Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಸ್ತೆ ನಿರ್ಮಾಣಕ್ಕೂ ಮುನ್ನ ರೋಡ್ ಮ್ಯಾಪ್...

ರಸ್ತೆ ನಿರ್ಮಾಣಕ್ಕೂ ಮುನ್ನ ರೋಡ್ ಮ್ಯಾಪ್ ಸಿದ್ಧವಾಗಲಿ: ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ11 Jun 2019 8:02 PM IST
share
ರಸ್ತೆ ನಿರ್ಮಾಣಕ್ಕೂ ಮುನ್ನ ರೋಡ್ ಮ್ಯಾಪ್ ಸಿದ್ಧವಾಗಲಿ: ಡಾ.ಜಿ.ಪರಮೇಶ್ವರ್

ಬೆಂಗಳೂರು, ಜೂ.11: ಮುಂದಿನ ಐದು ವರ್ಷಗಳಲ್ಲಿ ರಾಜ್ಯಾದ್ಯಂತ ರಸ್ತೆ ನಿರ್ಮಾಣ ಮಾಡುವ ಸಂಬಂಧ ರೋಡ್ ಮ್ಯಾಪ್ ಮಾಡುವುದು ಅಗತ್ಯವಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ವಿಧನಾಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಸಮ್ಮೇಳನ ಸಭೆಯಲ್ಲಿ ಮಾತನಾಡಿದ ಅವರು, 2013 ರಿಂದ 2019ರ ಅವಧಿಯಲ್ಲಿ ರಸ್ತೆ ನಿರ್ಮಾಣಕ್ಕಾಗಿಯೇ ಸುಮಾರು 50 ಸಾವಿರ ಕೋಟಿ ರೂ.ಹಣ ವೆಚ್ಚ ಮಾಡಲಾಗಿದೆ. ರಸ್ತೆ ನಿರ್ವಹಣೆ ಹೊರತು ಪಡಿಸಿ, ಇಷ್ಟು ಹಣ ವೆಚ್ಚ ಮಾಡಿದ್ದರೂ ಇನ್ನೂ ರಸ್ತೆ ನಿರ್ಮಾಣದ ಕೆಲಸವೇ ಪೂರ್ಣಗೊಂಡಿಲ್ಲ. ಇದಕ್ಕೆ ಹಣ ಹೆಚ್ಚು ಪೋಲಾಗುತ್ತಿದೆ. ಹೀಗಾಗಿ ಮುಂದಿನ ಐದು ವರ್ಷಕ್ಕೆ ರೋಡ್ ಮ್ಯಾಪ್ ಮಾಡಿಕೊಂಡು ಇಂತಿಷ್ಟು ಹಣ ನಿಗದಿ ಮಾಡುವುದು ಉತ್ತಮ ಎಂದು ಅಭಿಪ್ರಾಯಪಟ್ಟರು.

ಇಲಾಖೆಯಲ್ಲಿ ಯಾವುದೇ ಯೋಜನೆ ಗುತ್ತಿಗೆ ನೀಡುವ ಮೊದಲು ಯೋಜನೆ ಅಂದಾಜು ವೆಚ್ಚ ನಿಗದಿ ಮಾಡಲಾಗುತ್ತದೆ. ಆದರೆ, ನಿಗದಿ ಮಾಡಿದ ಮೊತ್ತಕ್ಕಿಂತಲೂ ಶೇ.40 ಕ್ಕೂ ಹೆಚ್ಚಾಗಿ ಅವೈಜ್ಞಾನಿಕವಾಗಿ ಗುತ್ತಿಗೆದಾರರು ಹಣ ವೆಚ್ಚ ಮಾಡುತ್ತಿದ್ದಾರೆ. ಮತ್ತೊಂದೆಡೆ ನಿಗದಿ ಮಾಡಿದ ಮೊತ್ತಕ್ಕಿಂತಲೂ ಕಡಿಮೆ ವೆಚ್ಚಕ್ಕೆ ಯೋಜನೆಯನ್ನು ಗುತ್ತಿಗೆದಾರರು ಪೂರ್ಣಗೊಳಿಸುತ್ತಿದ್ದಾರೆ. ಇದರಿಂದ ಗುಣಮಟ್ಟದ ಮೇಲೆ ಅನುಮಾನ ಮೂಡುವಂತೆ ಮಾಡುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಹೆಚ್ಚು ಹಾಗೂ ಕಡಿಮೆ ಮೊತ್ತಕ್ಕೆ ಯೋಜನೆ ಪೂರ್ಣಗೊಳ್ಳುವುದಾದರೆ ಇಲಾಖೆಯಿಂದ ಅಂದಾಜು ವೆಚ್ಚವನ್ನು ನಿಗದಿ ಮಾಡುವ ಅನಿವಾರ್ಯತೆ ಯಾಕೆ. ಮುಂದಿನ ದಿನದಲ್ಲಿ ನಿಗದಿ ಆದ ಮೊತ್ತಕ್ಕೆ ಯೋಜನೆ ಪೂರ್ಣಗೊಳ್ಳುವಂತೆ ನೋಡಿಕೊಳ್ಳಿ ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುತ್ತಿಗೆದಾರರು ಯೋಜನೆಯನ್ನು ಇಂತಿಷ್ಟು ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂಬ ನಿಯಮವಾಗಿರುತ್ತದೆ. ಆದರೂ ಅವಧಿಯೊಳಗೆ ಯಾರೂ ಕಾಮಗಾರಿ ಪೂರ್ಣಗೊಳಿಸುತ್ತಿಲ್ಲ. ಜೊತೆಗೆ ಆ ಯೋಜನೆಯ ಮೊತ್ತ ಕೂಡ ಹೆಚ್ಚು ಮಾಡಲಾಗುತ್ತಿದೆ. ಇದರಿಂದ ಅನಗತ್ಯವಾಗಿ ಹಣ ಪೋಲಾಗುತ್ತಿದೆ. ಈ ಬಗ್ಗೆಯೂ ಅಧಿಕಾರಿಗಳು ಗುತ್ತಿಗೆದಾರರಿಗೆ ಕಟ್ಟುನಿಟ್ಟಾಗಿ ಅವಧಿಯೊಳಗೆ ಪೂರ್ಣಗೊಳಿಸಲು ಸೂಚಿಸಿ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X