Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಮತ್ತೆ ಲಾರೆನ್ಸ್ ಕೈಗೆ ಲಕ್ಷ್ಮಿಬಾಂಬ್

ಮತ್ತೆ ಲಾರೆನ್ಸ್ ಕೈಗೆ ಲಕ್ಷ್ಮಿಬಾಂಬ್

ವಾರ್ತಾಭಾರತಿವಾರ್ತಾಭಾರತಿ9 Jun 2019 12:07 AM IST
share
ಮತ್ತೆ ಲಾರೆನ್ಸ್ ಕೈಗೆ ಲಕ್ಷ್ಮಿಬಾಂಬ್

ತಮಿಳಿನ ಬ್ಲಾಕ್‌ಬಸ್ಟರ್ ಚಿತ್ರ ಕಾಂಚನದ ಬಾಲಿವುಡ್ ರಿಮೇಕ್ ‘ಲಕ್ಷ್ಮಿ ಬಾಂಬ್’ನ ನಿರ್ದೇಶನದಿಂದ ಹಿಂದೆ ಸರಿದಿದ್ದ ದಕ್ಷಿಣದ ನಟ, ನಿರ್ದೇಶಕ ಲಾರೆನ್ಸ್ ಮತ್ತೆ ಚಿತ್ರತಂಡಕ್ಕೆ ವಾಪಾಸಾಗಿದ್ದಾರೆ. ಚಿತ್ರದ ನಾಯಕನಟ ಅಕ್ಷಯ್ ಕುಮಾರ್ ಅವರ ಸಂಧಾನದ ಕಾರಣದಿಂದಾಗಿ ನಿರ್ಮಾಪಕರೊಂದಿಗೆ, ಲಾರೆನ್ಸ್ ಗೆ ಉಂಟಾಗಿದ್ದ ಭಿನ್ನಾಭಿಪ್ರಾಯ ಶಮನಗೊಂಡಿದೆ.

‘‘ನಿರ್ದೇಶಕನಾಗಿ ಲಕ್ಷ್ಮಿ ಬಾಂಬ್ ಚಿತ್ರಕ್ಕೆ ವಾಪಾಸಾಗಿದ್ದೇನೆ. ನನ್ನ ಮನಸ್ಸಿನಲ್ಲಿ ಮೂಡಿದ್ದ ಎಲ್ಲಾ ಸಮಸ್ಯೆಗಳು ಈಗ ಪರಿಹಾರವಾಗಿದೆ. ಇದಕ್ಕಾಗಿ ಅಕ್ಷಯ್ ಕುಮಾರ್ ಸಾರ್ ಹಾಗೂ ನಿರ್ಮಾಪಕಿ ಶಾಬಿನಾ ಖಾನ್ ಅವರಿಗೆ ಕೃತಜ್ಞತೆ ಅರ್ಪಿಸುತ್ತಿದ್ದೇನೆ. ಅಕ್ಷಯ್ ಅವರ ಜೊತೆಗೆ ಈ ಚಿತ್ರದಲ್ಲಿ ಭಾಗಿಯಾಗಲು ನನಗೆ ಸಂತಸವಾಗುತ್ತಿದೆ’’ ಎಂದು ಲಾರೆನ್ಸ್ ಫೇಸ್‌ಬುಕ್‌ನಲ್ಲಿ ಹೇಳಿಕೊಂಡಿದ್ದಾರೆ.

 ಲಕ್ಷ್ಮಿಬಾಂಬ್ ಚಿತ್ರದಿಂದ ಲಾರೆನ್ಸ್ ಹೊರಬಿದ್ದಿದ್ದುದು, ಬಾಲಿವುಡ್‌ನಲ್ಲಿ ಭಾರೀ ಸುದ್ದಿಯಾಗಿತ್ತು. ಚಿತ್ರದ ಫಸ್ಟ್‌ಲುಕ್ ಪೋಸ್ಟರ್‌ನ ಬಿಡುಗಡೆ ವಿಚಾರದಲ್ಲಿ ನಿರ್ದೇಶಕನಾದ ತನ್ನನ್ನು ನಿರ್ಲಕ್ಷಿಸಲಾಗಿತ್ತು ಎಂಬ ಕಾರಣದಿಂದ ನೊಂದು ಅವರು ಚಿತ್ರದಿಂದ ಹೊರಬಂದಿದ್ದರೆನ್ನಲಾಗಿದೆ. ಆದರೆ ತಾನು ಹಿಂದೆ ಸರಿದಿರುವುದರ ಹಿಂದೆ ಇರುವ ಎಲ್ಲಾ ಕಾರಣಗಳನ್ನು ಈಗ ಹೇಳಲು ಸಾಧ್ಯವಿಲ್ಲವೆಂದೂ ಅವರು ತಿಳಿಸಿದ್ದಾರೆ. ಲಕ್ಷ್ಮಿಬಾಂಬ್‌ನಲ್ಲಿ ಅಕ್ಷಯ್ ಕುಮಾರ್ ನಾಯಕನಾಗಿದ್ದು, ಉದಯೋನ್ಮುಖ ನಟಿ ಕಿಯಾರಾ ಅಡ್ವಾಣಿ ಚಿತ್ರದ ಹಿರೋಯಿನ್.

ರಾಘವ ಲಾರೆನ್ಸ್ ನಿರ್ದೇಶನದ ತಮಿಳು ಹಾರರ್ ಕಾಮಿಡಿ ಕಾಂಚನ 2011ರಲ್ಲಿ ತೆರೆಕಂಡಿತ್ತು. ಶರತ್ ಕುಮಾರ್ ಹಾಗೂ ಲಕ್ಷ್ಮಿರಾಯ್ ಜೊತೆಗೆ ಲಾರೆನ್ಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X