Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 1,300 ಕೋ.ರೂ.ನಿಂದ ಆರಂಭಗೊಂಡಿದ್ದ...

1,300 ಕೋ.ರೂ.ನಿಂದ ಆರಂಭಗೊಂಡಿದ್ದ ಬ್ರಹ್ಮೋಸ್ ಇಂದು 40,000 ಕೋ.ರೂ.ಗಳ ವ್ಯವಹಾರದ ಸರದಾರ

ವಾರ್ತಾಭಾರತಿವಾರ್ತಾಭಾರತಿ7 Jun 2019 9:45 PM IST
share
1,300 ಕೋ.ರೂ.ನಿಂದ ಆರಂಭಗೊಂಡಿದ್ದ ಬ್ರಹ್ಮೋಸ್ ಇಂದು 40,000 ಕೋ.ರೂ.ಗಳ ವ್ಯವಹಾರದ ಸರದಾರ

  ಹೊಸದಿಲ್ಲಿ,ಜೂ.7: ಶಬ್ದಾತೀತ ದಾಳಿ ಕ್ಷಿಪಣಿಗಳ ತಯಾರಿಕೆಗಾಗಿ ಭಾರತ ಮತ್ತು ರಶ್ಯಾಗಳ ನಡುವೆ ಸಹಭಾಗಿತ್ವದೊಂದಿಗೆ 1,300 ಕೋ.ರೂ.ಗಳ ಆರಂಭಿಕ ಬಂಡವಾಳದಲ್ಲಿ ಆರಂಭಗೊಂಡಿದ್ದ ಬ್ರಹ್ಮೋಸ್ ಎರೋಸ್ಪೇಸ್‌ನ ವ್ಯವಹಾರವು ಇಂದು 40,000 ಕೋ.ರೂ.ಗಳ ಎತ್ತರವನ್ನು ತಲುಪಿದೆ ಎಂದು ಕಂಪನಿಯ ಸಿಇಒ ಮತ್ತು ಆಡಳಿತ ನಿರ್ದೇಶಕ ಸುಧೀರ್ ಮಿಶ್ರಾ ಅವರು ಶುಕ್ರವಾರ ಇಲ್ಲಿ ತಿಳಿಸಿದರು. ಶಬ್ದಾತೀತ ಕ್ಷಿಪಣಿ ಯೋಜನೆಯಂತೆ ಭಾರತ ಮತ್ತು ರಶ್ಯಾಗಳ ನಡುವೆ ಇನ್ನಷ್ಟು ಕ್ಷೇತ್ರಗಳಲ್ಲಿ ಜಂಟಿ ಉದ್ಯಮಗಳು ಇರಬೇಕಿದ್ದವು ಎಂದರು.

ಭಾರತೀಯ ಕೈಗಾರಿಕಾ ಒಕ್ಕೂಟವು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು,ರಶ್ಯಾ ಆರ್ಥಿಕ ಬಿಕ್ಕಟ್ಟಿನಲ್ಲಿದ್ದ ಸಂದರ್ಭದಲ್ಲಿ ಈ ಜಂಟಿ ಉದ್ಯಮವು ತಲೆಯೆತ್ತಿತ್ತು ಮತ್ತು ಭಾರತವು ಇನ್ನಷ್ಟು ಸಹಭಾಗಿತ್ವಗಳನ್ನು ಮಾಡಿಕೊಳ್ಳುವ ಮೂಲಕ ಆ ಸಂದರ್ಭದ ಲಾಭವೆತ್ತಬೇಕಿತ್ತು ಎಂದರು.

 ಭಾರತದ ಡಿಆರ್‌ಡಿಒ ಮತ್ತು ರಶ್ಯಾದ ಎನ್‌ಪಿಒ ಮಷಿನೋಸ್ಟ್ರೊಯೆನಿಯಾ ನಡುವೆ ಜಂಟಿ ಉದ್ಯಮವಾಗಿ 1998ರಲ್ಲಿ ಅಸ್ತಿತ್ವಕ್ಕೆ ಬಂದಿದ್ದ ಬ್ರಹ್ಮೋಸ್ ಭೂಮಿ,ವಾಯು ಮತ್ತು ಹಡಗುಗಳು ಹಾಗೂ ಜಲಾಂತರ್ಗಾಮಿ ಹೀಗೆ ಎಲ್ಲ ವೇದಿಕೆಗಳಿಂದಲೂ ಬಳಸಬಹುದಾದ ಕ್ಷಿಪಣಿಗಳನ್ನು ಉತ್ಪಾದಿಸುತ್ತಿದೆ.

ಈವರೆಗೂ ಕಂಪನಿಯು ನೇರ ಮತ್ತು ಪರೋಕ್ಷ ತೆರಿಗೆಗಳ ರೂಪದಲ್ಲಿ 4,000 ಕೋ.ರೂ.ಅಧಿಕ ಮೊತ್ತವನ್ನು ಸರಕಾರಕ್ಕೆ ಪಾವತಿಸಿದೆ ಎಂದು ಮಿಶ್ರಾ ತಿಳಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಬ್ರಹ್ಮೋಸ್ ಖರೀದಿಗೆ ವಿದೇಶಗಳು ಆಸಕ್ತಿಯನ್ನು ವ್ಯಕ್ತಪಡಿಸಿವೆ ಎಂದು ತಿಳಿಸದರಾದರೂ ಹೆಚ್ಚಿನ ವಿವರಗಳನ್ನು ನೀಡಲಿಲ್ಲ. ಬ್ರಹ್ಮೋಸ್ ಇಂದು 200ಕ್ಕೂ ಹೆಚ್ಚಿನ ಕೈಗಾರಿಕೆಗಳನ್ನು ತನ್ನ ಉದ್ಯಮ ಪಾಲುದಾರರನ್ನಾಗಿ ಹೊಂದಿದೆ ಹಾಗೂ ನೇರ ಮತ್ತು ಪರೋಕ್ಷವಾಗಿ 20,000ಕ್ಕೂ ಹೆಚ್ಚು ಜನರಿಗೆ ಉದ್ಯೋಗಗಳನ್ನು ನೀಡಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X