Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಆಯುಷ್ಮಾನ್ ಭಾರತ’ ಯೋಜನೆ ಕೇವಲ ಬೊಗಳೆ:...

‘ಆಯುಷ್ಮಾನ್ ಭಾರತ’ ಯೋಜನೆ ಕೇವಲ ಬೊಗಳೆ: ಆಪ್

ವಾರ್ತಾಭಾರತಿವಾರ್ತಾಭಾರತಿ10 Jun 2019 10:35 PM IST
share
‘ಆಯುಷ್ಮಾನ್ ಭಾರತ’ ಯೋಜನೆ ಕೇವಲ ಬೊಗಳೆ: ಆಪ್

 ಹೊಸದಿಲ್ಲಿ, ಜೂ.10: ಕೇಂದ್ರ ಸರಕಾರದ ‘ಆಯುಷ್ಮಾನ್ ಭಾರತ’ ಯೋಜನೆ ಕೇವಲ ‘ಬೊಗಳೆ’ ಎಂದು ಆಮ್ ಆದ್ಮಿ ಪಕ್ಷವು ಸೋಮವಾರ ಟೀಕಿಸಿದೆ.

 ‘‘ಕೇಂದ್ರ ಸಚಿವ ಹರ್ಷವರ್ಧನ್ ಅವರು ದಿಲ್ಲಿಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಜಾರಿಗೊಳಿಸಲು ಬಯಸಿದ್ದಾರೆ. ಆದರೆ ನಿಮ್ಮ ಬಳಿ ಫ್ರಿಜ್,ಸ್ಕೂಟರ್ ‌ಅಥವಾ ದ್ವಿಚಕ್ರ ವಾಹನವಿದ್ದರೆ ಅಥವಾ ನಿಮ್ಮ ಆದಾಯ 10 ಸಾವಿರಕ್ಕಿಂತ ಅಧಿಕವಿದ್ದರೆ ಕೇಂದ್ರ ಸರಕಾರ ಈ ಯೋಜನೆಯಡಿ ನಿಮಗೆ ಚಿಕಿತ್ಸೆ ಒದಗಿಸುವುದಿಲ್ಲ. ನಿಮ್ಮ ಆದಾಯ 10 ಸಾವಿರಕ್ಕಿಂತ ಕಡಿಮೆಯಿದ್ದಲ್ಲಿ ಹಾಗೂ ಈ ಎಲ್ಲಾ ಸೌಕರ್ಯಗಳು ನಿಮ್ಮ ಬಳಿ ಇರದಿದ್ದಲ್ಲಿ ಮಾತ್ರ ನಿಮಗೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರೆಯುತ್ತದೆ’’ ಎಂದು ಎಎಪಿ ವಕ್ತಾರ ಸೌರಭ್ ಭಾರಧ್ವಾಜ್ ಅವರು ವಿಡಿಯೋ ಸಂದೇಶವೊಂದರಲ್ಲಿ ತಿಳಿಸಿದ್ದಾರೆ.

 ಇದಕ್ಕೆ ಬದಲಾಗಿ ದಿಲ್ಲಿ ಸರಕಾರ ಆರೋಗ್ಯ ಯೋಜನೆಯಡಿಯಲ್ಲಿ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಆದಾಯ ಹಾಗೂ ಇತರ ಸೌಲಭ್ಯಗಳನ್ನು ಗಣನೆಗೆ ತೆಗೆದುಕೊಳ್ಳದೆಯೇ ಉಚಿತವಾಗಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಸೌರಭ್ ತಿಳಿಸಿದ್ದಾರೆ. ಪಶ್ಚಿಮಬಂಗಾಳ, ತೆಲಂಗಾಣ, ಒಡಿಶಾ ಹಾಗೂ ದಿಲ್ಲಿ ಸೇರಿದಂತೆ ಕೆಲವು ರಾಜ್ಯಗಳು ಕೇಂದ್ರ ಸರಕಾರದ ಆಯುಷ್ಮಾನ್ ಭಾರತ ಯೋಜನೆಯನ್ನು ಜಾರಿಗೊಳಿಸಿಲ್ಲ.

   ‘ಆಯುಷ್ಮಾನ್ ಭಾರತ್’ ಯೋಜನೆಯು ಬಿಜೆಪಿ ಆಡಳಿತದ ಹರ್ಯಾಣ ಹಾಗೂ ಉತ್ತರಪ್ರದೇಶಗಳಲ್ಲಿ ಜಾರಿಯಲ್ಲಿದೆ. ಒಂದು ಆಯುಷ್ಮಾನ್ ಭಾರತ ಯೋಜನೆ ತುಂಬಾ ಉತ್ತಮವಾಗಿದ್ದಲ್ಲಿ ದಿಲ್ಲಿ ಸರಕಾರದ ಆಸ್ಪತ್ರೆಗಳಲ್ಲಿ ಅರ್ಧಾಂಶಕ್ಕಿಂತಲೂ ಅಧಿಕ ರೋಗಿಗಳು ಹರ್ಯಾಣ ಹಾಗೂ ಉತ್ತರಪ್ರದೇಶಗಳಿಂದ ಯಾಕೆ ಬರುತ್ತಿದ್ದಾರೆ ಎಂಬುದಾಗಿ ಅವರು ಪ್ರಶ್ನಿಸಿದ್ದಾರೆ.

 “ಬಿಜೆಪಿ ನಿಯಂತ್ರಣದಲ್ಲಿರುವ ದಿಲ್ಲಿ ಅಭಿವೃದ್ಧಿ ಪ್ರಾಧಿಕಾರವು ದಿಲ್ಲಿ ಸರಕಾರದ ಒಂದೇ ಒಂದು ಮೊಹಲ್ಲಾ ಕ್ಲಿನಿಕ್ ಸ್ಥಾಪನೆಗೆ ಜಮೀನು ನೀಡಿಲ್ಲವೆಂದು ಭಾರದ್ವಾಜ್ ದೂರಿದರು. ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರಿಗೆ ದಿಲ್ಲಿ ಜನತೆಯ ಕ್ಷೇಮದ ಬಗ್ಗೆ ಕಾಳಜಿಯಿರುವುದಾದರೆ ಅವರು ಮೊಹಲ್ಲಾ ಕ್ಲಿನಿಕ್‌ಗಳ ಸ್ಥಾಪನೆಗೆ ನಿವೇಶನ ಮಂಜೂರುಗೊಳಿಸಲಿ’’ ಎಂದು ಅವರು ಸವಾಲೊಡ್ಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X