Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವಕಪ್: ಶಾಕಿಬ್ ಶತಕ ವ್ಯರ್ಥ,...

ವಿಶ್ವಕಪ್: ಶಾಕಿಬ್ ಶತಕ ವ್ಯರ್ಥ, ಬಾಂಗ್ಲಾಕ್ಕೆ ಹೀನಾಯ ಸೋಲು

ವಾರ್ತಾಭಾರತಿವಾರ್ತಾಭಾರತಿ8 Jun 2019 10:50 PM IST
share
ವಿಶ್ವಕಪ್: ಶಾಕಿಬ್ ಶತಕ ವ್ಯರ್ಥ, ಬಾಂಗ್ಲಾಕ್ಕೆ ಹೀನಾಯ ಸೋಲು

ಕಾರ್ಡಿಫ್, ಜೂ.8: ಆತಿಥೇಯ ಇಂಗ್ಲೆಂಡ್ ತಂಡ ಬಾಂಗ್ಲಾದೇಶ ವಿರುದ್ಧ ಶನಿವಾರ ಇಲ್ಲಿ ನಡೆದ ವಿಶ್ವಕಪ್‌ನ 12ನೇ ಪಂದ್ಯದಲ್ಲಿ 106 ರನ್‌ಗಳ ಅಂತರದ ಗೆಲುವು ಸಾಧಿಸಿದೆ.

 ಗೆಲ್ಲಲು 387 ರನ್ ಸವಾಲು ಪಡೆದ ಬಾಂಗ್ಲಾದೇಶ ಆಲ್‌ರೌಂಡರ್ ಶಾಕಿಬ್ ಅಲ್ ಹಸನ್ ಗಳಿಸಿದ 8ನೇ ಶತಕದ(121 ರನ್, 119 ಎಸೆತ, 12 ಬೌಂಡರಿ, 1 ಸಿಕ್ಸರ್)ಹೊರತಾಗಿಯೂ 48.5 ಓವರ್‌ಗಳಲ್ಲಿ 280 ರನ್‌ಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಸೋಲೊಪ್ಪಿಕೊಂಡಿದೆ.

ತಲಾ ಮೂರು ವಿಕೆಟ್‌ಗಳನ್ನು ಪಡೆದ ಬೆನ್ ಸ್ಟೋಕ್ಸ್(3-23) ಹಾಗೂ ಅರ್ಚರ್(3-29), ಎರಡು ವಿಕೆಟ್ ಪಡೆದ ಪ್ಲಂಕೆಟ್(2-52)ಬಾಂಗ್ಲಾವನ್ನು 280 ರನ್‌ಗೆ ನಿಯಂತ್ರಿಸಿದರು. ಈ ಗೆಲುವಿನ ಮೂಲಕ ಇಂಗ್ಲೆಂಡ್ ಟೂರ್ನಿಯಲ್ಲಿ ಆಡಿರುವ 3 ಪಂದ್ಯಗಳಲ್ಲಿ 2ನೇ ಜಯ ಸಾಧಿಸಿ ಅಂಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ.

ಆರಂಭಿಕ ಆಟಗಾರ ಇಕ್ಬಾಲ್(19)ಅವರೊಂದಿಗೆ 2ನೇ ವಿಕೆಟ್‌ಗೆ 55 ರನ್ ಜೊತೆಯಾಟ ನಡೆಸಿದ ಶಾಕಿಬ್ ವಿಕೆಟ್‌ಕೀಪರ್ ಮುಶ್ಫಿಕುರ್ರಹೀಂ(44, 50 ಎಸೆತ, 2 ಬೌಂಡರಿ)ಅವರೊಂದಿಗೆ 3ನೇ ವಿಕೆಟ್‌ಗೆ 106 ರನ್ ಜೊತೆಯಾಟ ನಡೆಸಿದರು. ರಹೀಂ ಔಟಾದ ಬಳಿಕ ಮಹ್ಮೂದುಲ್ಲಾರೊಂದಿಗೆ 5ನೇ ವಿಕೆಟ್‌ಗೆ 49 ರನ್ ಸೇರಿಸಿದ ಶಾಕಿಬ್ 39.3ನೇ ಓವರ್‌ನಲ್ಲಿ ಬೆನ್ ಸ್ಟೋಕ್ಸ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡಾದರು. ಶಾಕಿಬ್ ಔಟಾಗುವುದರೊಂದಿಗೆ ಬಾಂಗ್ಲಾದ ಪ್ರತಿರೋಧ ಕಡಿಮೆಯಾಯಿತು.

ಇಂಗ್ಲೆಂಡ್‌ನ ಪರ ಬೆನ್ ಸ್ಟೋಕ್ಸ್(3-20)ಯಶಸ್ವಿ ಬೌಲರ್ ಎನಿಸಿಕೊಂಡರು. ಮಾರ್ಕ್ ವುಡ್(2-40)2 ವಿಕೆಟ್ ಪಡೆದರು. ಜೇಸನ್ ರಾಯ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಇಂಗ್ಲೆಂಡ್ ತಂಡ ಆರಂಭಿಕ ಆಟಗಾರ ಜೇಸನ್ ರಾಯ್ ಸಿಡಿಸಿದ ಭರ್ಜರಿ ಶತಕದ(153, 121 ಎಸೆತ, 14 ಬೌಂಡರಿ, 5 ಸಿಕ್ಸರ್)ಸಹಾಯದಿಂದ ನಿಗದಿತ 50 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 386 ರನ್ ಗಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X