Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇನೆ:...

ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇನೆ: ಎಚ್.ಡಿ.ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ7 Jun 2019 9:15 PM IST
share
ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇನೆ: ಎಚ್.ಡಿ.ದೇವೇಗೌಡ

ಬೆಂಗಳೂರು, ಜೂ.7: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲನ್ನು ಒಪ್ಪಿಕೊಳ್ಳುತ್ತಲೆ ಪಕ್ಷವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖ ಆಗಬೇಕಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿರುವ ಅವರು, ಬಿಜೆಪಿ 300ಕ್ಕೂ ಹೆಚ್ಚು ಸ್ಥಾನ ಗೆದ್ದಿರುವುದು ಮೋದಿ ಚಾಣಾಕ್ಷತನ ಅಂತ ನಾನು ಹೇಳಲ್ಲ. ಜನ ಬಿಜೆಪಿಯವರಿಗೆ ಮತ ಹಾಕಿದ್ದಾರೆ ಅಂತಷ್ಟೇ ಹೇಳಬಲ್ಲೆ. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್‌ಗೆ ಒಂದೊಂದೇ ಸ್ಥಾನ ಬಂದಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಎರಡನೇ ಸ್ಥಾನದಲ್ಲಿದೆ ಎಂದರು.

ನನ್ನ ಆರೋಗ್ಯ ಸರಿಯಿಲ್ಲ. ಆದರೂ. ಪಕ್ಷದ ಆರೋಗ್ಯ ಸರಿ ಮಾಡೋದು ನನ್ನ ಕೆಲಸ. ಸೋತರೂ ನಾನು ಸುಮ್ಮನೆ ಕೂತಿಲ್ಲ. ಸೋಲನ್ನ ಸವಾಲಾಗಿ ಸ್ವೀಕರಿಸುತ್ತೇನೆ. ಪಕ್ಷ ಸಂಘಟನೆಗೆ ವಯಸ್ಸು ಮುಖ್ಯವಲ್ಲ. ಪಕ್ಷ ಕಟ್ಟುವ ಶಕ್ತಿ ನನಗೆ ಇನ್ನೂ ಇದೆ. ಮತ್ತಷ್ಟು ಪಕ್ಷ ಸಂಘಟನೆ ಮಾಡೋಣ ಎಂದು ಪಕ್ಷದ ಕಾರ್ಯಕರ್ತರಿಗೆ ಅವರು ಕರೆ ನೀಡಿದರು.

ರೈಲಿನಲ್ಲಿ ಮಲಗಿಕೊಂಡು ದೆಹಲಿಗೆ ಹೋದವನು ನಾನು. ನನ್ನ ರೈತರನ್ನು ನಾನು ಯಾವತ್ತೂ ಬಿಟ್ಟುಕೊಟ್ಟಿಲ್ಲ. ಕೆಲವರು ಹಸಿರು ಟವೆಲನ್ನು  ಕೈಯ್ಯಲ್ಲಿಡಿದುಕೊಂಡು ತಿರುಗಿಸುತ್ತಾರೆ. ನಮ್ಮ ಪಕ್ಷದಲ್ಲಿ ತಿಂದು ಬೆಳೆದವರೇ ನಮಗೆ ಉಪದೇಶ ಮಾಡುತ್ತಾರೆ. ಪಕ್ಷ ಕಟ್ಟೋದು ನನ್ನ ಜವಾಬ್ದಾರಿ. ಎಲ್ಲಾ ವರ್ಗಗಳಿಗೂ 10-15 ಕೋಟಿ ರೂ.ಅನುದಾನ ನೀಡಿ ಎಂದು ಮೈತ್ರಿ ಸರಕಾರಕ್ಕೆ ಅವರು ಸೂಚಿಸಿದರು.

ಲಿಂಗಾಯತರಿಗೆ ನಾನು ಕೊಟ್ಟಷ್ಟು ಅವಕಾಶ ಯಾರು ಕೊಟ್ಟಿದ್ದಾರೆ. ಸಂಪುಟದಲ್ಲಿ ನಾನು ಅವಕಾಶ ಕೊಟ್ಟಿದ್ದೇನೆ. ಅವರ ಜೀವಮಾನದಲ್ಲಿ ಸಿಗದಷ್ಟು ಅವಕಾಶ ಕೊಟ್ಟಿದ್ದೇನೆ. ಆದರೂ ಲಿಂಗಾಯತರು ಜೆಡಿಎಸ್‌ಗೆ ಕೈಕೊಟ್ಟರು.

-ಎಚ್.ಡಿ.ದೇವೇಗೌಡ, ಜೆಡಿಎಸ್ ವರಿಷ್ಠ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X