Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡುಬಿದ್ರಿಯಲ್ಲಿ ಕೆಪಿಎಸ್ ಶಾಲೆ...

ಪಡುಬಿದ್ರಿಯಲ್ಲಿ ಕೆಪಿಎಸ್ ಶಾಲೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ10 Jun 2019 8:52 PM IST
share
ಪಡುಬಿದ್ರಿಯಲ್ಲಿ ಕೆಪಿಎಸ್ ಶಾಲೆ ಉದ್ಘಾಟನೆ

ಪಡುಬಿದ್ರಿ: ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಲು ಹಾಗೂ ಆಂಗ್ಲ ಭಾಷಾ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲೂ ಆರಂಭಿಸುವ ಉದ್ದೇಶದೊಂದಿಗೆ ರಾಜ್ಯದಲ್ಲಿ 276 ಕರ್ನಾಟಕ ಪಬ್ಲಿಕ್ ಸ್ಕೂಲ್‍ಗಳನ್ನು ತೆರೆಯಲಾಗಿದೆ ಎಂದು ಶಾಸಕ ಲಾಲಾಜಿ ಆರ್ ಹೇಳಿದರು. 

ಅವರು ಪಡುಬಿದ್ರಿ ನಡ್ಸಾಲು ಕರ್ನಾಟಕ ಪಬ್ಲಿಕ್ ಸ್ಕೂಲ್‍ನ ಎಲ್‍ಕೆಜಿ, ಯುಕೆಜಿ, ಒಂದನೇ ತರಗತಿ ಆಂಗ್ಲ ಮಾಧ್ಯಮ ತರಗತಿಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.

ಇಲ್ಲಿನ ಕೆಪಿಎಸ್ ಶಾಲೆಯ ಮೂಲ ಸೌಕರ್ಯ ಕಲ್ಪಿಸುವ ಉದ್ದೇಶದಿಂದ ಸರ್ಕಾರದಿಂದ 1 ಕೋಟಿ ರೂ. ಗಳ ಅನುದಾನ ಪಡೆಯಲು ಪ್ರಸ್ತಾವನೆಯನ್ನು ಈಗಾಗಲೇ ಸಲ್ಲಿಸಲಾಗಿದೆ. ಈ ಶಾಲೆಯಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಲೂ ಪ್ರಯತ್ನಿಸಲಾಗುವುದು ಎಂದರು.
ತರಬೇತಿ ಹೊಂದಿದ ಶಿಕ್ಷಕರು ಹಾಗೂ ಎಸ್‍ಡಿಎಂಸಿ ಮೂಲಕ ಎಲ್‍ಕೆಜಿ ಶಿಕ್ಷಕರನ್ನು ನೇಮಿಸಿಕೊಳ್ಳವುದರೊಂದಿಗೆ ಉತ್ತಮ ಶಿಕ್ಷಣವನ್ನು ನೀಡಲು ಸರ್ಕಾರಿ ಶಾಲೆಗಳೂ ಬದ್ಧವಾಗಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಭರವಸೆ ನೀಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಶಶಿಕಾಂತ್ ಪಡುಬಿದ್ರಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ನೀತಾ ಗುರುರಾಜ್, ಪಡುಬಿದ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಮಯಂತಿ ಅಮೀನ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಸದಸ್ಯ ರವೀಂದ್ರನಾಥ ಜಿ. ಹೆಗ್ಡೆ  ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕೇಂದ್ರದ ಸಂಯೋಜಕಿ ಉಮಾ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಸರೋಜಿನಿ ಉಪಸ್ಥಿತರಿದ್ದರು. ಕೆಪಿಎಸ್ ಮೇಲ್ವಿಚಾರಕಿ, ಕಾಲೇಜು ಪ್ರಭಾರ ಪ್ರಾಂಶುಪಾಲೆ ಯಶೋದಾ ಸ್ವಾಗತಿಸಿದರು. ಶಿಕ್ಷಕಿ ಫೆÇ್ಲೀರಿನ್ ಸ್ವಾಗತಿಸಿದರು. ಪ್ರಾಧ್ಯಾಪಕ ಪ್ರಸನ್ನ ವಂದಿಸಿದರು.

ಕೆಪಿಎಸ್ ಪ್ರವೇಶಾತಿಗಾಗಿ ವಿದ್ಯಾರ್ಥಿಗಳನ್ನು ಮನವೊಲಿಸಲಾಗಿದ್ದು, ಸದ್ಯ ಪಡುಬಿದ್ರಿಯ ಕೆಪಿಎಸ್‍ನಲ್ಲಿ ಕನ್ನಡ ಮಾಧ್ಯಮದ ಒಂದನೇ ತರಗತಿಗೆ ವಿದ್ಯಾರ್ಥಿಗಳೇ ಇಲ್ಲ. ಇಲ್ಲಿನ ಕೆಪಿಎಸ್‍ನಲ್ಲಿ ಎಲ್‍ಕೆಜಿಗೆ 6, ಯುಕೆಜಿಗೆ 10 ಹಾಗೂ ಆಂಗ್ಲ ಮಾಧ್ಯಮ ಶಿಕ್ಷಣದ 1ನೇ ತರಗತಿಗೆ 7 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X