಾರೆ. ಸಂಪ್ರದಾಯದಂತೆ ಪ್ರಧಾನಿ ಪ್ರಮಾಣವಚನ ಸ್ವೀಕರಿಸಿದ ತಕ್ಷಣ ಪ್ರಮಾಣವಚನ ಸ್ವೀಕರಿಸುವವರು  ಸಾಮಾನ್ಯವಾಗಿ  ಪ್ರಧಾನಿಯ ಅನುಪಸ್ಥಿತಿಯಲ್ಲಿ ಸಚಿವ ಸಂಪುಟದ ಹಾಗೂ ರಾಜಕೀಯ ವ್ಯವಹಾರಗಳ ಸಮಿತಿಯ  ಸಭೆಯ ಅಧ್ಯಕ್ಷತೆ ವಹಿಸುತ್ತಾರೆ. ಮೇಲಾಗಿ ನಿರ್ಮಲಾ ಸೀತಾರಾಮನ್ ಅವರು  ಈ ಹಿಂದೆ ರಕ್ಷಣಾ ಸಚಿವರಾಗಿದ್ದಾಗ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ಭಾಗವಾಗಿದ್ದರು.

ರಾಜನಾಥ್ ಸಿಂಗ್ ಅವರ ಹೆಸರು ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ಸಂಪುಟ ಸಮಿತಿ,  ಹೂಡಿಕೆ ಮತ್ತು ಅಭಿವೃದ್ಧಿ ಸಮಿತಿ, ಸಂಸದೀಯ ವ್ಯವಹಾರಗಳ ಸಮಿತಿ, ಆರ್ಥಿಕ ವ್ಯವಹಾರಗಳ ಸಮಿತಿ, ಹಾಗೂ ಕ್ಯಾಬಿನೆಟ್ ನೇಮಕಾತಿ ಸಮಿತಿಯಲ್ಲಿಲ್ಲ. ಕ್ಯಾಬಿನೆಟ್ ನೇಮಕಾತಿ ಸಮಿತಿಯಲ್ಲಿ ಕೇವಲ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಇದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X