Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ. ಬಂಗಾಳದ ಹುಡುಗರು ನೆಲ ಗುಡಿಸುವವರು,...

ಪ. ಬಂಗಾಳದ ಹುಡುಗರು ನೆಲ ಗುಡಿಸುವವರು, ಹುಡುಗಿಯರು ಬಾರ್ ಡ್ಯಾನ್ಸರ್ ಗಳು ಎಂದ ಮೇಘಾಲಯ ರಾಜ್ಯಪಾಲ!

ವಿವಾದ ಸೃಷ್ಟಿಸಿದ ತಥಾಗತ ರಾಯ್ ಟ್ವೀಟ್

ವಾರ್ತಾಭಾರತಿವಾರ್ತಾಭಾರತಿ6 Jun 2019 2:29 PM IST
share
ಪ. ಬಂಗಾಳದ ಹುಡುಗರು ನೆಲ ಗುಡಿಸುವವರು, ಹುಡುಗಿಯರು ಬಾರ್ ಡ್ಯಾನ್ಸರ್ ಗಳು ಎಂದ ಮೇಘಾಲಯ ರಾಜ್ಯಪಾಲ!

ಹೊಸದಿಲ್ಲಿ, ಜೂ.6: “ಪಶ್ಚಿಮ ಬಂಗಾಳ ಮಹಾನ್ ರಾಜ್ಯವಾಗಿ ಉಳಿದಿಲ್ಲ, ಬಂಗಾಳಿ ಹುಡುಗರು ನೆಲ ಗುಡಿಸುತ್ತಿದ್ದಾರೆ ಹಾಗೂ  ಹುಡುಗಿಯರು ಮುಂಬೈಯಲ್ಲಿ ಬಾರ್ ಡಾನ್ಸರ್ ಗಳಾಗಿದ್ದಾರೆ” ಎಂದು ಟ್ವೀಟ್ ಮಾಡಿ ಮೇಘಾಲಯದ ರಾಜ್ಯಪಾಲ ತಥಾಗತ ರಾಯ್ ವಿವಾದಕ್ಕೀಡಾಗಿದ್ದಾರೆ. ಕೆಲ ರಾಜ್ಯಗಳು ಹಿಂದಿ ಕಲಿಕೆಗೆ ತೋರುತ್ತಿರುವ ಆಕ್ಷೇಪದ ಹಿನ್ನೆಲೆಯಲ್ಲಿ ರಾಜ್ಯಪಾಲರ ಈ ಹೇಳಿಕೆ ಬಂದಿದೆ.

ಬಂಗಾಳಿಗಳು ಹಿಂದಿ ಕಲಿಕೆಗೆ ತೋರಿಸುತ್ತಿರುವ ವಿರೋಧ ಅಸಮರ್ಥನೀಯ ಹಾಗೂ ಇದು ರಾಜಕೀಯ ಕಾರಣಗಳಿಗಾಗಿ ಎಂದು ಬಿಜೆಪಿಯ ಮಾಜಿ ನಾಯಕರೂ ಆಗಿರುವ ರಾಯ್ ಸರಣಿ ಟ್ವೀಟ್ ಗಳಲ್ಲಿ ಹೇಳಿದ್ದಾರೆ.

“ಅಂತಹ ವಿರೋಧವೇನೂ ಇಲ್ಲ. ರಾಜಕೀಯ ಕಾರಣಗಳಿಗಾಗಿ ಸದ್ದು ಮಾಡುತ್ತಿದ್ದಾರೆ. ಅಸ್ಸಾಂ, ಮಹಾರಾಷ್ಟ್ರ ಮತ್ತು ಒಡಿಶಾ ಕೂಡ ಹಿಂದಿಯೇತರ ರಾಜ್ಯಗಳಾಗಿದ್ದರೂ ಅವರು ಹಿಂದಿ ವಿರೋಧಿಸುತ್ತಿಲ್ಲ. ಬಂಗಾಳವು ವಿದ್ಯಾಸಾಗರ, ವಿವೇಕಾನಂದ, ರಬೀಂದ್ರನಾಥ್ ಹಾಗೂ ನೇತಾಜಿ ಅವರ ನಾಡಾಗಿರುವುದರಿಂದ ಬಂಗಾಳಿಗಳು ಹಿಂದಿ ಏಕೆ ಕಲಿಯಬೇಕೆಂಬುದು ಎರಡನೇ ವಾದ'' ಎಂದು ರಾಯ್ ಟ್ವೀಟ್ ಮಾಡಿದ್ದಾರೆ.

“ಈ ಮಹಾನ್ ವ್ಯಕ್ತಿಗಳಿಗೆ ಹಾಗೂ ಹಿಂದಿ ಕಲಿಕೆಗೆ ವಿರೋಧಕ್ಕೆ ಏನು ಸಂಬಂಧ ?, ಎರಡನೆಯದಾಗಿ ಈ ಮಹಾನ್ ವ್ಯಕ್ತಿಗಳ ಯುಗ ಅಂತ್ಯವಾಗಿದೆ ಹಾಗೂ ಬಂಗಾಳ ಮಹಾನ್ ಆಗಿ ಈಗಿಲ್ಲ ಎಂದು ಅವರಿಗೆ ಯಾರು  ವಿವರಿಸುತ್ತಾರೆ ?, ಈಗ ಹರ್ಯಾಣದಿಂದ ಕೇರಳದ ತನಕ, ಬಂಗಾಳಿ ಹುಡುಗರು ಮನೆಗಳ ನೆಲ ಗುಡಿಸುತ್ತಿದ್ದಾರೆ ಹಾಗೂ ಹುಡುಗಿಯರು ಮುಂಬೈಯಲ್ಲಿ ಬಾರ್ ಡ್ಯಾನ್ಸರ್ ಗಳಾಗಿದ್ದಾರೆ. ಇದು ಹಿಂದೆ ಊಹಿಸುವುದು ಅಸಾಧ್ಯವಾಗಿತ್ತು'' ಎಂದು ಅವರು ಟ್ವೀಟ್ ಮಾಡಿದ್ದಾರೆ.

ರಾಯ್ ಅವರ ಬೆಂಬಲಿಗರು ಈ ಹೇಳಿಕೆಗಳನ್ನು ಸಮರ್ಥಿಸಿದ್ದಾರೆ. ಆದರೆ ಇತರ ರಾಜ್ಯಗಳ ಯುವಕರೂ ಇಂತಹುದೇ ಕೆಲಸ ಮಾಡುತ್ತಿದ್ದಾರೆ, ಅದು ಹಿಂದಿ ಕಲಿಯದ ಕಾರಣವಲ್ಲ, ಬದಲಾಗಿ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳ ಕೊರತೆಯಿಂದ ಎಂದು ಕೆಲ ಇತರರು ಹೇಳಿದ್ದಾರೆ.

 ತರುವಾಯ ತೃಣಮೂಲ ಕಾಂಗ್ರೆಸ್ ರಾಯ್ ಅವರ ಟ್ವೀಟ್ ವಿರುದ್ಧ ಪ್ರತಿಭಟಿಸಲು ನಿರ್ಧರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X