Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನ ಐಎಂಎ ಸಂಸ್ಥೆಯ ಅಧ್ಯಕ್ಷರ...

ಬೆಂಗಳೂರಿನ ಐಎಂಎ ಸಂಸ್ಥೆಯ ಅಧ್ಯಕ್ಷರ ಬಗ್ಗೆ ವದಂತಿ: ಹೂಡಿಕೆದಾರರ ಪರದಾಟ

ಹೂಡಿಕೆದಾರರ ಆತಂಕಕ್ಕೆ ಕಾರಣವಾದ ವೈರಲ್ ಆದ ಆಡಿಯೋ ಸಂದೇಶ

ವಾರ್ತಾಭಾರತಿವಾರ್ತಾಭಾರತಿ10 Jun 2019 8:35 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬೆಂಗಳೂರಿನ ಐಎಂಎ ಸಂಸ್ಥೆಯ ಅಧ್ಯಕ್ಷರ ಬಗ್ಗೆ ವದಂತಿ: ಹೂಡಿಕೆದಾರರ ಪರದಾಟ

ಬೆಂಗಳೂರು, ಜೂ.10: ಹಲಾಲ್ ಆದಾಯದ ಹೆಸರಿನಲ್ಲಿ ಸಾರ್ವಜನಿಕರಿಂದ ಚಿನ್ನದ ಮೇಲೆ ಹೂಡಿಕೆ ಮಾಡಿಸಿಕೊಂಡು, ಲಾಭಾಂಶ ನೀಡುತ್ತಿದ್ದ ಐಎಂಎ ಸಮೂಹ ಸಂಸ್ಥೆಗಳ ಅಧ್ಯಕ್ಷ ಮುಹಮ್ಮದ್ ಮನ್ಸೂರ್ ಖಾನ್ ಎಂದು ತನ್ನನ್ನು ಪರಿಚಯಿಸಿಕೊಂಡಿರುವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿ, ನಗರ ಪೊಲೀಸ್ ಆಯುಕ್ತರಿಗೆ ಕಳುಹಿಸಿರುವ ಆಡಿಯೋ ಸಂದೇಶವೊಂದು ವೈರಲ್ ಆಗಿದೆ.

‘’ಈ ಸಂದೇಶವನ್ನು ನೀವು ಕೇಳುತ್ತಿರುವಾಗ ನಾನು ನನ್ನ ಜೀವನವನ್ನು ಅಂತ್ಯಗೊಳಿಸಿರುತ್ತೇನೆ. 12-13 ವರ್ಷಗಳಲ್ಲಿ ನಾನು ಸಂಸ್ಥೆಯನ್ನು ಕಟ್ಟಲು ಬಹಳಷ್ಟು ಶ್ರಮ ಪಟ್ಟಿದ್ದೇನೆ. ಆದರೆ, ಅಧಿಕಾರಿಗಳು, ರಾಜಕಾರಣಿಗಳು, ಎಲ್ಲರಿಗೂ ಲಂಚ ನೀಡಿ, ನೀಡಿ ಸಾಕಾಗಿ ಹೋಗಿದೆ. ಶಿವಾಜಿನಗರದ ಶಾಸಕರ‌ ಬಳಿ 400 ಕೋಟಿ ರೂ. ಇದೆ. ನನ್ನ ಕುಟುಂಬಕ್ಕೆ ಪ್ರಾಣಾಪಾಯವಿದೆ. ಈ ಆಡಿಯೋ ನಿಮಗೆ ತಲುಪುವ ವರೆಗೆ ನಾನು ಇರುವುದಿಲ್ಲ. ನನ್ನ ಬಳಿ 500 ಕೋಟಿ ರೂ. ಆಸ್ತಿಯಿದೆ, ಚಿನ್ನ ಇದೆ. ಅದನ್ನು ವಶಪಡಿಸಿಕೊಂಡು ಹೂಡಿಕೆದಾರರಿಗೆ ನೀಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ಬಿಡಿಎ ಕುಮಾರ್ ಬಳಿ ನನ್ನ 5 ಕೋಟಿ ರೂ.ಇದೆ. ಶಿವಾಜಿ ನಗರದ ಶಾಸಕರ ಬಳಿ ಇರುವ ಹಣವನ್ನು ಜನರಿಗೆ ಹಂಚಿಕೆ ಮಾಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ’’ ಎಂದು ಪೊಲೀಸ್ ಆಯುಕ್ತರಿಗೆ ಬಂದಿರುವ ಆಡಿಯೋದಲ್ಲಿ ಕೋರಲಾಗಿದೆ.

ಈ ನಡುವೆ ಮುಹಮ್ಮದ್ ಮನ್ಸೂರ್ ಖಾನ್ ಎಲ್ಲಿದ್ದಾರೆ ಅನ್ನುವ ಮಾಹಿತಿ ಲಭ್ಯವಾಗಿಲ್ಲ. ಬೆಳಗ್ಗೆಯಿಂದಲೇ ಈ ಆಡಿಯೋ ವೈರಲ್ ಆಗುತ್ತಿದ್ದರೂ, ಐಎಂಎ ಸಂಸ್ಥೆಯ ಪದಾಧಿಕಾರಿಗಳಾಗಲಿ, ಮುಹಮ್ಮದ್ ಮನ್ಸೂರ್ ಖಾನ್ ಅವರ ಕುಟುಂಬದ ಸದಸ್ಯರಾಗಲಿ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. . ಶಿವಾಜಿ ನಗರದಲ್ಲಿರುವ ಐಎಂಎ ಆಭರಣ ಮಳಿಗೆ ಸೇರಿದಂತೆ ಅವರ ಕಚೇರಿಗಳಿಗೆ ಬೀಗ ಜಡಿಯಲಾಗಿದೆ.

ಆಡಿಯೋ ಸಂದೇಶದ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಜನ ಐಎಂಎ ಕಚೇರಿ ಬಳಿ ಸೇರಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X