Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಜಾಗ್ರತ ಆಯೋಗದ ಉನ್ನತ...

ಕೇಂದ್ರ ಜಾಗ್ರತ ಆಯೋಗದ ಉನ್ನತ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಗಡುವು ವಿಸ್ತರಣೆ

ವಾರ್ತಾಭಾರತಿವಾರ್ತಾಭಾರತಿ7 Jun 2019 7:20 PM IST
share
ಕೇಂದ್ರ ಜಾಗ್ರತ ಆಯೋಗದ ಉನ್ನತ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಗಡುವು ವಿಸ್ತರಣೆ

 ಹೊಸದಿಲ್ಲಿ,ಜೂ.7: ಸೂಕ್ತ ಅಭ್ಯರ್ಥಿಗಳಿಂದ ಪ್ರತಿಕ್ರಿಯೆಯ ಕೊರತೆಯಿಂದಾಗಿ ಕೇಂದ್ರ ಜಾಗ್ರತ ಆಯೋಗ(ಸಿವಿಸಿ)ದ ಉನ್ನತ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸರಕಾರವು ಸತತ ಮೂರನೇ ಬಾರಿಗೆ ವಿಸ್ತರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಜಾಗ್ರತ ಆಯುಕ್ತ ಮತ್ತು ಜಾಗ್ರತ ಆಯುಕ್ತರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಸಿಬ್ಬಂದಿ ಸಚಿವಾಲಯವು ಮಾರ್ಚ್ ಅಂತ್ಯದಲ್ಲಿ ಆರಂಭಿಸಿತ್ತು.

ಸಚಿವಾಲಯಕ್ಕೆ ಅರ್ಜಿಗಳನ್ನು ಸಲ್ಲಿಸಲು ಮೇ 1 ಕೊನೆಯ ದಿನಾಂಕವಾಗಿದ್ದು,ಮೊದಲ ಬಾರಿಗೆ ಅದನ್ನು ಮೇ.22ಕ್ಕೆ ಮತ್ತು ನಂತರ ಜೂ.6ಕ್ಕೆ ವಿಸ್ತರಿಸಲಾಗಿತ್ತು. ಇದೀಗ ಅಂತಿಮ ದಿನಾಂಕವನ್ನು ಜೂ.17ಕ್ಕೆ ವಿಸ್ತರಿಸಲಾಗಿದೆ ಎಂದು ಸಚಿವಾಲಯವು ತಿಳಿಸಿದೆ.

ಹಾಲಿ ಕೇಂದ್ರ ಜಾಗ್ರತ ಆಯುಕ್ತ ಕೆ.ವಿ.ಚೌಧರಿ ಮತ್ತು ಜಾಗ್ರತ ಆಯುಕ್ತ ಟಿ.ಎಂ.ಭಾಸಿನ್ ಅವರು ಈ ತಿಂಗಳು ಸೇವೆಯಿಂದ ನಿವೃತ್ತರಾಗಲಿದ್ದಾರೆ.

 ಸಿವಿಸಿಯು ಓರ್ವ ಕೇಂದ್ರ ಜಾಗ್ರತ ಆಯುಕ್ತ ಮತ್ತು ಇಬ್ಬರು ಜಾಗ್ರತ ಆಯುಕ್ತರ ಹುದ್ದೆಗಳನ್ನು ಹೊಂದಿದ್ದು,ಎನ್‌ಐಎ ಮಾಜಿ ಮುಖ್ಯಸ್ಥ ಶರದ ಕುಮಾರ ಅವರು ಇನ್ನೋರ್ವ ಜಾಗ್ರತ ಆಯುಕ್ತರಾಗಿದ್ದಾರೆ.

ಸಾಕಷ್ಟು ಸಂಖ್ಯೆಯಲ್ಲಿ ಅರ್ಜಿಗಳು ಬಂದಿಲ್ಲ. ಹೆಚ್ಚು ಜನರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುವಂತೆ ಅಂತಿಮ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಹಿರಿಯ ಸರಕಾರಿ ಅಧಿಕಾರಿಯೋರ್ವರು ಶುಕ್ರವಾರ ಇಲ್ಲಿ ತಿಳಿಸಿದರು.

 ಆಸಕ್ತರು ಸಿಬ್ಬಂದಿ ಸಚಿವಾಲಯಕ್ಕೆ ಅರ್ಜಿ ಜೊತೆಗೆ ತಾವೇಕೆ ಈ ಹುದ್ದೆಗಳಿಗೆ ಅರ್ಹರು ಎನ್ನುವುದನ್ನು ಸಮರ್ಥಿಸಿಕೊಂಡು 300 ಶಬ್ದಗಳಿಗೆ ಮೀರದಂತೆ ಬರಹವನ್ನು ಸಲ್ಲಿಸಬೇಕಿದೆ. ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 25 ವರ್ಷಗಳ ಅನುಭವ ಹೊಂದಿರಬೇಕು. ಅಖಿಲ ಭಾರತ ಸೇವೆಗಳಲ್ಲಿರುವ ಅಥವಾ ಇದ್ದ ವ್ಯಕ್ತಿಗಳನ್ನು ಈ ಹುದ್ದೆಗಳಿಗೆ ನೇಮಿಸಲಾಗುತ್ತದೆ. ನಾಲ್ಕು ವರ್ಷಗಳಿಗೆ ಅಥವಾ ತಮಗೆ 65 ವರ್ಷಗಳಾಗುವವರೆಗೆ ಅವರು ಅಧಿಕಾರದಲ್ಲಿರುತ್ತಾರೆ ಎಂದು ಸಚಿವಾಲಯವು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X