Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇವಂಟರ್ಸ್‌ ಮೊದಲಿನಂತೆ ಚೆನ್ನಾಗಿ...

ಕೇವಂಟರ್ಸ್‌ ಮೊದಲಿನಂತೆ ಚೆನ್ನಾಗಿ ಉಳಿದಿಲ್ಲ: ದಿಲ್ಲಿ ಉಚ್ಚ ನ್ಯಾಯಾಲಯ

ಕೇವಂಟರ್ಸ್‌ ಉತ್ಪನ್ನಗಳು ಸೇವನೆಗೆ ಸೂಕ್ತವಲ್ಲ ಎಂದ ನ್ಯಾಯಾಧೀಶರು

ವಾರ್ತಾಭಾರತಿವಾರ್ತಾಭಾರತಿ7 Jun 2019 11:28 PM IST
share
ಕೇವಂಟರ್ಸ್‌ ಮೊದಲಿನಂತೆ ಚೆನ್ನಾಗಿ ಉಳಿದಿಲ್ಲ: ದಿಲ್ಲಿ ಉಚ್ಚ ನ್ಯಾಯಾಲಯ

► ಸೂಪರ್ ಮಿಲ್ಕ್ ಪ್ರೊಡೆಕ್ಟ್ಸ್‌ನಿಂದ 2015ರಲ್ಲಿ ಕೇವಂಟರ್ಸ್‌ ಬ್ರಾಂಡ್ ಮರು ಲೋಕಾರ್ಪಣೆ

► ಪರವಾನಿಗೆದಾರರಿಂದ ಕೇವಂಟರ್ಸ್ ಹೆಸರಲ್ಲಿ ಕಳಪೆ ಗುಣಮಟ್ಟದ ಹಾಲು ಮಾರಾಟದ ಆರೋಪ

ಹೊಸದಿಲ್ಲಿ, ಜೂ. 7: ಭಾರತದ ಜನಪ್ರಿಯ ಮಿಲ್ಕ್‌ಶೇಕ್ ಬ್ರಾಂಡ್ ಕೇವಂಟರ್ಸ್‌ ಗುಣಮಟ್ಟ ಅದರ ಮುಖ್ಯ ಫ್ಯಾಕ್ಟರಿ 1970ರಲ್ಲಿ ಮುಚ್ಚುವ ಮೊದಲು ಇದ್ದಷ್ಟು ಚೆನ್ನಾಗಿ ಉಳಿದಿಲ್ಲ ಎಂದು ದಿಲ್ಲಿ ಉಚ್ಚ ನ್ಯಾಯಾಲಯ ಗುರುವಾರ ಹೇಳಿದೆ. 2015ರಲ್ಲಿ ಕೇವಂಟರ್ಸ್‌ ಬ್ರಾಂಡ್‌ನ ಹಾಲಿನ ಉತ್ಪನ್ನಗಳನ್ನು ಮರು ಲೋಕಾರ್ಪಣೆಗೊಳಿಸಿದ ಸೂಪರ್ ಮಿಲ್ಕ್ ಪ್ರೊಡೆಕ್ಸ್ಟ್ ಲಿಮಿಟೆಡ್ ಮನವಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು. ಕೇವಂಟರ್ಸ್‌ ಬ್ರಾಂಡ್ ಹೆಸರಲ್ಲಿ ಕಳಪೆ ಗುಣಮಟ್ಟದ ಹಾಲಿನ ಉತ್ಪನ್ನವನ್ನು ತನ್ನ ಪರವಾನಿಗೆದಾರ ಪ್ರೈಮ್ ಇಂಟರ್‌ಗ್ಲೋಬ್ ಮಾರಾಟ ಮಾಡುತ್ತಿದೆ ಎಂದು ಆರೋಪಿಸಿ ಸೂಪರ್ ಮಿಲ್ಕ್ ಪ್ರೊಡೆಕ್ಸ್ಟ್ ಲಿಮಿಟೆಡ್ ದಿಲ್ಲಿ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿತ್ತು. ವಿಚಾರಣೆ ವೇಳೆ ನ್ಯಾಯಮೂರ್ತಿ ಜೆ.ಆರ್. ಲೋಧಾ ಅವರು ‘‘ಕೇವಂಟರ್ಸ್‌ ಗುಣಮಟ್ಟ ಮೊದಲಿದ್ದಷ್ಟು ಚೆನ್ನಾಗಿ ಉಳಿದಿಲ್ಲ. ನಿಮ್ಮ ಉತ್ಪನ್ನ ಸೇವನೆಗೆ ಸೂಕ್ತವಾಗಿಲ್ಲ. ನಿಮ್ಮ ಉತ್ಪನ್ನವನ್ನು ಬದಲಾಯಿಸಿ’’ ಎಂದು ಸೂಪರ್ ಮಿಲ್ಕ್‌ನ ವಕೀಲರಿಗೆ ಸೂಚಿಸಿತು.

 ಇದಕ್ಕೆ ತಮಾಷೆಯಾಗಿ ಪ್ರತಿಕ್ರಿಯಿಸಿದ ಕಂಪೆನಿಯ ವಕೀಲ, ಪ್ರೈಮ್ ಇಂಟರ್‌ಗ್ಲೋಬ್ ಮಾರಾಟ ಮಾಡಿದ ಉತ್ಪನ್ನವನ್ನು ನ್ಯಾಯಾಧೀಶರು ಖರೀದಿಸಿ ತಂದಿರಬಹುದು ಎಂದರು. ಇದಕ್ಕೆ ನ್ಯಾಯಮೂರ್ತಿ ಲೋಧಾ, ನನಗೆ ಹಲವು ಔಟ್‌ಲೆಟ್‌ಗಳಲ್ಲಿ ಒಂದೇ ಅನುಭವ ಆಗಿದೆ ಎಂದರು. ವಿವಾದವನ್ನು ಮದ್ಯಸ್ಥಿಕೆ ಮೂಲಕ ಬಗೆಹರಿಸಲು ಗಂಭೀರವಾಗಿ ಪ್ರಯತ್ನಿಸುವಂತೆ ನ್ಯಾಯಮೂರ್ತಿ ಸೂಚಿಸಿದರು. ಔಟ್‌ಲೆಟ್‌ಗಳು ಕೇವಂಟರ್ಸ್‌ ಹೆಸರಿನಲ್ಲಿ ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವುದಕ್ಕೆ ನಿರಾಕರಿಸುವುದಕ್ಕೆ ವಿರುದ್ಧವಾಗಿ ಯಾವುದೇ ಮಧ್ಯಂತರ ತಡೆಯಾಜ್ಞೆ ನೀಡುವುದಕ್ಕೆ ನ್ಯಾಯಾಲಯ ನಿರಾಕರಿಸಿತು.

ನ್ಯಾಯಾಲಯ ಈ ಪ್ರಕರಣದ ವಿಚಾರಣೆಯನ್ನು ಜುಲೈ 2ಕ್ಕೆ ಮುಂದೂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X