Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಮೂರರ ಬಾಲೆಯ ದೇಹದಾನ ಮಾಡಿದ ಪೋಷಕರು

​ಮೂರರ ಬಾಲೆಯ ದೇಹದಾನ ಮಾಡಿದ ಪೋಷಕರು

ವಾರ್ತಾಭಾರತಿವಾರ್ತಾಭಾರತಿ8 Jun 2019 10:48 AM IST
share
​ಮೂರರ ಬಾಲೆಯ ದೇಹದಾನ ಮಾಡಿದ ಪೋಷಕರು

ಜೈಪುರ: ಹೃದ್ರೋಗದಿಂದ ಸಾವನ್ನಪ್ಪಿದ ಮೂರು ವರ್ಷದ ಬಾಲಕಿಯ ದೇಹವನ್ನು ಪೋಷಕರು ಎಐಐಎಂಎಸ್‌ಗೆ ದಾನ ಮಾಡಿದ ಅಪರೂಪದ ಘಟನೆ ವರದಿಯಾಗಿದೆ. ದೇಹದಾನಕ್ಕೆ ಹಿಂದೇಟು ಹಾಕುತ್ತಿರುವ ಭಾರತದಲ್ಲಿ ಬಹುಶಃ ಇಷ್ಟು ಪುಟ್ಟ ಮಗುವಿನ ದೇಹದಾನಕ್ಕೆ ಪೋಷಕರು ಮುಂದಾಗಿರುವುದು ಇದೇ ಮೊದಲು.

ಜೋಧಪುರ ಎಐಐಎಂಎಸ್‌ನಲ್ಲಿ ಗುರುವಾರ ಈ ಮಗು ಮೃತಪಟ್ಟಿತ್ತು. ಈ ಮಗುವಿನ ದೇಹವನ್ನು ಪೋಷಕರು ದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದು ತಜ್ಞ ವೈದ್ಯರು ಹೇಳಿದ್ದಾರೆ.

ಪುಟ್ಟ ಬಾಲಕಿ ಜ್ಯೋತಿಯ ತಂದೆ ಉಮೈದ್ ಸಿಂಗ್, ಜೋಧಪುರ ರಸ್ತೆ ಸಾರಿಗೆ ಡಿಪೋಟದಲ್ಲಿ ಉಪ ಸಹಾಯಕ ವ್ಯವಸ್ಥಾಪಕ. ದುರದೃಷ್ಟವಶಾತ್ ಪುತ್ರಿ ಮೃತಪಟ್ಟಾಗ ಮಗುವಿನ ಅಂಗಾಂಗಗಳನ್ನು ದಾನ ಮಾಡಲು ಅವರು ಮುಂದಾದರು. ಆದರೆ ಅದು ಸಾಧ್ಯವಿಲ್ಲ ಎನ್ನುವುದನ್ನು ವೈದ್ಯರು ದೃಢಪಡಿಸಿದಾಗ ದೇಹ ದಾನಕ್ಕೆ ಮುಂದಾದರು.

"ನನ್ನ ಮಗುವಿನ ದೇಹ ದೇಶಕ್ಕಾಗಿ ಬಳಕೆಯಾಗುತ್ತಿದೆ ಎಂದು ತಿಳಿದು ಅತೀವ ಸಂತಸವಾಗಿದೆ. ಆಕೆ ಸದಾ ಜೀವಂತ ಇರಲು ನಾವು ಬಯಸಿದ್ದೆವು. ಆದ್ದರಿಂದ ಪತ್ನಿ ರಾಜು ಕನ್ವರ್ ಜತೆ ಚರ್ಚಿಸಿ, ಮಗುವಿನ ಅಂಗಾಂಗ ದಾನಕ್ಕೆ ಮುಂದಾದೆವು. ಈ ಮೂಲಕ ಬೇರೆಯವರ ದೇಹದಲ್ಲಿ ಆಕೆ ಜೀವಂತ ಇರಲಿ ಎನ್ನುವುದು ನಮ್ಮ ಆಶಯವಾಗಿತ್ತು. ಆದರೆ ಈ ಆಸ್ಪತ್ರೆಯಲ್ಲಿ ಅಂಗಾಂಗ ದಾನಕ್ಕೆ ಸೌಲಭ್ಯ ಇಲ್ಲದ ಕಾರಣ ಬೇಸರದಿಂದ ಕೊನೆಗೆ ಎಂಬಿಬಿಎಸ್ ವಿದ್ಯಾರ್ಥಿಗಳ ಬಳಕೆಗಾಗಿ ಮಗುವಿನ ದೇಹ ದಾನ ಮಾಡಲು ನಿರ್ಧರಿಸಿದೆವು" ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X