Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ : ಪ್ರಕ್ಷುಬ್ದಗೊಂಡ ಕಡಲು;...

ಉಳ್ಳಾಲ : ಪ್ರಕ್ಷುಬ್ದಗೊಂಡ ಕಡಲು; ಹಲವಾರು ಮನೆಗಳು ಅಪಾಯದಂಚಿನಲ್ಲಿ

ವಾರ್ತಾಭಾರತಿವಾರ್ತಾಭಾರತಿ10 Jun 2019 9:50 PM IST
share
ಉಳ್ಳಾಲ : ಪ್ರಕ್ಷುಬ್ದಗೊಂಡ ಕಡಲು; ಹಲವಾರು ಮನೆಗಳು ಅಪಾಯದಂಚಿನಲ್ಲಿ

ಉಳ್ಳಾಲ: ಮಳೆಗಾಲ ಆರಂಭಗೊಳ್ಳುತ್ತಿರುವಂತೆಯೇ ಉಳ್ಳಾಲ ಸೇರಿದಂತೆ ಸೋಮೇಶ್ವರ, ಉಚ್ಚಿಲ ಸಮುದ್ರ ತೀರದಲ್ಲಿ  ಕಡಲ್ಕೊರೆತದ ಅಬ್ಬರ ಆರಂಭಗೊಂಡಿದ್ದು ಸುಮಾರು 50 ಕ್ಕೂ ಹೆಚ್ಚು ಮನೆಗಳು ಅಪಾಯದ ಅಂಚಿನಲ್ಲಿದ್ದು, ಕಡಲ ತಡಿಯ ಜನರು ಆತಂಕಗೊಂಡಿದ್ದಾರೆ.

ಉಳ್ಳಾಲ ವ್ಯಾಪ್ತಿಯ ಮೊಗವೀರಪಟ್ಣ ಮತ್ತು ಉಳ್ಳಾಲಕೋಡಿ ಸಂಪರ್ಕಿಸುವ ಸೋಲಾರ್ ಕ್ಲಬ್ ಬಳಿ, ಕೈಕೋ, ಕಿಲೇರಿಯಾನಗರ, ಸೀಗ್ರೌಂಡ್ ಪ್ರದೇಶದಲ್ಲಿ ಸುಮಾರು 40ಕ್ಕೂ ಹೆಚ್ಚು ಮನೆಗಳಿಗೆ ಸಮುದ್ರದ ಅಲೆಗಳು ಅಪ್ಪಳಿಸುತ್ತಿದ್ದು ಅಪಾಯದ ಅಂಚಿನಲ್ಲಿವೆ. ಅಲ್ಲದೆ  ಸಮ್ಮರ್ ಸ್ಯಾಂಡ್ ಬೀಚ್‍ನ ತಡೆಗೋಡೆ ಸಮುದ್ರಪಾಲಾಗಿದ್ದು, ಕಟ್ಟಡವೊಂದು ಬಿರುಕು ಬಿಟ್ಟು ಅಪಾಯದಲ್ಲಿದೆ.

ಕೈಕೋ ಮತ್ತು ಕಿಲೇರಿಯಾ ನಗರದಲ್ಲಿ ಮಸೀದಿಗಳು ಅಪಾಯದಲ್ಲಿವೆ. ಮೊಗವೀರಪಟ್ಣ ಬೀಚ್ ಬಳಿ ಯಾವುದೇ ಹಾನಿಯಾಗದಿದ್ದರೂ ಕೆಲವು  ಕಡೆ ಬೀಚ್ ಪ್ರದೇಶ ಸಮುದ್ರ ಪಾಲಾಗಿದೆ. ಕೈಕೋ ಕಿಲೇರಿಯಾ ನಗರದಲ್ಲಿ ತಾತ್ಕಾಲಿಕ ತಡೆಗೋಡೆ ಸಮುದ್ರ ಪಾಲಾಗುತ್ತಿದ್ದು ಸಮಸ್ಯೆ ಇರುವ ಪ್ರದೇಶಗಳಲ್ಲಿ ಕಲ್ಲು ಹಾಕುವ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ ಸ್ಥಳೀಯ ಕೌನ್ಸಿಲರ್‍ಗಳಾದ ಬಶೀರ್, ಮಹಮ್ಮದ್ ಮುಕ್ಕಚ್ಚೇರಿ ಇದ್ದರು.

ಉಚ್ಚಿಲದಲ್ಲೂ ಹಲವಾರು ಮನೆಗಳು ಅಪಾಯದಂಚಿನಲ್ಲಿ

ಉಚ್ಚಿಲದ ಫೆರಿಬೈಲು ಬಳಿ ಸಮುದ್ರ ಕೊರೆತದಿಂದ ಸುಮಾರು 10ಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿವೆ. ಸ್ಥಳಕ್ಕೆ ಸೋಮೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ್ ಉಚ್ಚಿಲ್ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ, ತಾ. ಪಂ. ಸದಸ್ಯ ರವಿಶಂಕರ್ ಸೋಮೆಶ್ವರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X