Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ತಂದೆಯಂತೆಯೇ ಬಹುಮುಖ ಪ್ರತಿಭೆಯ ಪುತ್ರ...

ತಂದೆಯಂತೆಯೇ ಬಹುಮುಖ ಪ್ರತಿಭೆಯ ಪುತ್ರ ರಘು ಕಾರ್ನಾಡ್

ವಾರ್ತಾಭಾರತಿವಾರ್ತಾಭಾರತಿ10 Jun 2019 8:15 PM IST
share
ತಂದೆಯಂತೆಯೇ ಬಹುಮುಖ ಪ್ರತಿಭೆಯ ಪುತ್ರ ರಘು ಕಾರ್ನಾಡ್

ಗಿರೀಶ್ ಕಾರ್ನಾಡ್ ಅವರ ಪುತ್ರ ರಘು ಕಾರ್ನಾಡ್ ತಂದೆಯಂತೆಯೇ ಬಹುಮುಖ ಪ್ರತಿಭೆ. ಇಂಗ್ಲೀಷ್ ಪತ್ರಿಕೋದ್ಯಮದಲ್ಲಿ ಸಣ್ಣ ವಯಸ್ಸಲ್ಲೇ ದೊಡ್ಡ ಹೆಸರು ಮಾಡಿರುವ ಪತ್ರಕರ್ತ. ಲೇಖಕರಾಗಿಯೂ ಪ್ರಸಿದ್ಧಿ ಪಡೆದಿರುವ ರಘು ತಮ್ಮ ಚೊಚ್ಚಲ ಕೃತಿಗೆ ಪ್ರತಿಷ್ಠಿತ ಅಂತರ್ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರರಾದವರು. ಬೆಂಗಳೂರಿನಲ್ಲೇ ಬೆಳೆದ ರಘು ಬಳಿಕ ಅಮೇರಿಕಾದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಲ್ಲಿ ಪದವಿ ಹಾಗು ಆಕ್ಸ್ ಫರ್ಡ್ ವಿವಿಯಲ್ಲಿ ಉನ್ನತ ಅಧ್ಯಯನ ಮಾಡಿದರು. 

ರಾಜಕೀಯ, ಸಂಸ್ಕೃತಿ, ಭಾಷೆ, ಇತಿಹಾಸ, ಸಂಶೋಧನೆ, ತಂತ್ರಜ್ಞಾನ, ಕ್ರೀಡೆ ಹೀಗೆ ಹತ್ತಾರು ಕ್ಷೇತ್ರಗಳಲ್ಲಿ ಆಳವಾದ ಆಸಕ್ತಿ ಇಟ್ಟುಕೊಂಡು ಗಂಭೀರ ಕಾಳಜಿಯ ಅಧ್ಯಯನ ಮಾಡಿದವರು ರಘು. ಹಾಗಾಗಿ ಅವರ ಬರಹಗಳ ವ್ಯಾಪ್ತಿಯೂ ಅಷ್ಟೇ ವಿಶಾಲವಾದದ್ದು. ಎರಡನೇ ಮಹಾ ಯುದ್ಧದಲ್ಲಿ ಪಾಲ್ಗೊಂಡ ಭಾರತೀಯ ಕುಟುಂಬವೊಂದರ ಮೂವರು ಯೋಧರ ಬಗ್ಗೆ ರಘು ಕಾರ್ನಾಡ್ ಬರೆದಿರುವ  'Farthest Field: An Indian Story of the Second World War ಪುಸ್ತಕಕ್ಕೆ ಯೇಲ್ ವಿಶ್ವವಿದ್ಯಾಲಯ ನೀಡುವ ಪ್ರತಿಷ್ಠಿತ ವಿಂಧಾಮ್ ಕ್ಯಾಂಬೆಲ್ ಪ್ರಶಸ್ತಿ ಸಿಕ್ಕಿದೆ. ಇದೇ ಪುಸ್ತಕಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ ಪ್ರಶಸ್ತಿಯೂ ಬಂದಿದೆ. ಭೋಪಾಲ್ ಅನಿಲ ದುರಂತದಲ್ಲಿ ಉಳಿದ ವಿಷಕಾರಿ ತ್ಯಾಜ್ಯದಿಂದ ಅಂತರ್ಜಲ ಮಲಿನಗೊಳ್ಳುತ್ತಿರುವ ಕುರಿತ ಅವರು ಮಾಡಿದ ವಿಶೇಷ ವರದಿಗೆ 2008 ರಲ್ಲಿ ಯುರೋಪಿಯನ್ ಕಮಿಷನ್ ನೀಡುವ ಲೋರೆಂಜೋ ನತಾಲಿ ಜರ್ನಲಿಸಂ ಪ್ರಶಸ್ತಿ ಬಂದಿತ್ತು. ಅದೇ ವರ್ಷ ಅವರು ಭಾರತದಲ್ಲಿ ಪ್ರೆಸ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಅವಾರ್ಡ್ ಕೂಡ ಪಡೆದಿದ್ದರು. 

ಔಟ್ ಲುಕ್ , ತೆಹೆಲ್ಕಾ ನಿಯತಕಾಲಿಕಗಳಿಗೆ ನಿಯಮಿತವಾಗಿ ಬರೆಯುತ್ತಿದ್ದ ರಘು ಅಂತರ್ ರಾಷ್ಟ್ರೀಯ ಟೈಮ್ ಔಟ್ ಮ್ಯಾಗಝಿನ್ ನ ದಿಲ್ಲಿ ಆವೃತ್ತಿಯಲ್ಲಿ ಸಂಪಾದಕರಾಗಿದ್ದರು. 2015 ರಲ್ಲಿ ಪ್ರಾರಂಭವಾದ thewire.in ಸುದ್ದಿತಾಣದ ಸಹಸ್ಥಾಪಕ ಹಾಗು ಹಿರಿಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ದಿ ವೈರ್ ನಲ್ಲಿ ರಘು ಕಾರ್ನಾಡ್ ಮಾಡಿರುವ ಹಲವು ತನಿಖಾ ವರದಿಗಳು ಹಾಗು ರಾಜಕೀಯ ವಿಶ್ಲೇಷಣೆಗಳು ವ್ಯಾಪಕ ಚರ್ಚೆಗೆ ಗ್ರಾಸವಾಗಿವೆ. ಮಣಿಪುರದಲ್ಲಿ ನಕಲಿ ಎನಕೌಂಟರ್ ಮೂಲಕ ಅಮಾಯಕರನ್ನು ಕೊಂದ ಪೊಲೀಸ್ ಅಧಿಕಾರಿ ಹೆರೋಜಿತ್ ಕುರಿತ ರಘು ವರದಿ ಅಂತರ್ ರಾಷ್ಟ್ರೀಯ ಚರ್ಚೆಯ ವಿಷಯವಾಗಿತ್ತು. 

ವಿವಿಧ ವಿಷಯಗಳಲ್ಲಿ ಆಗಾಗ ದಿ ಗಾರ್ಡಿಯನ್, ನ್ಯೂಯಾರ್ಕರ್ ನಂತಹ ಖ್ಯಾತ ಅಂತರ್ ರಾಷ್ಟ್ರೀಯ ಮಾಧ್ಯಮಗಳಿಗೂ ಅವರು ಬರೆಯುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X