Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಅಸಾಂವಿಧಾನಿಕ ಕಾಯ್ದೆ...

ಬಿಜೆಪಿ ಅಸಾಂವಿಧಾನಿಕ ಕಾಯ್ದೆ ಮಂಡಿಸುವುದಾದರೆ ನಾವೇಕೆ ಮಾಡಬಾರದು: ಚು. ಆಯೋಗಕ್ಕೆ ಮಿಝೊ ಪಕ್ಷದ ಉತ್ತರ

ವಾರ್ತಾಭಾರತಿವಾರ್ತಾಭಾರತಿ6 Jun 2019 10:42 PM IST
share
ಬಿಜೆಪಿ ಅಸಾಂವಿಧಾನಿಕ ಕಾಯ್ದೆ ಮಂಡಿಸುವುದಾದರೆ ನಾವೇಕೆ ಮಾಡಬಾರದು: ಚು. ಆಯೋಗಕ್ಕೆ ಮಿಝೊ ಪಕ್ಷದ ಉತ್ತರ

ಹೊಸದಿಲ್ಲಿ, ಜೂ.6: ಚುನಾವಣೆಯಲ್ಲಿ ಗೆದ್ದರೆ ರಾಜ್ಯ ವಿಧಾನಸಭೆಯಲ್ಲಿ ಭಾರತದಿಂದ ಪ್ರತ್ಯೇಕಗೊಳ್ಳುವ ಮಸೂದೆ ಮಂಡಿಸುತ್ತೇವೆ ಎಂದು ಚುನಾವಣೆ ಪ್ರಚಾರದ ಸಂದರ್ಭ ಭರವಸೆ ನೀಡಿರುವ ಮಿಝೊರಾಂನ ‘ಪ್ರಿಸಂ’ ಪಕ್ಷಕ್ಕೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.

ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ನಿಮ್ಮ ಪಕ್ಷದ ರಾಜಕೀಯ ಮಾನ್ಯತೆಯನ್ನು ಯಾಕೆ ರದ್ದುಗೊಳಿಸಬಾರದು ಎಂದು ಜೂನ್ 20ರೊಳಗೆ ತಿಳಿಸುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ ಎಂದು ವರದಿಯಾಗಿದೆ.

 ಪೀಪಲ್ಸ್ ರೆಪ್ರೆಸೆಂಟೇಷನ್ ಫಾರ್ ಐಡೆಂಟಿಟಿ ಆ್ಯಂಡ್ ಸ್ಟೇಟಸ್ ಆಫ್ ಮಿರೆರಾಂ(ಪ್ರಿಸಂ)ನ ಅಧ್ಯಕ್ಷ ವನ್‌ಲಾಲ್ರುತ ಎಪ್ರಿಲ್ 11ರಂದು ಈ ಹೇಳಿಕೆ ನೀಡಿದ್ದರು. ಚುನಾವಣಾ ಆಯೋಗದ ನೋಟಿಸ್ ಬಂದಿರುವುದನ್ನು ದೃಢೀಕರಿಸಿರುವ ವನ್‌ಲಾಲ್ರುತ , ಆಡಳಿತಾರೂಢ ಬಿಜೆಪಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಸಂಸತ್ತಿನಲ್ಲಿ ಮರು ಮಂಡಿಸುವುದಾದರೆ, ಈಶಾನ್ಯ ರಾಜ್ಯಗಳನ್ನು ಭಾರತದಿಂದ ಪ್ರತ್ಯೇಕಗೊಳಿಸುವ ಮಸೂದೆಯನ್ನು ತಮ್ಮ ಪಕ್ಷ ಯಾಕೆ ಮಂಡಿಸಬಾರದು ಎಂದು ಪ್ರಶ್ನಿಸಿದ್ದಾರೆ.

ಈ ಹಿಂದೆ ‘ಬೇರ್ಪಡುವ ಹಕ್ಕು’ ಮಸೂದೆಯನ್ನು ಮಂಡಿಸುವ ಭರವಸೆ ನೀಡಿದ್ದ ಪ್ರಿಸಂಗೆ ಚುನಾವಣಾ ಆಯೋಗ ನೋಟಿಸ್ ನೀಡಿತ್ತು. ಕಳೆದ ಮಾರ್ಚ್ 18ರಂದು ಆಯೋಗ ನೀಡಿದ್ದ ನೋಟಿಸ್‌ಗೆ ಮಾರ್ಚ್ 27ರಂದು ಉತ್ತರಿಸಿದ್ದೇವೆ. ಇದೀಗ ಈ ನೋಟಿಸ್‌ಗೂ ಉತ್ತರ ಸಿದ್ಧಪಡಿಸುತ್ತಿದ್ದು ಜೂನ್ 20ರೊಳಗೆ ಉತ್ತರಿಸುತ್ತೇವೆ ಎಂದು ಪ್ರಿಸಂನ ಪ್ರಧಾನ ಕಾರ್ಯದರ್ಶಿ(ರಾಜಕೀಯ ವ್ಯವಹಾರ) ರೀನಾ ಚಾಂಗ್ತು ಹೇಳಿದ್ದಾರೆ.

 ಈ ಹಿಂದೆ ನೀಡಿದ್ದ ಉತ್ತರವನ್ನೂ ನಾವು ಮತ್ತೆ ನೀಡಲಿದ್ದೇವೆ. ನಮ್ಮ ಹೇಳಿಕೆ ಸ್ಪಷ್ಟವಾಗಿದೆ ಎಂದವರು ಹೇಳಿದ್ದಾರೆ. ನಮ್ಮ ಹೇಳಿಕೆ ಸಂವಿಧಾನ ವಿರೋಧಿ, ದೇಶದ ಏಕತೆ ಮತ್ತು ಸಮಗ್ರತೆಯ ವಿರೋಧಿ ಎಂದು ಪರಿಗಣಿಸುವುದಾದರೆ ಬಿಜೆಪಿಯ ಹೇಳಿಕೆ ಕೂಡಾ ಇದೇ ವರ್ಗಕ್ಕೆ ಸೇರುವುದಿಲ್ಲವೇ. ಬಿಜೆಪಿಯ ಹೇಳಿಕೆ ದೇಶದ ಈಶಾನ್ಯ ಪ್ರದೇಶದ ಮೇಲೆ ಮಾತ್ರವಲ್ಲ, ದೇಶವನ್ನು ಜನಸಂಖ್ಯಾ ಆಧಾರದಲ್ಲಿ ವಿಭಜಿಸುವಂತಹ ಪರಿಣಾಮ ಬೀರುವುದಿಲ್ಲವೇ ಎಂದವರು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X