Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಮೂಹಿಕ ವಿವಾಹದಲ್ಲಿ ಪುತ್ರನ ಮದುವೆ...

ಸಾಮೂಹಿಕ ವಿವಾಹದಲ್ಲಿ ಪುತ್ರನ ಮದುವೆ ಮಾಡಿಸಿದ ಸಾಹಿತಿ ಕುಂ.ವೀರಭದ್ರಪ್ಪ

ವಾರ್ತಾಭಾರತಿವಾರ್ತಾಭಾರತಿ6 Jun 2019 6:40 PM IST
share
ಸಾಮೂಹಿಕ ವಿವಾಹದಲ್ಲಿ ಪುತ್ರನ ಮದುವೆ ಮಾಡಿಸಿದ ಸಾಹಿತಿ ಕುಂ.ವೀರಭದ್ರಪ್ಪ

ಚಿತ್ರದುರ್ಗ, ಜೂ. 6: ಹಿರಿಯ ಸಾಹಿತಿ ಕುಂ.ವೀರಭದ್ರಪ್ಪನವರು ತಮ್ಮ ಪುತ್ರನಿಗೆ ಮುರುಘ ರಾಜೇಂದ್ರ ಮಠದಲ್ಲಿ ಪ್ರತಿ ತಿಂಗಳು ನಡೆಯುವ ಸರಳ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಅಂತರ್ಜಾತಿ ಮದುವೆ ಮಾಡಿಸಿದ್ದಾರೆ.

ನಗರದ ಮುರುಘಾ ಮಠದ ಆವರಣದಲ್ಲಿ ನಡೆದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಕು.ವೀರಭದ್ರಪ್ಪನವರ ಪುತ್ರ ಪ್ರವರ ಕುಂ.ವಿ., ಅಂಬಿಕಾ ಅವರೊಂದಿಗೆ ಅಂತರ್ಜಾತಿ ವಿವಾಹವಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಈ ವೇಳೆ ನೂತನ ವಧು-ವರರನ್ನು ಉದ್ದೇಶಿಸಿ ಮಾತನಾಡಿದ ಶಿವಮೂರ್ತಿ ಶರಣರು, ಶ್ರೀಮಠದಲ್ಲಿ ನಡೆಯುವ ಅಂತರ್‌ಜಾತಿ, ಅಂತರ್‌ಧರ್ಮೀಯ ವಿವಾಹಗಳಿಂದು ಜಾತಿ-ಜಾತಿಗಳ ನಡುವೆ ಸಾಮರಸ್ಯ ಬೆಸೆಯುವಲ್ಲಿ ಮಹತ್ವದ ಪಾತ್ರವಹಿಸಿ, ಜಾತಿಪದ್ಧತಿ ಆಚರಣೆಯನ್ನು ಸಮಾಜದಲ್ಲಿ ಕಡಿಮೆಗೊಳಿಸಿವೆ ಎಂದರು.

ಅನುಭವ ಮಂಟಪದ ಮಹತ್ವ ಒಗ್ಗೂಡಿಸುವಿಕೆ, ಅಂದರೆ ಜಾತಿ-ಜಾತಿಗಳನ್ನು ಒಟ್ಟುಗೂಡಿಸುವುದು ಜೊತೆಗೆ ಮಾನವ ಮಾನವರ ನಡುವೆ ಸಾಮರಸ್ಯತೆಯನ್ನು ಬೆಸೆಯುವುದು, ಹೃದಯ ಹೃದಯಗಳ ನಡುವೆ ಸಾಮರಸ್ಯತೆ ಬೆಳೆಸುವುದು. ಇದನ್ನು 900 ವರ್ಷಗಳ ಹಿಂದೆಯೇ ಬಸವಾದಿ ಶರಣರು ಮಾಡಿದ್ದರು.

ಈ ಸಂಬಂಧದಲ್ಲಿ ಶಾಂತಿ ಸಾಮರಸ್ಯತೆ ಇರುತ್ತದೆ. ಒಗ್ಗೂಡುವಿಕೆಯಿಂದ ಜೀವನ ಆನಂದಮಯವಾಗುತ್ತದೆ. ಆದರೆ ಅಗಲಿಸುವಿಕೆಯಿಂದ ಅಶಾಂತಿ, ಅಸಮಾಧಾನಗಳು ತುಂಬಿರುತ್ತವೆ. 12ನೆ ಶತಮಾನದಲ್ಲೆ ಬಸವಾದಿ ಪ್ರಥಮರು ಹತ್ತಾರು ಸಮಾಜಮುಖಿ ಲೋಕಕಲ್ಯಾಣ ಕಾರ್ಯಗಳನ್ನು ಮಾಡುತ್ತಿದ್ದರು ಎಂದು ಶ್ರೀಗಳು ಸ್ಮರಿಸಿದರು.

ಇಂದು ಆರು ಅಂತರ್‌ಜಾತಿ ವಿವಾಹಗಳು ಸೇರಿದಂತೆ ಒಟ್ಟು 45 ಜೋಡಿಗಳು ಈ ಸರಳ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮೂಲಕ ಸಾಮಾಜಿಕ ಸಾಮರಸ್ಯತೆ, ಸಮಾನತೆ, ಮಾನವೀಯ ಕಾರ್ಯಗಳನ್ನು ಶ್ರೀಮಠವು ಮಾಡುತ್ತಿದೆ ಎಂದರು.
ಸಾಮೂಹಿಕ ವಿವಾಹ ಮಹೋತ್ಸವ ಮುಗಿದ ಬಳಿಕ ನೂತನ ವಧು-ವರರು, ಅತಿಥಿಗಳು ಎಲ್ಲರೂ ಸಸಿ ನೆಡುವುದರ ಮೂಲಕ ಮುರುಘಾವನದಲ್ಲಿ ವಿಶ್ವ ಪರಿಸರ ದಿನಾಚರಣೆಗೆ ಸಾಕ್ಷಿಯಾದರು. ಇದೇ ಸಂದರ್ಭದಲ್ಲಿ ಕೃಪಾಸಾಗರ್ ನಿರ್ದೇಶನದ 'ಸಾರ್ವಜನಿಕರಲ್ಲಿ ವಿನಂತಿ' ಸಿನೆಮಾ ಪೋಸ್ಟರ್‌ನ್ನು ಡಾ.ಶಿವಮೂರ್ತಿ ಮುರುಘಾ ಶರಣರು ಬಿಡುಗಡೆಗೊಳಿಸಿದರು.

ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್, ನಿವೃತ್ತ ನ್ಯಾಯಾಧೀಶ ಎಚ್.ಎಂ. ಭರತೇಶ್, ಕೆ.ವಿ.ಶಿವಕುಮಾರ್, ಸಾಹಿತಿ ಕುಂ.ವೀರಭದ್ರಪ್ಪ ದಂಪತಿ, ಕೆಪಿಟಿಸಿಎಲ್ ಅಧಿಕಾರಿ ಗುರುಮಲ್ಲಯ್ಯ, ಭೈರಮಂಗಲ ರಾಮೇಗೌಡ, ಪ್ರಕಾಶ್ ಕಂಬತ್ತಳ್ಳಿ, ಕೃಷ್ಣಮೂರ್ತಿ ಸೇರಿದಂತೆ ಇನ್ನಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X