Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. “ಬ್ರಾಹ್ಮಣರನ್ನು ಕೀಳಾಗಿ...

“ಬ್ರಾಹ್ಮಣರನ್ನು ಕೀಳಾಗಿ ಬಿಂಬಿಸಲಾಗಿದೆ”: ‘ಆರ್ಟಿಕಲ್ 15’ ವಿರುದ್ಧ ದೂರು

ವಾರ್ತಾಭಾರತಿವಾರ್ತಾಭಾರತಿ10 Jun 2019 7:44 PM IST
share
“ಬ್ರಾಹ್ಮಣರನ್ನು ಕೀಳಾಗಿ ಬಿಂಬಿಸಲಾಗಿದೆ”: ‘ಆರ್ಟಿಕಲ್ 15’ ವಿರುದ್ಧ ದೂರು

ಮುಝಫ್ಫರ್‌ಪುರ,ಜೂ.10: ಬಾಲಿವುಡ್ ನಟ ಆಯುಷ್ಮಾನ್ ಖುರಾನ್ನಾ ಅಭಿನಯದ ಚಿತ್ರ ‘ಆರ್ಟಿಕಲ್ 15’ರಲ್ಲಿ ಬ್ರಾಹ್ಮಣರನ್ನು ಅವಮಾನಕಾರಿ ರೀತಿಯಲ್ಲಿ ಬಿಂಬಿಸಲಾಗಿದೆ ಎಂದು ಆರೋಪಿಸಿ ವಕೀಲ ಶಿವಕುಮಾರ ಝಾ ಎನ್ನುವವರು ಇಲ್ಲಿಯ ನ್ಯಾಯಾಲಯದಲ್ಲಿ ದೂರು ಅರ್ಜಿಯನ್ನು ಸಲ್ಲಿಸಿದ್ದಾರೆ.

 ಅನುಭವ ಸಿನ್ಹಾ ನಿರ್ದೇಶನದ ಚಿತ್ರದ ಪ್ರೋಮೊವನ್ನು ಯು ಟ್ಯೂಬ್‌ನಲ್ಲಿ ವೀಕ್ಷಿಸಿದ ಬಳಿಕ ಬ್ರಾಹ್ಮಣನಾಗಿರುವ ತನ್ನ ಭಾವನೆಗಳಿಗೆ ನೋವುಂಟಾಗಿದೆ ಎಂದು ಝಾ ತನ್ನ ಅರ್ಜಿಯಲ್ಲಿ ಹೇಳಿದ್ದಾರೆ.

ಚಿತ್ರವು ಜಾತಿಗಳ ನಡುವೆ ಕೋಮು ಉದ್ವಿಗ್ನತೆಗೆ ಕಾರಣವಾಗಬಹುದು ಎಂಬ ಭೀತಿಯನ್ನು ವ್ಯಕ್ತಪಡಿಸಿರುವ ಅವರು, ಚಿತ್ರದಲ್ಲಿ ನಿರ್ದಿಷ್ಟ ದಲಿತ ಸಮುದಾಯವೊಂದರ ವಿರುದ್ಧ ಅವಮಾನಕಾರಿ ಪ್ರಸ್ತಾವವೂ ಇದೆ ಎಂದು ಹೇಳಿದ್ದಾರೆ.

ಖುರಾನ್ನಾ, ಸಿನ್ಹಾ ಹಾಗೂ ಸಂಗೀತ ನಿರ್ದೇಶಕರಾದ ಅನುರಾಗ ಸೈಕಿಯಾ ಮತ್ತು ಮಂಗೇಶ ಧಾಕ್ಡೆ ಸೇರಿದಂತೆ ಚಿತ್ರತಂಡದ ಸದಸ್ಯರನ್ನು ತನ್ನ ದೂರಿನಲ್ಲಿ ಹೆಸರಿಸಿರುವ ಝಾ,ಐಪಿಸಿಯಡಿ ಅವರ ವಿರುದ್ಧ ಕ್ರಿಮಿನಲ್ ಕಲಾಪವನ್ನು ಜರುಗಿಸುವಂತೆ ಕೋರಿದ್ದಾರೆ.

ನ್ಯಾಯಾಲಯವು ಅರ್ಜಿಯ ವಿಚಾರಣೆಯನ್ನು ಜೂ.17ಕ್ಕೆ ನಿಗದಿಗೊಳಿಸಿದೆ.

ಈ ತಿಂಗಳು ಬಿಡುಗಡೆಯಾಗಲಿರುವ ‘ಆರ್ಟಿಕಲ್ 15’ ಸಂವಿಧಾನದ ವಿಧಿ 15ರಡಿ ನಿಷೇಧಿಸಲಾಗಿರುವ ಜಾತಿ,ಧರ್ಮ ಮತ್ತು ಲಿಂಗ ಆಧಾರಿತ ಸಾಮಾಜಿಕ ತಾರತಮ್ಯವನ್ನು ಆಧರಿಸಿ ನಿರ್ಮಾಣಗೊಂಡಿದೆ.

 ಉತ್ತರ ಪ್ರದೇಶದಲ್ಲಿ ಇಬ್ಬರು ಹದಿಹರೆಯದ ಬಾಲಕಿಯರನ್ನು ಕೊಂದು ಮರಕ್ಕೆ ನೇತುಹಾಕಿದ್ದ ಕುಖ್ಯಾತ ಬದಾಯುನ್ ಸಾಮೂಹಿಕ ಅತ್ಯಾಚಾರ ಮತ್ತು ಗುಜರಾತಿನ ಉನಾದಲ್ಲಿ ಸತ್ತ ದನದ ಚರ್ಮವನ್ನು ಸುಲಿಯುತ್ತಿದ್ದ ದಲಿತರನ್ನು ಗೋರಕ್ಷರ ಗುಂಪು ಥಳಿಸಿದ್ದ ಪ್ರಕರಣಗಳಂತಹ ನೈಜ ಘಟನೆಗಳಿಂದ ಈ ಚಿತ್ರವು ಸ್ಫೂರ್ತಿ ಪಡೆದಿದೆ ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X