Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಂಕಿತರ ರಕ್ತದಲ್ಲಿ ನಿಪಾಹ್ ವೈರಸ್ ಇಲ್ಲ:...

ಶಂಕಿತರ ರಕ್ತದಲ್ಲಿ ನಿಪಾಹ್ ವೈರಸ್ ಇಲ್ಲ: ನಿಟ್ಟುಸಿರುಬಿಟ್ಟ ಕೇರಳ

ವಾರ್ತಾಭಾರತಿವಾರ್ತಾಭಾರತಿ6 Jun 2019 8:58 PM IST
share
ಶಂಕಿತರ ರಕ್ತದಲ್ಲಿ ನಿಪಾಹ್ ವೈರಸ್ ಇಲ್ಲ: ನಿಟ್ಟುಸಿರುಬಿಟ್ಟ ಕೇರಳ

ಕೊಚ್ಚಿ, ಜೂ. 6: ನಿಪಾಹ್ ವೈರಸ್ ಸೋಂಕಿತ ಕಾಲೇಜು ವಿದ್ಯಾರ್ಥಿಗೆ ಚಿಕಿತ್ಸೆ ನೀಡಿದ್ದ ಮೂವರು ನರ್ಸ್‌ಗಳು ಹಾಗೂ ನರ್ಸಿಂಗ್ ಅಸಿಸ್ಟೆಂಟ್ ಸಹಿತ ಆರು ಮಂದಿಯ ರಕ್ತದ ಮಾದರಿಯಲ್ಲಿ ನಿಪಾಹ್ ವೈರಸ್ ಕಂಡು ಬಂದಿಲ್ಲ. ಇದು ನಿಪಾಹ್ ವೈರಸ್ ಹರಡುತ್ತಿಲ್ಲ ಎಂಬುದನ್ನು ದೃಢಪಡಿಸಿದೆ ಎಂದು ಕೇರಳದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಗುರುವಾರ ಹೇಳಿದ್ದಾರೆ.

ಕಳೆದ ವರ್ಷ 17 ಜನರ ಸಾವಿಗೆ ಕಾರಣವಾದ ನಿಪಾ ವೈರಸ್ ಸೋಂಕು ಹರಡುತ್ತಿರುವುದನ್ನು ತಡೆಯಲು ಯತ್ನಿಸುತ್ತಿರುವ ಕೇರಳದ ಅಧಿಕಾರಿಗಳಿಗೆ ಆರು ಮಂದಿಯ ರಕ್ತ ಮಾದರಿಯಲ್ಲಿ ನಿಪಾಹ್ ವೈರಸ್ ಕಂಡು ಬರದಿರುವುದು ಬಿಡುಗಡೆ ದೊರೆತಂತೆ ಆಗಿದೆ.

ನಿಪಾಹ್ ವೈರಸ್ ಸೋಂಕಿಗೆ ಒಳಗಾದ ಕಾಲೇಜು ವಿದ್ಯಾರ್ಥಿಯ ಸ್ಥಿತಿ ಸ್ಥಿರವಾಗಿದೆ. ಆತನನ್ನು ಸ್ಪರ್ಶಿಸಿದ 314 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ ಎಂದು ಹೊಸದಿಲ್ಲಿಯಲ್ಲಿರುವ ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

7ನೇ ವ್ಯಕ್ತಿಯ ರಕ್ತ ಮಾದರಿ ಪರೀಕ್ಷೆಯ ಫಲಿತಾಂಶಕ್ಕೆ ಕಾಯಲಾಗುತ್ತಿದೆ. ಆತನಿಗೆ ಕಲಮಶ್ಶೇರಿ ಸರಕಾರ ವೈದ್ಯಕೀಯ ಕಾಲೇಜಿನ ಪ್ರತ್ಯೇಕ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತನ ರಕ್ತದ ಮಾದರಿಯನ್ನು ಪುಣೆಯ ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ಪರೀಕ್ಷೆ ಮಾಡಲಾಗುತ್ತಿದೆ ಎಂದು ಸಚಿವೆ ತಿಳಿಸಿದ್ದಾರೆ.

ವಿವಿಧ ಜಿಲ್ಲೆಗಳಲ್ಲಿ ಒಟ್ಟು 314 ಜನರು ನಿಗಾದಲ್ಲಿ ಇದ್ದಾರೆ ಎಂದು ಸರಕಾರದ ಬುಲೆಟಿನ್ ಹೇಳಿದೆ. 314 ಮಂದಿಯಲ್ಲಿ 7 ಮಂದಿಯನ್ನು ಮೆಡಿಕಲ್ ಕಾಲೇಜು ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ಗೆ ವರ್ಗಾಯಿಸ ಲಾಗಿದೆ. ಶಂಕಿತರನ್ನು ಅತಿ ಶೀಘ್ರ ಪತ್ತೆ ಮಾಡಲು ಹಾಗೂ ಪರಿಶೀಲನೆ ನಡೆಸಲು ಕೇಂದ್ರ ಆರೋಗ್ಯ ಸಚಿವಾಲಯ ಆರು ಸದಸ್ಯರ ತಂಡವೊಂದನ್ನು ನಿಯೋಜಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X